Headlines

ಆನಂದಪುರ ಸಮೀಪ ಅಕ್ರಮ ಗೋಮಾಂಸ ಮಾರುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು :

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ನಡೆದಿದೆ. ಹಬೀಬ್ ( 35 ) ಶಿಕಾರಿಪುರ ಮೂಲದ ವ್ಯಕ್ತಿ ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ. ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782  ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ…

Read More

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? | viral news

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.  ಬಸವಹಳ್ಳಿ ಗ್ರಾಮದ ರವಿಕುಮಾರ್ ​(46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಮೃತರು ಮಾತ್ರವಲ್ಲದೇ ಈ ಮೀನುಗಳನ್ನು ತಿಂದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ಬೇಸಿಗೆಗೆ ಗ್ರಾಮದ ಕೆರೆ…

Read More

ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ದೊರಕದೇ ಸಾಗರದಲ್ಲಿ ನವಜಾತ ಶಿಶು ಸಾವು !

ಸಾಗರ :  ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ದೊರಕದೇ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತುಮರಿಯಲ್ಲಿ ನಡೆದಿದೆ. ತುಮರಿ ಸಮೀಪದ ಚದರವಳ್ಳಿ ಗ್ರಾಮದ ಚೈತ್ರಾ ಎನ್ನುವವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ಅ್ಯಂಬುಲೆನ್ಸ್ ಇಲ್ಲದೇ ಖಾಸಗಿ ವಾಹನದಲ್ಲಿ ಗರ್ಭಿಣಿಯನ್ನು ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಈ ವೇಳೆ ಮಹಿಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ್ದು, ತಡವಾಗಿ ಬಂದಿದ್ದರಿಂದ ತಾಯಿ- ಹಾಗೂ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದೆ. ಹೆಚ್ಚಿನ ಚಿಕಿತ್ಸೆಗೆ ಸಾಗರ ತಾಲೂಕು…

Read More

HOSANAGARA | ಎಸ್‌ಎಫ್‌ಸಿ ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ವಿತರಣೆ – ಅರ್ಜಿಗಳಿಗೆ ಆಹ್ವಾನ

The aim of this scheme is to encourage women from economically backward classes to become self-reliant. Interested beneficiaries can obtain the prescribed application form from the Hosanagar Town Panchayat office and submit the filled application along with the necessary documents. HOSANAGARA | ಎಸ್‌ಎಫ್‌ಸಿ ಯೋಜನೆಯಡಿ ಉಚಿತ ಹೊಲಿಗೆ ಯಂತ್ರ ವಿತರಣೆ – ಅರ್ಜಿಗಳಿಗೆ ಆಹ್ವಾನ HOSANAGARA | Free sewing…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…

Read More

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Anandapura | ಪ್ಯಾಸೆಂಜರ್ ಆಟೋ ಚಾಲಕ ಶಶಿಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಆಟೋ ಚಾಲಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮಾಸ್ತಿಕಲ್ಲು ಬಳಿ ನಡೆದಿದೆ. 38 ವರ್ಷದ ಆಟೋ ಚಾಲಕ ಶಶಿಕುಮಾರ್ ಮೃತ ದುರ್ದೈವಿ. ಶಶಿಕುಮಾರ್ ಪ್ಯಾಸೆಂಜರ್ ಆಟೋ ಚಾಲಕನಾಗಿದ್ದ, ಮೂಲತಃ ಮಲ್ಲಂದೂರು ನಿವಾಸಿಯಾಗಿರುವ ಶಶಿ, ಖಾಸಗಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ.ಸಾಲದ ಬಡ್ಡಿ ಹೆಚ್ಚಾದ ಹಿನ್ನೆಲೆ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ….

Read More

ಭದ್ರಾವತಿ: ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಜಯಂತಿ:

ಭದ್ರಾವತಿ: ತಾಲೂಕು ಆಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಇಂದು ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಮಾಜಿ ಮುಖ್ಯ ಮಂತ್ರಿ ದೇವರಾಜ ಅರಸುರವರ 106 ನೇ ಜಯಂತಿ ಆಚರಿಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್  ಕಾರ್ಯಕ್ರಮ ಉದ್ಘಾಟಿಸಿ,  ಹಿಂದುಳಿದ ವರ್ಗಗಳ ಹರಿಕಾರ ದಿ: ದೇವರಾಜ ಅರಸುರವರ ಸಾಧನೆಗಳನ್ನು ಕುರಿತು ಮಾತನಾಡಿದರು. ತಹಸೀಲ್ದಾರ್ ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು. ಗ್ರೇಡ್-2 ತಹಸೀಲ್ದಾರ್ ರಂಗಮ್ಮ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್ವರಿ, ಮೇಲ್ವಿಚಾರಕ ರಮೇಶ್, ಕಂದಾಯಾಧಿಕಾರಿ ಪ್ರಶಾಂತ್, ಮುಖಂಡ ಟಿ.ವೆಂಕಟೇಶ್, ಮುಂತಾದವರು…

Read More

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ ತನ್ನ ಆರು ವರ್ಷದ ಮಗಳ ಜೊತೆಗೆ ಜೂನ್ ತಿಂಗಳಾಂತ್ಯದಲ್ಲಿ ದುಬೈನಿಂದ ತವರಿಗೆ ಬಂದಿದ್ದರು. ಪತಿ ರಾಮಕೃಷ್ಣ ದುಬೈನಲ್ಲಿ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ವಿಶಾಲ ಗಾಣಿಗ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು…

Read More

Train Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು

Accident |  ರೈಲಿಗೆ ಸಿಲುಕಿ ವ್ಯಕ್ತಿ ಸಾವು  ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಗುರುಪುರದ ನಿವಾಸಿ ರುದ್ರಪ್ಪ (68) ಮೃತ ವ್ಯಕ್ತಿಯಾಗಿದ್ದಾನೆ. ಮೈಸೂರು ಕಡೆಯಿಂದ ತಾಳಗುಪ್ಪ ಕಡೆ ಹೊರಟಿದ ರೈಲು ಶಿವಮೊಗ್ಗ ವಿದ್ಯಾನಗರದ ರೈಲ್ವೆ ನಿಲ್ದಾಣದಲ್ಲಿ ಸೌದೆ ಆರಿಸಲು ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಕಟ್ಟಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ…

Read More

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete  ರಿಪ್ಪನ್‌ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…

Read More