Headlines

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ|volleyball

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್   ವಾಲಿಬಾಲ್ ತಂಡ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರೋಲಿಂಗ್ ಕಪ್ ಪಡೆದಿರುತ್ತಾರೆ. ಶಿವಮೊಗ್ಗದ ಪ್ರಖ್ಯಾತ ಯುನೈಟೆಡ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್(ರಿ.) ಸಂಸ್ಥೆಯು ಖ್ಯಾತ ರಾಷ್ಟ್ರೀಯ ವಾಲಿಬಾಲ್ ಆಟಗಾರ ದಿ. “ಸರ್ದಾರ್ ಜಾಫರ್” ಅವರ ಸ್ಮರಣಾರ್ಥ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಎರಡು ದಿನಗಳ…

Read More

ಹೊಸನಗರ : ಸಂಸಾರದಲ್ಲಿ‌ ಮನಸ್ತಾಪ ಹಿನ್ನಲೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ ಕೋರ್ಟ್ ನಲ್ಲಿ ಮತ್ತೇ ಒಂದಾದರು|lok adalath

ಹೊಸನಗರ : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ದಂಪತಿಗೆ ಹೊಸನಗರ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ. ಸಂಸಾರದಲ್ಲಿ ಮನಸ್ತಾಪ ಉಂಟಾಗಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ದಂಪತಿ ನ್ಯಾಯಾಲಯದ ಆವರಣದಲ್ಲಿ ಒಂದಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ಕೋರ್ಟ್ ನಲ್ಲಿ ನಡೆದಿದೆ. ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಂಪತಿ ಒಂದಾಗಿದ್ದಾರೆ. ವೀರೇಶ್ ಮತ್ತು ಉಷಾ ಒಂದಾದ ದಂಪತಿ. ಮದುವೆಯಾಗಿ…

Read More

RIPPONPETE | ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು

ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ. ಕಾರು ಚಲಾಯಿಸುತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ…

Read More

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ

ಅಯ್ಯಪ್ಪಸ್ವಾಮಿ ಜಾತ್ರೆಯಲ್ಲಿ ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಜನರಿಗೆ  ಗಂಭೀರ ಗಾಯ ಸಿದ್ದಾಪುರ:  ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ದಲ್ಲಿ  ಭಕ್ತರ ಮೇಲೆ  ಕಾರು ಹರಿದ ಪರಿಣಾಮ   ಓರ್ವ ಯುವತಿ ಸಾವಿಗೀಡಾಗಿ  08 ಭಕ್ತರಿಗೆ ದಲ್ಲಿ ಗಂಭೀರ ಗಾಯ ಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ  ಸಿದ್ದಾ ಪುರದಲ್ಲಿ ನಿನ್ನೆ ಸಂಭವಿಸಿದೆ. ಕಾರು ಚಾಲಕ ರೋಶನ್ ಫರ್ನಾಂಡಿಸ್ ನನ್ನು ಪೊಲೀಸರು ಬಂಧಿಸಿದ್ದಾರೆ.ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ಈತ ಜಾತ್ರೆಗೆ ನುಗ್ಗಿಸಿದ್ದಾನೆ….

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ನಾಳೆ(01-05-2023) ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್|ಬೇಳೂರು ಪರ ಚುನಾವಣಾ ಪ್ರಚಾರ

ರಿಪ್ಪನ್‌ಪೇಟೆ : ದಿನಾಂಕ 0152023 ರ ಸೋಮವಾರ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದಾರೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಮತ ಯಾಚಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್‌ಪೇಟೆ, ಹೊಸನಗರ,ಆನಂದಪುರ ಮತ್ತು ಸಾಗರಕ್ಕೆ ಆಗಮಿಸಲಿದ್ದಾರೆ. ಇಂದು ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ರವರ ಪರವಾಗಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಾಳೆ 10.30 ಕ್ಕೆ ಹೊಸನಗರ ,ಮಧ್ಯಾಹ…

Read More

ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ :

ರಿಪ್ಪನ್‌ಪೇಟೆ: ಜ್ಯಾತ್ಯಾತೀತ ಜನತಾದಳ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜೆಡಿಎಸ್ ರಾಜ್ಯ ಮುಖಂಡ ಆರ್.ಎ. ಚಾಬುಸಾಬ್ ಚಾಲನೆ ನೀಡಿದರು. ನಂತರ ಮಾತನಾಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದಿಂದ ಹತ್ತು ಸಾವಿರ ಸದಸ್ಯತ್ವ ನೋಂದಣಿಮಾಡಿ ಪಕ್ಷ ಬಲಪಡಿಸಿ ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧವೊಡ್ಡುವ ಸವಾಲಿದ್ದು ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನಪರ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದರು. 2023 ರಲ್ಲಿ ಜೆಡಿಎಸ್…

Read More

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ ಶಿವಮೊಗ್ಗ : ವ್ಯಕ್ತಿಯೋರ್ವರ ಮೊಬೈಲ್ ಪೋನ್ ನಂಬರ್ ಹ್ಯಾಕ್ ಮಾಡಿ, ಅವರ ಬ್ಯಾಂಕ್ ಖಾತೆಯಿಂದ ಸಾವಿರಾರು ರೂ. ವಂಚನೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿ ಪ್ರಭಾಕರ ಬಿ ವಿ (47) ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರುದಾರ ಪ್ರಭಾಕರ ಬಿ ವಿ ಅವರ ಪೋನ್ ಪೇ ಸ್ಕ್ಯಾನರ್’ಗೆ…

Read More

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್ ಆರೋಪವೇನು!?

A Home Guard from Hosanagara, Mahesh (Madakari), has alleged physical assault and caste abuse by Shivamogga District Home Guard Commandant Chetan Kumar. The incident reportedly occurred at the commandant’s office, and the injured Home Guard is currently receiving treatment at Hosanagara Government Hospital. ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್…

Read More

ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆ ಶಂಕೆ|smg

ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.  ಮೃತರನ್ನು ಗುರುರಾಜ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದ ಎದುರಿನ ತಿರುವಿನ ನಿವಾಸಿಯಾಗಿದ್ದ ಗುರುರಾಜ್  ಎಪಿಎಂಸಿ ಯಾರ್ಡ್ ಗೆ ಹೋಗಿ ತರಕಾರಿ ತರುವುದಾಗಿ ಗುರುವಾರ ಬೆಳಗ್ಗಿನ ಜಾವ ಮನೆ ಬಿಟ್ಟು ಹೋಗಿದ್ದರು ಆದರೆ ಗುರುರಾಜ್ ನ ಮೃತ ದೇಹ ವೆಟನರಿ ಕಾಲೇಜು ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದೆ. ಗುರುರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು…

Read More
Exit mobile version