ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR
ರಿಪ್ಪನ್ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…


