Headlines

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು ತೀರ್ಥಹಳ್ಳಿ:  ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್‌ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ…

Read More

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್ ಮಾಡಿದ್ದ ಕಾರನ್ನು ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಆವಿನಹಳ್ಳಿ ಸಮೀಪದ ಕುರುವಂತೆ ಗ್ರಾಮದ ನವೀನ್ ಕುಮಾರ್ ಇಂದು ಸಂಜೆ ವಡಗೆರೆ ಶಾಲೆ ಮುಂಭಾಗದಲ್ಲಿ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಆದರೆ ಅಪಘಾತ…

Read More

ಫೇಸ್ಬುಕ್ ನಲ್ಲಿ ಪರಿಚಯ,ಸಲುಗೆ – ಆಮೇಲೆ ಆಗಿದ್ದು ಅವಾಂತರ | ಹನಿಟ್ರ್ಯಾಪ್ ಕೇಸ್ ಗೆ ಟ್ವಿಸ್ಟ್ honeytrap

ಫೇಸ್ಬುಕ್ ನಲ್ಲಿ ಪರಿಚಯ,ಸಲುಗೆ – ಆಮೇಲೆ ಆಗಿದ್ದು ಅವಾಂತರ | ಹನಿಟ್ರ್ಯಾಪ್ ಕೇಸ್ ಗೆ ಟ್ವಿಸ್ಟ್ ತೀರ್ಥಹಳ್ಳಿ : ಫೇಸ್ಬುಕ್ ನಲ್ಲಿ ಪರಿಚಯಯವಾಗಿ ಸ್ನೇಹ ಸಲುಗೆ ನಂತರ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿರುವುದಾಗಿ ಹಾಗೂ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರು ಪ್ರತಿ ದೂರು ದಾಖಲಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಆಗುಂಬೆ ಸಮೀಪದ ಗ್ರಾಮವೊಂದರ ಪುರುಷ ಹಾಗೂ ಮಹಿಳೆ ಫೇಸ್ಬುಕ್ ನಲ್ಲಿ ಪರಿಚಯವಾಗಿ ನಂತರ ಚಾಟ್ ನಡೆಸಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೋ ಕಾಲ್ ಸಹ ಮಾಡಿಕೊಂಡಿದ್ದಾರೆ. ಈ ವಿಚಾರ…

Read More

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? |Pocso

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read More

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ LED ಬೋರ್ಡ್ ಕುಸಿದು ನಾಲ್ವರಿಗೆ ಗಾಯ

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರ‍್ಯಾಲಿ ವೇಳೆ LED ಬೋರ್ಡ್ ಕುಸಿದು ನಾಲ್ವರಿಗೆ ಗಾಯ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆ ರ‍್ಯಾಲಿ ವೇಳೆ ಎಲ್‌ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಶಿವಮೊಗ್ಗ (Shivamogga) ನಗರದ ಗಾಂಧಿ ಬಜಾರ್‌ನಲ್ಲಿ ಈ ಘಟನೆ ನಡೆದಿದೆ. ಏಕಾಏಕಿ ಭಾರಿ ಗಾತ್ರದ ಗಾತ್ರದ ಎಲ್‌ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಖಾಸಗಿ ನ್ಯೂಸ್‌ ಚಾನೆಲ್‌ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿದ್ದಾರೆ….

Read More

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

A 32-year-old Bike rider died in a tragic accident after being hit by an unidentified vehicle on Channagiri Road in Holehonnur, Bhadravathi taluk, Shivamogga district. Police have registered a case. ಶಿವಮೊಗ್ಗ : ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ದಸ್ತಗಿರ್ (32) ಎಂದು ಗುರುತಿಸಲಾಗಿದೆ. ಅವರು ನೃಪತುಂಗ ವೃತ್ತದ…

Read More

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್

ತೀರ್ಥಹಳ್ಳಿ – ಯುವ ನಾಯಕ ಶ್ರೇಯಸ್‌ರ ಆರೋಗ್ಯ ವಿಚಾರಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ತೀರ್ಥಹಳ್ಳಿ – ರಸ್ತೆ ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಸ್ವತಃ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಸಾಧಾರಣ ಶಿಷ್ಟಾಚಾರದ ಭೇಟಿ ಅಷ್ಟೇ ಅಲ್ಲದೆ, ಸ್ನೇಹಪರ ಮಾತುಗಳಿಂದ ಹಾಗೂ ಪ್ರೋತ್ಸಾಹದ ಹೃದಯಸ್ಪರ್ಶಿ ಸಂದೇಶಗಳಿಂದ ಶ್ರೇಯಸ್…

Read More

Nagara | ಬಿದನೂರು ಸುತ್ತಮುತ್ತ ಅಕ್ರಮ ನಿಧಿಶೋಧದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ

ಬಿದನೂರು ಸುತ್ತಮುತ್ತ ನಿಧಿ ಕಳ್ಳತನದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದ ಹಲವು ಪ್ರದೇಶದಲ್ಲಿ ಅಕ್ರಮವಾಗಿ ನಿಧಿಶೋಧ ಪ್ರಕರಣದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡವಿದ್ದು ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ತಾಲೂಕ್ ಬಿಜೆಪಿ ಯುವ ಮೊರ್ಚ ಅಧ್ಯಕ್ಷ ನಿತಿನ್ ನಡೆಸುತ್ತಿರುವ ಗುಂಡಾಗಿರಿ ದೌರ್ಜನ್ಯವನ್ನು ಬಿಜೆಪಿ…

Read More

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಾವಲಿ ಮತ್ತು ಶಿವಪುರ ಗ್ರಾಮದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆದವಟ್ಟಿ ಗ್ರಾಮದ ಲೋಹೀತ್ ಫಕೀರಪ್ಪ( ಸುಮಾರು 25 ವರ್ಷ) ಹಾಗೂ ಶಿವಪುರ ಗ್ರಾಮದ ಶ್ರೀನಿವಾಸ ಮಾರುತಿ ( ಸುಮಾರು 25 ವರ್ಷ) ಮೃತ ದುರ್ಧೈವಿಗಳು.   ಶಿರಾಳಕೊಪ್ಪದಿಂದ ಸೊರಬ ಮಾರ್ಗವಾಗಿ ಬರುತ್ತಿದ್ದ ಟಿಪ್ಪರ್ ಸೊರಬದಿಂದ ಶಿರಾಳಕೊಪ್ಪ ಮಾರ್ಗವಾಗಿ ತೆರಳುತಿದ್ದ…

Read More