Headlines

ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ

ರಿಪ್ಪನ್‍ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ ಮುಕ್ತಿ ನೀಡದಿದ್ದಲ್ಲಿ ಮೂಗುಡ್ತಿ ವನ್ಯಜೀವಿ ವಲಯ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಅರಣ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರೊಂದಿಗೆ ಮಾಜಿ ಸಚಿವರು ಅರಣ್ಯಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಗೆ ಆಗಮಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳಿಂದ ಆನೆ ಹಿಮ್ಮೆಟ್ಟಿಸುವ…

Read More

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಚ್‌ಶ್ರೀನಿವಾಸ್‌( KH Srinivas) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್‌ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್‌ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ…

Read More

ರಿಪ್ಪನ್‌ಪೇಟೆಯ ಯೋಧ ಸಂದೀಪ್ ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದಾಗ ಸಾವು|Rpet

ರಿಪ್ಪನ್‌ಪೇಟೆ : ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮಣಿಪುರದ ಅಸ್ಸಾಂ ರೈಫಲ್ಸ್ ನಲ್ಲಿ ಕಾರ್ಯ ನಿರ್ವಹಿಸುತಿದ್ದ ಸಂದೀಪ್ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರಾದ ವಿನೋದಮ್ಮ ರವರ ಪುತ್ರರಾಗಿದ್ದು ಕಳೆದ 2 ವರ್ಷದಿಂದ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಸಂದೀಪ್ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದೆ ಆದರೆ ಬಲ್ಲ ಮೂಲಗಳ ಪ್ರಕಾರ  ಇಂದು ಮುಂಜಾನೆ  ತಾನು ಕರ್ತವ್ಯ ನಿರ್ವಹಿಸುತಿದ್ದ ಪ್ರದೇಶದಲ್ಲಿ…

Read More

ಹೊಂಬುಜದಲ್ಲಿ ರಥಯಾತ್ರಾ ಮಹೋತ್ಸವ: ಸಾಂಪ್ರದಾಯಿಕ ಸಿಂಹವಾಹನೋತ್ಸವ, ಧಾರ್ಮಿಕ ವಿಧಿಗಳು ವೈಭವ

The annual Rathayatra Mahotsava at Atishaya Sri Kshetra Hombuja was celebrated with traditional religious rituals, Abhisheka, Kalikunda Yantraradhane and the grand Simhavahana Utsava in the divine presence of Jagadguru Swastishri Dr. Devendrakirti Bhattaraka Pattacharyavarya Mahaswamiji. ಹೊಂಬುಜದಲ್ಲಿ ರಥಯಾತ್ರಾ ಮಹೋತ್ಸವ: ಸಾಂಪ್ರದಾಯಿಕ ಸಿಂಹವಾಹನೋತ್ಸವ, ಧಾರ್ಮಿಕ ವಿಧಿಗಳು ವೈಭವ ಹೊಂಬುಜ (ಮಾ.10): ಪ್ರಾಚೀನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ನಡೆಯುತ್ತಿರುವ ವಾರ್ಷಿಕ ರಥಯಾತ್ರಾ ಮಹೋತ್ಸವದ ದ್ವಿತೀಯ ದಿನದ…

Read More

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ | mooru mutthu

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ ಕುಂದಾಪುರದ ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಸೇರಿದಂತೆ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು. ಮೂರು ಮುತ್ತು ಎಂಬ ನಾಟಕದ ಮುಖಾಂತರ ರಿಪ್ಪನ್‌ಪೇಟೆ, ಹೊಸನಗರ ,ತೀರ್ಥಹಳ್ಳಿ ಸೇರಿದಂತೆ ಕರ್ನಾಟಕದದ್ಯಾಂತ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಇಳಿದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ 50 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಕುಪ್ಪುಗುಡ್ಡೆ ಯಲ್ಲಿ ನಡೆದಿದೆ. ಆನವಟ್ಟಿಯಿಂದ ಸೊರಬ ಕಡೆಗೆ ತೆರಳುತಿದ್ದ ಪೂರ್ಣಚಂದ್ರ ಎಂಬ ಖಾಸಗಿ  ಬಸ್‌ವೊಂದು ಕೆರೆಗೆ ಇಳಿದ ಘಟನೆಯೊಂದು ನಡೆದಿದೆ. ಕೊರಕೋಡು ಕ್ರಾಸ್‌ ಬಳಿಯಲ್ಲಿ ಬರುತ್ತಿದ್ದ ಬಸ್‌ ಇದ್ದಕ್ಕಿದ್ದ ಹಾಗೆ ಕೆರೆಗೆ ಇಳಿದಿದೆ. ಅದೃಷ್ಟವಶಾತ್‌ ಘಟನೆಯಲ್ಲಿ…

Read More

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗೆ ಉರುಳಿ ಬಿದ್ದು , ಮನೆಯ ಮೇಲ್ಚಾವಣಿಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವ್ಯಾಪ್ತಿಯ ಗವಟೂರು ಗ್ರಾಮದಲ್ಲಿ ನಡೆದಿದೆ. ಬೆಳಗಿನಜಾವ ಸುರಿದ ಭಾರಿ ಗಾಳಿ – ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು , ಶಾಲೆಯ ಕಾಂಪೌಂಡ್ ಉರುಳಿಬಿದ್ದಿದ್ದು ,…

Read More

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್|FOREST

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಸೊರಬ: ಪಟ್ಟಣದಲ್ಲಿ ಹಳೇ ನಾಟಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಸಿದ್ದವಾಗಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಪಟ್ಟಣ ಪುರಸಭೆ ಮುಂಭಾಗದ ವಾಣಿಜ್ಯ ಸಂಕೀರ್ಣದ ದಾಸ್ತಾನು ಕೊಠಡಿಯಲ್ಲಿ ಪಟ್ಟಣದ ಹಳೇ ತಾಲೂಕು ಕಚೇರಿ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ನಾಟವನ್ನು ಸಂಗ್ರಹಿಸಲಾಗಿತ್ತು. ಆದರೆ ಅಕ್ರಮವಾಗಿ ಸಾಗಾಟ ಮಾಡುತ್ತಿವ ಖಚಿತ ಮಾಹಿತಿ ‌ಮೇರೆಗೆ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಅವರ ತಂಡ…

Read More

ಕಾರ್ಮಿಕ ಸಾವನ್ನಪ್ಪಿದ ಸುದ್ದಿ ಮನೆಯವರಿಗೆ ತಿಳಿಸಲು ಹೋದ ಮಾಲೀಕನೂ ಹೃದಯಾಘಾತದಿಂದ ಸಾವು :

ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ. ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲುಕುವ ಘಟನೆ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರಗ ಗೇಟ್ ಸಮೀಪ ನಡೆದಿದೆ. ಕೂಲಿ ಕಾರ್ಮಿಕ ಬರ್ಮಪ್ಪ (55) ಎಂಬಾತ ಎಂದಿನಂತೆ ನಿವೃತ್ತ ಶಿಕ್ಷಕ ದುಗ್ಗಪ್ಪಗೌಡ(75) ಎಂಬುವರ ತೋಟದಲ್ಲಿ ಕೆಲಸ ಮಾಡಲು ಬಂದಿದ್ದ.ಅನೇಕ ವರ್ಷಗಳಿಂದ ಇವರ ಮನೆಯಲ್ಲಿ ಕೆಲಸ ಕೂಡ ಮಾಡುತ್ತ ಇದ್ದ ಮದ್ಯಾಹ್ನದವರೆಗೆ ಲವಲವಿಕೆಯಿಂದ…

Read More