ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!??

ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!?? ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು ಈ ಘಟನೆಗೆ ಸಂಬಂಧಿಸಿದಂತೆ ಪತ್ನಿಯ ದೂರಿನಲ್ಲಿ ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ್ ಮತ್ತು ಸಬೀತಾ ದಂಪತಿಗಳ ನಡುವೆ ಕಳೆದ…

Read More

ಸಿಎಂ ತವರೂರು ಶಿಕಾರಿಪುರದಲ್ಲಿ ರೈತ ಕಳೆನಾಶಕ ಸೇವಿಸಿ ಆತ್ಮಹತ್ಯೆ:

ಶಿಕಾರಿಪುರ: ಸಾಲಬಾಧೆಯಿಂದ ಮಾನಸಿಕವಾಗಿ ಕುಂದಿದ್ದ ರೈತ ಕಳೆ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕಾರಿಪುರ ತಾಲೂಕು ಸುರಗಿಹಳ್ಳಿ ಯಲ್ಲಿ ಘಟನೆ ನಡೆದಿದೆ.  ಚಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡ ರೈತ. ಜೂನ್ 5 ರಂದು ಮನೆಯಲ್ಲಿ ಕಳೆನಾಶಕವನ್ನು ಸೇವಿಸಿದ್ದರು. ಶಿಕಾರಿಪುರ ಆಸ್ಪತ್ರೆಗೆ ಸೇರಿಸಿದರೂ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಪ್ಪ ಮೃತ ಪಟ್ಟಿದ್ದಾರೆ.  ಜಮೀನಿನಲ್ಲಿ ಶುಂಠಿ ಮೆಕ್ಕೆಜೋಳ ಬೆಳಗಿದ್ದರು. ಇದಕ್ಕಾಗಿ ಸಹಕಾರಿ ಸಂಘ, ಬ್ಯಾಂಕ್, ಹಾಗೂ ಕೈಗಡ ಸಾಲ ಪಡೆದಿದ್ದರು. ಆದರೆ ಬೆಳೆ…

Read More

ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ

An engineering student collapsed and died at a hostel in Shivamogga. Ganesh (21), a CSE student from Ballari, is suspected to have died due to a heart attack. ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ ಶಿವಮೊಗ್ಗ, ಜನವರಿ 9: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ನಡೆದಿದೆ….

Read More

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಸರ್ಕಾರಿ ಶಾಲಾ ಆವರಣದಲ್ಲಿ ಇಂದು ನಡೆದ ಸುಣ್ಣಬಣ್ಣ ಅಭಿಯಾನವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೌದು… ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪಟ್ಟಣದ ಪೊಲೀಸ್ ಸಿಬ್ಬಂದಿಗಳು ಇಂದು ಬೆಳಿಗ್ಗೆ ಠಾಣೆಯಲ್ಲಿ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಸಮವಸ್ತ್ರ ಕಳಚಿಟ್ಟು ಏಳು ದಶಕಗಳ ಇತಿಹಾಸವಿರುವ ಸರ್ಕಾರಿ ಶಾಲೆಯ ಪುನರ್ ನವೀಕರಣಕ್ಕಾಗಿ ಶ್ರಮದಾನ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಭಾಜನರಾಗಿದ್ದಾರೆ. ಪಟ್ಟಣದ…

Read More

Ripponpete | ವಿಷ ಸೇವಿಸಿ ಮೂಗೂಡ್ತಿಯ ಯುವಕ ಆತ್ಮಹತ್ಯೆ

ವಿಷ ಸೇವಿಸಿ ಯುವಕ ಆತ್ಮಹತ್ಯೆ ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ.ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನಿಗೆ…

Read More

ಡಿಕೆಶಿ ಸಂಧಾನ ಸಭೆ ಯಶಸ್ವಿ – ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಅಂತಿಮ|dk-rmm-kimmane

ಶಿವಮೊಗ್ಗ: ಕಿಮ್ಮನೆ ರತ್ನಾಕರ್ ಅವರಿಗೆ ಚುನಾವಣೆಗೆ ಟಿಕೆಟ್ ನೀಡುವುದು ಮತ್ತು  ಆರ್.ಎಂ.ಮಂಜುನಾಥಗೌಡ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸುವ  ಭರವಸೆಯನ್ನು ಕೆಪಿಸಿಸಿ  ನೀಡಿದೆ ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ವಿದಾನಸಭಾ ಕ್ಷೇತ್ರದ ಉಮೇದರುವಾರಿಕೆ ಸಂಬಂಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.  ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ…

Read More

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ…

Read More

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ. ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ…

Read More

ಕರ್ನಾಟಕ ರಾಜ್ಯ ಬರಹಗಾರರ ಬಳಗದಿಂದ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ: ರಫ಼ಿ ರಿಪ್ಪನ್ ಪೇಟೆ

ಶಿವಮೊಗ್ಗ::ದಿನಾಂಕ 04/07/21 ಭಾನುವಾರದಂದು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಬರಹಗಾರರ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ ಏರ್ಪಡಿಸಲಾಗಿದೆ ಎಲ್ಲ ಕವಿಮನಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬರಹಗಾರರ ಬಳಗದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಫ಼ಿ ರಿಪ್ಪನ್ ಪೇಟೆ ಇಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾನುವಾರ ಸಂಜೆ 4 ಗಂಟೆಗೆ ಅನ್ನದಾತ ಎಂಬ ವಿಷಯದ ಅಡಿಯಲ್ಲಿ ಗೂಗಲ್ ಮೀಟ್ ನಲ್ಲಿ  ಜಿಲ್ಲಾಮಟ್ಟದ ಅಂತರ್ಜಾಲ…

Read More

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ ಜನ್ಮದಿನದಂದೇ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಹೌದು ತನ್ನ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಫೈನಲ್ ಇಯರ್ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಹುಟ್ಟುಹಬ್ಬದ ದಿನದಂದೇ ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಚಿದಾನಂದ ಎಂಬ ವಿದ್ಯಾರ್ಥಿ ಇಂದು…

Read More