Headlines

ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?

ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…

Read More

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read More

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು ಶಿವಮೊಗ್ಗ : ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ 17 ವರ್ಷದ ಅಂಜನಿ ಎಂಬ ಹೆಣ್ಣು ಹುಲಿ ಅನಾರೋಗ್ಯ ಕಾರಣದಿಂದ ಬುಧವಾರ (ಜ.08) ರಾತ್ರಿ ಮೃತಪಟ್ಟಿದೆ. ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದ ಹುಲಿ ಅಂಜನಿ, ಬಹು ಅಂಗಾಗ ವೈಫಲ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಪಶುವೈದ್ಯಕೀಯ…

Read More

Proin pretium eros diam id feugiat mauris

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

ರೈತರ ಬದುಕು ಹಸನಾಗಿಸುವ ಕಾರ್ಯವನ್ನು ಕೃಷಿ ಇಲಾಖೆ ನಡೆಸಬೇಕು : ಶಾಸಕ ಹೆಚ್ ಹರತಾಳು ಹಾಲಪ್ಪ .

ಸಾಗರ: ರೈತರ ಬದುಕನ್ನು ಹಸನು ಗೊಳಿಸುವಂತಹ ಕಾರ್ಯವನ್ನು ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ನಡೆಸಬೇಕು.ಕೃಷಿ ಇಲಾಖೆಯ ಯೋಜನೆಗಳು ಕೇವಲ ಬಳಕೆಯಾಗದೆ ರೈತರಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪ್ರಸಕ್ತ ವರ್ಷದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ದೇಶದಲ್ಲಿ ರೈತ ದಿನದ ಹನ್ನೆರಡು ಗಂಟೆ ಕೆಲಸ ಮಾಡುತ್ತಾನೆ ಆದ್ದರಿಂದಲೇ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ದೇಶವಾಗಿ ನೆರೆ ದೇಶಕ್ಕೆ ಆಹಾರ ಸಾಮಗ್ರಿಗಳನ್ನು ರಫ್ತು…

Read More

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..??

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..?? ತನ್ನ ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಡೈವೋರ್ಸ್ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಘಟನೆ ಸಂಬಂಧ ಆರೋಪಿ ಬೆಳಗಾವಿಯ ಕಿರಣ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಪತ್ನಿ ಬುದ್ಧಿ ಹೇಳಿದರೂ ಕೇಳ ಪತಿ. ಡೈವೋರ್ಸ್‌ ಗಾಗಿ ಪತ್ನಿ ಅಶ್ಲೀಲ್ ವಿಡಿಯೋ ಮಾಡಿಕೊಂಡಿರುವ ವಿಕೃತ ಪತಿರಾಯ. ಪತ್ನಿಯೊಂದಿಗೆ ಏಕಾಂತದಲ್ಲಿದ್ದಾಗಿನ ಫೋಟೊ ವಿಡಿಯೋಗಳು ರೆಕಾರ್ಡ್. ಅಶ್ಲೀಲ ವಿಡಿಯೋ ಇಟ್ಟುಕೊಂಡು…

Read More

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ…

Read More

ಮೊದಲ ವರ್ಷಧಾರೆಗೆ ಈಜುಕೊಳದಂತಾದ ರಿಪ್ಪನ್ ಪೇಟೆಯ ಆಟೋ ಸ್ಟ್ಯಾಂಡ್ :

ರಿಪ್ಪನ್ ಪೇಟೆ : ಹೊಸನಗರ ತಾಲೂಕಿನಲ್ಲಿ ಅತಿ ದೊಡ್ಡ ಗ್ರಾಮಪಂಚಾಯಿತಿ ಎಂದು ಖ್ಯಾತಿ ಪಡೆದಿರುವ ರಿಪ್ಪನ್ ಪೇಟೆಯ  ವಿನಾಯಕ ವೃತ್ತದಲ್ಲಿನ  ಆಟೋ ನಿಲ್ದಾಣ  ಈ ವರ್ಷದ ಮೊದಲ ವರ್ಷಧಾರೆಗೆ ಈಜುಕೊಳದಂತಾಯಿತು.  ಕಳೆದ ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಸುಸಜ್ಜಿತ ಆಟೋ ನಿಲ್ದಾಣ ಮಳೆ ಬಂದರೆ ಸಾಕು ಈಜುಕೊಳ ದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ  ಗ್ರಾಮಾಡಳಿತಕ್ಕೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಆಟೋ ಚಾಲಕರುಗಳು ಮಾಲೀಕರು ಹಾಗೂ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು ಸಹ ನೀರು ಸರಾಗವಾಗಿ ಹರಿದಾಡುವುದಕ್ಕೆ  ಯಾವುದೇ…

Read More

Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More
Exit mobile version