Headlines

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ Ripponpet welcomed retired CRPF veteran K.V. Krishnamurthy with a grand procession and public felicitation after 38 years of dedicated service in various parts of India. ರಿಪ್ಪನ್‌ಪೇಟೆ, ಜೂನ್ 3: ದೇಶಸೇವೆಯಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ರಾಜ್ಯಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕ ಕೆ.ವಿ….

Read More

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ ಶಿವಮೊಗ್ಗ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಉಗ್ರವಾದಿಗಳಿಗೆ ಶಕ್ತಿ ತುಂಬುವ ಹೇಳಿಕೆ ನೀಡಿದ್ದಾರೆ. ಅವರನ್ನು ಬಂಧಿಸಬೇಕು ಅಥವಾ ಗುಂಡಿಕ್ಕಿ ಕೊಲ್ಲಬೇಕು ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಉಗ್ರವಾದಿಗಳ ಗುಂಡಿನ ದಾಳಿಯಲ್ಲಿ ಮಡಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಈ ಸಮಯದಲ್ಲಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಸಹಿಸಲು ಸಾಧ್ಯವಿಲ್ಲ, ಉಗ್ರವಾದಿಗಳಿಗೆ…

Read More

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ|arrested

ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ – ಆರೋಪಿಯ ಬಂಧನ ಹೊಸನಗರ : ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ ಹಣ ಪಡೆದು ವಂಚಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ನಿವಾಸಿ ಜೈಭೀಮ್ ಪಡಕೋಣೆ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಮ್ಯಾಟ್ರಿಮೊನಿಯಲ್ಲಿ ಹೊಸನಗರ ಮೂಲದ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ ಹಣವನ್ನು ಪಡೆದು ವಂಚಿಸಿದ್ದಾನೆ.ಈ…

Read More
Woman standing on top of canyon

Curabitur lorem magna scelerisque a purus nec

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

 ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ‌ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ. ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ‌ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು‌ ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ…

Read More

ಕುವೆಂಪುರವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ : ಎಂ ಬಿ ಲಕ್ಷ್ಮಣಗೌಡ

ರಿಪ್ಪನ್‌ಪೇಟೆ : ಇಲ್ಲಿನ ವಿಶ್ವಮಾನವ ಕಲ್ಯಾಣ ಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ 118ನೇ ಜನ್ಮ ದಿನಾಚರಣೆಯನ್ನು ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಬಿ.ಲಕ್ಷ್ಮಣ ಗೌಡ  ಕೇವಲ ಮನುಷ್ಯ ಅಥವಾ ಮಾನವರಾಗದೆ ವಿಶ್ವಮಾನವರಾಗೋಣ ಎಂದು ಕುವೆಂಪು ಸಂದೇಶ ನೀಡಿದ್ದಾರೆ ಇಂತಹ ಮಹನೀಯರನ್ನು ಭಾವಚಿತ್ರಕ್ಕೆ ಅಷ್ಟೆ ಸೀಮಿತಗೊಳಿಸದೆ ಅವರ ವಿಚಾರದಾರೆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ನಡವಳಿಕೆಗಳಲೂ ಬದಲಾವಣೆ ಮಾಡಿಕೊಳ್ಳೋಣ,ಆಧ್ಯಾತ್ಮಿಕವಾಗಿ ಧರ್ಮವನ್ನು ರಾಷ್ಟ್ರ ಕವಿ ಕುವೆಂಪು ಅವರು ಒಪ್ಪಿಕೊಂಡಿದ್ದರು…

Read More

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ ಶಿವಮೊಗ್ಗ: ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್‌ ಟೈಮ್‌ ಕೆಲಸದ ಆಮಿಷಕ್ಕೆ ಬಲಿಯಾಗಿ ಕೇವಲ 5 ದಿನಗಳ ಅಂತರದಲ್ಲಿ ಬರೋಬ್ಬರಿ ₹6,78,100 ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ಅಪರಿಚಿತ ವಂಚಕರು ಎನ್‌ಎಸ್‌ಇ (NSE) ಕಂಪನಿಯ ಉದ್ಯೋಗಿಗಳಂತೆ…

Read More

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ

ರಾಜ್ಯ ಸರ್ಕಾರದಿಂದ ಮಲೆನಾಡಿಗರಿಗೆ ಗುಡ್ ನ್ಯೂಸ್ : ಡಾ. ಕಸ್ತೂರಿ ರಂಗನ್ ವರದಿ ತಿರಸ್ಕಾರ ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಲಾಗಿದ್ದು, ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು. ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ…

Read More

RIPPONPETE |ನ.1 ರಂದು ಕಸ್ತೂರಿ ಕನ್ನಡ ಸಂಘದಿಂದ ಆದ್ದೂರಿ ಕನ್ನಡ ರಾಜ್ಯೋತ್ಸವ

ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್…

Read More

ಮನೆ ಹಾಗೂ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿ : ಒಂದು ಹಸು ಸಾವು – ವ್ಯಕ್ತಿ ಪ್ರಾಣಾಪಾಯದಿಂದ ಪಾರು|fire

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪಾಡಿಯ ನಂದಿತಳಿ ಗ್ರಾಮದಲ್ಲಿ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ, ಕೊಟ್ಟಿಗೆ ಮನೆಯಲ್ಲಿದ್ದ ಒಂದು ಹಸು ಮೃತಪಟ್ಟಿದ್ದು, ಉಳಿದ ನಾಲ್ಕು ಹಸುಗಳಿಗೆ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಮನೆಯಲ್ಲಿ ವ್ಯಕ್ತಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪ್ರಕಾಶ್ ಆಚಾರ್ ಎಂಬುವವರ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಕೊಟ್ಟಿಗೆ ಮನೆ, ವಾಸದ ಮನೆಗೆ ವ್ಯಾಪಿಸಿ ಅಪಾರ ಹಾನಿಯಾಗಿದೆ. ಕೊಟ್ಟಿಗೆಯಲ್ಲಿದ್ದ 5 ಹಸುಗಳಿಗೆ ಬೆಂಕಿ ತಗುಲಿದ್ದು, ಒಂದು ಹಸು ಸುಟ್ಟು ಕರಕಲಾಗಿದ್ದು, ಉಳಿದ 4…

Read More