ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಹೊಸನಗರದ ರಾಮಚಂದ್ರಪ್ಪ|eyedonate

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಠದಜಡ್ಡು ಗ್ರಾಮದ ವ್ಯಕ್ತಿಯೊಬ್ಬರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಮಠದಜಡ್ಡು ನಿವಾಸಿ ಈ ರಾಮಚಂದ್ರಪ್ಪನವರು (76) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರಿಗೆ ನಿಕಟವರ್ತಿಯಾಗಿದ್ದ ಇವರು ಅನೇಕ ಸಮಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಮೃತರು ಚಾಲುಕ್ಯ ಬಸವರಾಜ್‌ರವರು ಸೇರಿ ಓರ್ವ ಪುತ್ರ, ಓರ್ವ ಪುತ್ರಿ, ಪತ್ನಿ, ಅಳಿಯ ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಇವರು ನಿಧನದ ನಂತರ ತಮ್ಮ ಕಣ್ಣು ಇನ್ನೊಬ್ಬರಿಗೆ ಬೆಳಕಾಗಬೇಕು…

Read More

ರಿಪ್ಪನ್‌ಪೇಟೆ : ಸರ್ಕಾರಿ ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಜೆಪಿ ಪಕ್ಷದಿಂದ ಸದಸ್ಯತ್ವ ಅಭಿಯಾನ ಆರೋಪ – ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ|protest

ರಿಪ್ಪನ್‌ಪೇಟೆ : ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ವಸತಿಗೃಹದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದಡಿಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಆರೋಪಿಸಿ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ಹಾಸ್ಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ “ಭಾರತೀಯ ಜನತಾ ಪಕ್ಷ ಹೊಸನಗರ ಮಂಡಲ ಮಹಿಳಾ ಮೋರ್ಚ ವಿಜಯ ಸಂಕಲ್ಪ ಅಭಿಯಾನ ದಿನಾಂಕ 27 ರ ಶುಕ್ರವಾರ ರಿಪ್ಪನ್‌ಪೇಟೆಯ ಬಿಸಿಎಂ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಹಾಗೂ ಸುಮಾರು 31 ಸದಸ್ಯತ್ವ ನೋಂದಣಿ ಮಾಡಿಸಲಾಯಿತು” ಎಂಬ…

Read More

ವಿದ್ಯಾನಗರ ರೈಲು ನಿಲ್ದಾಣದಲ್ಲಿ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ವಿದ್ಯಾನಗರ ರೈಲು ನಿಲ್ದಾಣದಲ್ಲಿ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ Railway Police crack a robbery case at Vidyanagar Railway Station in Shivamogga, arresting two accused involved in an attack on passengers aboard the Shivamogga–Yeshwantpur Express. ಶಿವಮೊಗ್ಗ: ನಗರದ ಮಹಾದೇವಿ ಟಾಕೀಸ್ ಸಮೀಪದ ವಿದ್ಯಾನಗರ ರೈಲು ನಿಲ್ದಾಣದಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ರೈಲ್ವೆ ಪೊಲೀಸರು ತ್ವರಿತವಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ…

Read More

ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ  ನ…

Read More

Ripponpete | ವಿಕಲಚೇತನ ಯುವತಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್

Ripponpete | ವಿಕಲ ಚೇತನ ಯುವತಿಗೆ  ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದ ಪಿಎಸ್ಐ ಪ್ರವೀಣ್ ರಿಪ್ಪನ್ ಪೇಟೆ : ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋ ಕೊಪ್ಪ ಗ್ರಾಮದ ಬಡ ಕುಟುಂಬದ ವಿಕಲಚೇತನ ಯುವತಿ  ಉಷಾ(24) ರವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡುವುದರ ಮೂಲಕ ಪಿಎಸ್ಐ ಪ್ರವೀಣ್ ಎಸ್ ಪಿ  ಸಾರ್ವಜನಿಕ ಪ್ರಶಂಸೆಗೆ ಒಳಗಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಬಳಗಕ್ಕೆ ಹಾರಂಬಳ್ಳಿ ವಾಸು ಎಂಬುವರು ಹಾರೋಗೊಪ್ಪ ವಿಕಲ…

Read More

ಅರಸಾಳಿನ ಕಾಂಗ್ರೆಸ್ ಸದಸ್ಯೆ ಬೆಳಿಗ್ಗೆ ಕಮಲ ಹಿಡಿದು ಸಂಜೆ ವೇಳೆಗೆ ಮತ್ತೆ ವಾಪಾಸ್ ಕೈ ಹಿಡಿದ ರೋಚಕ ಘಟನೆ

ರಿಪ್ಪನ್ ಪೇಟೆ : ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್ ಗೆ ಸೇರಿದ್ದಾರೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯೆಯನ್ನು ಸೆಳೆದಿದ್ದ ಬಿಜೆಪಿಗೆ ರಿವರ್ಸ್‌ ಆಪರೇಶನ್ ಮಾಡುವ ಮೂಲಕ ಬೇಳೂರು ಗೋಪಾಲಕೃಷ್ಣ ಖಡಕ್ ಉತ್ತರ ನೀಡಿದ್ದಾರೆ. ಇಂದು ಬೆಳಿಗ್ಗೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿ ಡಿ…

Read More

ಗರ್ತಿಕೆರೆ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ : ರಿಪ್ಪನ್‌ಪೇಟೆ – ತೀರ್ಥಹಳ್ಳಿ ಮಾರ್ಗ ಬಂದ್!!!!

ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾಮಳೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಅನೇಕ ಅನಾಹುತಗಳು ಸಂಭವಿಸುತ್ತಿವೆ. ಗರ್ತಿಕೆರೆ ಬಳಿಯ ಸುಣ್ಣದಬಸ್ತಿ ಎಂಬಲ್ಲಿ ಇಂದು ಬೃಹತ್ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ಕೋಣಂದೂರು – ರಿಪ್ಪನ್‌ಪೇಟೆ ಸಂಪರ್ಕ ಕಡಿತಗೊಂಡಿದೆ‌. ಬದಲಿ ಮಾರ್ಗವಾಗಿ ಹೆದ್ದಾರಿಪುರ – ಬಿದರಹಳ್ಳಿ ಮಾರ್ಗವಾಗಿ ಗರ್ತಿಕೆರೆ ಮೂಲಕ ವಾಹನಗಳು ಸಂಚರಿಸುತ್ತಿದ್ದು ಈ ಮಾರ್ಗವು ಕಿರಿದಾಗಿರುವ ಕಾರಣ ವಾಹನ ಸವಾರರು ಪರದಾಡುತ್ತಿದ್ದಾರೆ. ಅಮೃತ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮರ…

Read More

ಡಿ ಕೆ ಸುರೇಶ್ ನಿವಾಸದಲ್ಲಿ ಶಾಸಕರು ಹಾಗೂ ಆಪ್ತರೊಂದಿಗೆ ಡಿಕೆಶಿ ಸಮಾಲೋಚನೆ – ಬೇಳೂರು ,ಆರ್ ಎಂ ಮಂಜುನಾಥ್ ಗೌಡ ಭಾಗಿ|DK

 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂಸದ ಡಿ.ಕೆ ಸುರೇಶ್ ಅವರ ದೆಹಲಿ ನಿವಾಸ ಕಾವೇರಿಯಲ್ಲಿ ಶಾಸಕರು ಹಾಗೂ ಆಪ್ತರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಕೆಪಿಸಿಸಿ ಸಹಕಾರ ವಿಭಾಗದ ಕಾರ್ಯಾಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಸಿ.ಕೆ ವೀರೇಂದ್ರ ಪಪ್ಪಿ, ಡಾ.ರಂಗನಾಥ್, ಎಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್. ಪರಿಷತ್ ಸದಸ್ಯ ಎಸ್.ರವಿ ಸೇರಿ ಕೆಲವು ಆಪ್ತರ ಜೊತೆ ಡಿ.ಕೆ…

Read More

ಖ್ಯಾತ ಅಂಕಣಕಾರ,ಲೇಖಕ ಕೆ ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆ :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ  ಉದ್ಯಮದಲ್ಲೇ ಹೊಸ ಅಲೆಯನ್ನೇ ಎಬ್ಬಿಸಿದಂತಹ ಖ್ಯಾತ ಉದ್ಯಮಿ, ಅಂಕಣಕಾರ, ಲೇಖಕ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ, ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆಗೊಳಿಸಲಾಯಿತು. ಕಥಾ ಪುಸ್ತಕವಾದ ” ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ” ಪುಸ್ತಕವನ್ನು ಖ್ಯಾತ ಜಲತಜ್ಞ ಶಿವಾನಂದ ಕಳವೆ ಬಿಡುಗಡೆ ಮಾಡಿದರು. ಇನ್ನೂ ಈ ಪುಸ್ತಕದಲ್ಲಿ ಆನಂದಪುರ ಕೇಂದ್ರವಾಗಿಸಿ ಗ್ರಾಮೀಣ ಬದುಕಿನ ಅನುಭವವನ್ನು ಕಥಾ ರೂಪದಲ್ಲಿ ಬರೆದಿದ್ದಾರೆ ಈ…

Read More

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…

Read More