Headlines

ರಕ್ತದಾನ ಮಾಡಿ ಜೀವ ಉಳಿಸಿ – ಸಿಪಿಐ ಬಿ ಸಿ ಗಿರೀಶ್|blood donated

ಹೊಸನಗರ : ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗಿರೀಶ್‌ರವರು ಹೇಳಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಹೊಸನಗರ ಪೊಲೀಸ್ ಇಲಾಖೆ ಮತ್ತು ಆಶಾ ಜ್ಯೋತಿ ಪ್ರೇರಿತ ರಕ್ತನಿಧಿ ಕೇಂದ್ರ ಶಿವಮೊಗ್ಗ ಇವರ ಆಶ್ರಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ರಕ್ತದಾನ ಶಿಬಿರಾವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಗಿರೀಶ್‌ರವರು ರಕ್ತದಾನ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಕ್ತಕ್ಕೆ ಯಾವುದೇ ಜಾತಿಯಿಲ್ಲ. ರಕ್ತದಾನ ಮಾಡುವುದರ ಮೂಲಕ ಸಕಾಲ ಮಾನವರನ್ನು…

Read More

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ ತುಮಕೂರು : ಮೈಕ್ರೋ ಫೈನಾನ್ಸ್​ನವರಿಂದ ಬಡವರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರಚಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್​ ಕುರಿತು ಸಿಎಂ, ಡಿಸಿಎಂ, ಕಾನೂನು ಸಚಿವರು ಹಾಗೂ ನಾನು ಚರ್ಚೆ ಮಾಡಿದ್ದೇವೆ. ಆರ್​ಬಿಐ ಪ್ರತಿನಿಧಿಗಳು, ಮೈಕ್ರೋ…

Read More

ರಸ್ತೆ ಗುಂಡಿಗಳನ್ನು‌ ಮುಚ್ಚುವಂತೆ ಒತ್ತಾಯಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ|Hosanagara

ಹೊಸನಗರ ತಾಲೂಕು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ತಾಲ್ಲೂಕು ಆಮ್ ಆದ್ಮಿ ಪಕ್ಷದ ವತಿಯಿಂದ  ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು. ರಸ್ತೆಯಲ್ಲಿ ಬಿದ್ದಿರುವ ಗುಂಡಿಗೆ ಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲೂಕ್ ಆಮ್ ಆದ್ಮಿ‌ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ,ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ…

Read More

ಹರತಾಳು ಹಾಲಪ್ಪ ಸಚಿವರಾಗಲು ನಿಮ್ಮ ಒಂದೊಂದು ಮತವು ಸಹಕಾರಿ – ಬಿ ವೈ ರಾಘವೇಂದ್ರ|BYR

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹರತಾಳು ಹಾಲಪ್ಪ ರಿಗೆ ಮತ ನೀಡಿ ಬೆಂಬಲಿಸುವ ಮೂಲಕ ಸಾಗರ ಕ್ಷೇತ್ರದಿಂದ ಮಂತ್ರಿಯೊಬ್ಬರನ್ನು ಗೆಲ್ಲಿಸಲಿದ್ದೀರಿ ಎಂದು ಸಂಸದ ಬಿ ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಸಾಗರದಲ್ಲಿ ಹರತಾಳು ಹಾಲಪ್ಪನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, ಹಾಲಪ್ಪನವರು ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿದವರು. ರೈತನ ಮೇಲೆ ಹಲ್ಲೆ ಆದಾಗ ರಾತ್ರಿ ಧರಣಿ ನಡೆಸಿದ್ದವರು,ಶೋಷಿತ ವರ್ಗಕ್ಕೆ ಅನ್ಯಾಯವಾದಗ ಸೆಟೆದು ನಿಂತ ನಾಯಕ ಹರತಾಳು ಹಾಲಪ್ಪ ರವರು ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ…

Read More

ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ. ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Read More

ದಿ|| ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ್ಮ ನಿಧನ

ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿವಂಗತ ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ(95) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಬುಧವಾರ ಸಂಜೆ ಕಗಚಿ ಗ್ರಾಮದ ತಮ್ಮ ಸ್ವಗೃಹದಲ್ಲೇ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರಾದ ಬೋರಪ್ಪನಾಯ್ಕ ಮತ್ತು ಯೋಗೇಂದ್ರ ಕೆ ವೈ ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು(ಗುರುವಾರ) ಕಗಚಿ ಗ್ರಾಮದಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Read More

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು Two forest officials have been suspended over allegations of illegal use and misuse of forest land. The department has initiated an inquiry into the matter following serious complaints. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾವಲಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ….

Read More

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ Two accused, including a woman, have been arrested by Shiralakoppa police for stealing gold ornaments worth ₹6.20 lakh from a passenger on a KSRTC bus. Police recovered 62 grams of gold jewellery and remanded the accused to judicial custody. ಶಿಕಾರಿಪುರ, ಜೂನ್ 9: ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ಪೂರ್ಣ – ವಾಹನ ಸಂಚಾರ ಪುನರಾರಂಭ|hulikal ghat

ಕರಾವಳಿ ಹಾಗೂ ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಬಾಳೆಬರೆ (ಹುಲಿಕಲ್‌) ಘಾಟ್‌ನ ‌ಕಾಂಕ್ರಿಟೀಕರಣ ಕಾಮಗಾರಿಯು ಪೂರ್ಣಗೊಂಡಿದ್ದು, ಶನಿವಾರ (ಏ.15) ರಾತ್ರಿಯಿಂದ ವಾಹನ ಸಂಚಾರ ಪುನಃ ಆರಂಭಗೊಂಡಿದೆ. ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗಾಗಿ ಫೆ. 5 ರಿಂದ ಏ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಏ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ….

Read More

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಶಿವಮೊಗ್ಗ ನಗರ ಸೇರಿದಂತೆ ದಕ್ಷಿಣ ಕನ್ನಡ ಉಡುಪಿಯಲ್ಲಿ ಕೋಮುಗಲಭೆಗೆ  ಸಂಭಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಿದೆ.ಕರ್ನಾಟಕ ಈಗಾಗಲೇ ನಕ್ಸಲ್ ಮುಕ್ತ ರಾಜ್ಯ ಆಗಿರೋ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಮಂಗಳೂರು ಭಾಗದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡದೆ ಅದನ್ನೇ ವಿಶೇಷ ಕಾರ್ಯಪಡೆ ಎಂದು ರಚನೆ ಮಾಡಿ ಉಡುಪಿ,…

Read More