Headlines

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ ಗೂಳಿ-ಹಸುವಿನ ಮದುವೆ ಸಂಪ್ರದಾಯದ ಅಪರೂಪದ ಉಲ್ಲೇಖ; ಇತಿಹಾಸಾಸಕ್ತರ ಗಮನ ಸೆಳೆದ ಶಾಸನ An 824-year-old unrecorded hero stone discovered at Bidarahalli near Ripponpet reveals rare inscriptions about medieval warfare, donations, and the unique bull-cow marriage ritual practiced for unmarried warriors ರಿಪ್ಪನ್‌ಪೇಟೆ: ಸಮೀಪದ ಬಿದರಹಳ್ಳಿಯಲ್ಲಿ ಪತ್ತೆಯಾದ ಅಪ್ರಕಟಿತ ವೀರಗಲ್ಲು ಇದೀಗ ಇತಿಹಾಸಾಸಕ್ತರು ಹಾಗೂ ಶಾಸನ ಸಂಶೋಧಕರ ಗಮನ…

Read More

ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ ಸ್ವರೂಪಿ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ಎಂಬ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ರಿಪ್ಪನ್‌ಪೇಟೆ : ಚಿರತೆ ಇದೆ ಹುಷಾರ್…. ಎಂದು ಬುದ್ದಿವಾದ ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ|assault

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನಕೊಪ್ಪ ಗ್ರಾಮದಲ್ಲಿ ಚಿರತೆ ಇದೆ ಹುಷಾರು ಎಂದು ಹೇಳಿದ್ದಕ್ಕೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊನ್ನಕೊಪ್ಪ ಗ್ರಾಮದ ದಿನೇಶ್ (42) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 10-00 ಗಂಟೆ ಸುಮಾರಿಗೆ ತನ್ನ ಮಗನನ್ನು ಶಾಲಾ ಪ್ರವಾಸಕ್ಕೆ ಕಳುಹಿಸಲು ಅರಸಾಳು ಶಾಲೆಗೆ ಬಿಟ್ಟು ವಾಪಾಸ್ ಹಿಂದಿರುಗುತಿದ್ದ…

Read More

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ

ಬೀದಿ ನಾಯಿಯನ್ನು ಕ್ರೂರವಾಗಿ ಕೊಂದು ಆಟೋದಲ್ಲಿ ಎಳೆದೊಯ್ದ ವ್ಯಕ್ತಿ – ಕೆಂಚನಾಲದಲ್ಲಿ ನಡೆದ ಪ್ರಕರಣಕ್ಕೆ ಮೇನಕಾ ಗಾಂಧಿ ಎಂಟ್ರಿ | ಆರೋಪಿ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಒಂದಿಲ್ಲೊಂದು ಸುದ್ದಿಯಿಂದ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವುದು ತಿಳಿದಿರುವ ಸಂಗತಿಯಾಗಿದೆ ಇದೀಗ ಈ ಪುಟ್ಟ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ ಕ್ರೂರ ಸ್ವಭಾವದ ವ್ಯಕ್ತಿಯೊಬ್ಬರ ಮೇಲೆ…

Read More

ಸಾಗರ ಸಮೀಪದಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು,ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ  ಲಾರಿ ಹಾಗೂ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ  ಬುಲೆಟ್ ಬೈಕ್ ಹಾಗೂ ಪಲ್ಸರ್ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಪಡವಗೂಡು ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ…

Read More

ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!

ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ‌ ಮುಂದೆಯೇ ಯುವಕನೋರ್ವ ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…

Read More

ಮಾನವೀಯತೆ ಮೆರೆದ ಸಾಗರದ ಜೈನ್ ಶೇಖ್ :

ಸಾಗರ : ಹೊಂಡಾ ಆಕ್ಟೀವಾ ಸ್ಕಿಡ್ ಆಗಿ ಅಪಘಾತಕ್ಕೀಡಾದ ಗಾಯಾಳನ್ನು ವಾಹನ ಸವಾರರೊಬ್ಬರು ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ಒದಗಿಸಿ ಮಾನವೀಯತೆ ಮೆರೆದ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಕೆಳದಿ ರಸ್ತೆಯಲ್ಲಿರುವ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಕೂಲಿ ಕಾರ್ಮಿಕ ಅರುಣ್ ಕುಮಾರ್ (30), ಅಪಘಾತವಾಗಿ ತಲೆಗೆ ತೀವ್ರತರವಾದ ಗಾಯವಾಗಿ ರಕ್ತ ಸೋರುತ್ತಿತ್ತು.ಅದೇ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಸಿವಿಲ್ ಕಂಟ್ರಾಕ್ಟರ್ ಜೈನ್ ಶೇಖ್ ಎಂಬುವವರು ಜನ ಸೇರಿದ್ದನ್ನು ಗಮನಿಸಿ ಕಾರು ನಿಲ್ಲಿಸಿ ನೋಡಿದಾಗ ಅರುಣ್ ಕುಮಾರ್…

Read More

ಸೊರಬ: ತೀ ನಾ ಶ್ರೀನಿವಾಸ್ ಹೇಳಿಕೆಗೆ ಬಿಜೆಪಿ ಖಂಡನೆ

ಸೊರಬ: ಕಾಂಗ್ರೆಸ್ ಮುಖಂಡ ತೀನಾ ಶ್ರೀನಿವಾಸ್ ರವರು ನೀಡಿರುವ ಸೊರಬದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಹೇಳಿಕೆಯನ್ನು ಖಂಡಿಸಿ ಸೊರಬ ಬಿಜೆಪಿ ಮುಖಂಡರು ಇಂದು ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.  ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಗರ್ ಹುಕುಂ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ ಚನ್ನಾಪುರ ಅವರು ಸಾಗರದ ಕಾಂಗ್ರೆಸ್ ಮುಖಂಡರಾದ ತೀ ನಾ ಶ್ರೀನಿವಾಸ್ ರವರು ಸೊರಬ ತಾಲ್ಲೂಕಿನ ಬಗರ್ ಹುಕುಂ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸಿ ಬಿಡುತ್ತೇನೆ ಎಂಬ ವಿಚಾರವಾಗಿ  ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗುಡ್ಡೇಕೊಪ್ಪ ಹಾಯಾ ಬೆಟ್ಟದಕೂರ್ಲಿ ಸಿದ್ದಿಹಳ್ಳಿ …

Read More

ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ.  ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…

Read More

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ  – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು ರಿಪ್ಪನ್ ಪೇಟೆ : ಮಲೆನಾಡಿನ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪೋಷಕರ,ಶಿಕ್ಷಕರ ಹಾಗೂ ತಮ್ಮ ಪ್ರತಿಭೆಯ ಸಹಕಾರದಿಂದ ಉನ್ನತ ಶಿಕ್ಷಣವನ್ನು ಪಡೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಅಂತ ಮಲೆನಾಡಿನಲ್ಲಿ ಕೆಲ ಕಿಡಿಗೇಡಿಗಳ ವಿದ್ಯಾರ್ಥಿಗಳ ಪುಂಡಾಟಿಕೆಯ ಅಟ್ಟಹಾಸದಿಂದ ಪೋಷಕರು ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಹಾಗೂ ಗ್ರಾಮಸ್ಥರು ಮರ್ಯಾದೆಗೆ ಅಂಜಿ ತಲೆ ಬಾಗಿಸುವಂಥಾಗಿದೆ….

Read More