Headlines

Ripponpete | ವಿಷ ಸೇವಿಸಿ ಮೂಗೂಡ್ತಿಯ ಯುವಕ ಆತ್ಮಹತ್ಯೆ

ವಿಷ ಸೇವಿಸಿ ಯುವಕ ಆತ್ಮಹತ್ಯೆ ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ಮೂಗೂಡ್ತಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಮೂಗೂಡ್ತಿ ಗ್ರಾಮದ ನಿವಾಸಿ ಕೀರ್ತಿ (22) ಮೃತಪಟ್ಟ ಯುವಕನಾಗಿದ್ದು ಈತನು ಬೆಂಗಳೂರಿನಲ್ಲಿ ಕ್ಯಾಟರಿಂಗ್ ವೃತ್ತ್ತಿ ಮಾಡಿಕೊಂಡಿದ್ದನು. ಗುರುವಾರ ಸಂಜೆ ಬೆಂಗಳೂರಿನಿಂದ ಸ್ವಗ್ರಾಮ ಮೂಗೂಡ್ತಿಗೆ ಬಂದು ತನ್ನ ಅಣ್ಣನಿಗೆ ಮೊಬೈಲ್ ಮೂಲಕ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತಿದ್ದೇನೆ ಎಂದು ಸ್ವತೋಟಕ್ಕೆ ತೆರಳಿ ವಿಷ ಸೇವಿಸಿದ್ದಾನೆ.ಗಾಬರಿಗೊಂಡ ಅಣ್ಣ ತಮ್ಮನಿಗಾಗಿ ಹುಡುಕಾಟ ಪ್ರಾರಂಭಿಸಿದ್ದಾನೆ. ಕೆಲಸಮಯದ ನಂತರ ಆತನಿಗೆ…

Read More

ಪೋಟೋ ಕ್ಲಿಕ್‌ ಮಾಡುವಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು|photographer

ಸಾಗರ ನಗರದ ವೃತ್ತಿನಿರತ ಫೋಟೊಗ್ರಾಫರ್ ಒಬ್ಬರು ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು ಇಲ್ಲಿನ ರಾಮನಗರದ ನಿವಾಸಿ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ನಗರದ ಶಿಲ್ಪ ಸ್ಟುಡಿಯೋ ಮಾಲೀಕರಾಗಿದ್ದ…

Read More

ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ|arrested

ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ ಶಿವಮೊಗ್ಗ – ಸಹ ಜೀವನ ನಡೆಸುತ್ತಿದ್ದ ಮಹಿಳೆಯನ್ನು ಪ್ರಿಯಕರನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕ್ಲಿಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೂಲತಃ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಿವಾಸಿಯಾದ ರೂಪಾ(30) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಸಿಂಗೇರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರೂಪಾಳ ಪತಿ ಕಳೆದ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಇವರು ಇಲ್ಲಿನ ನೀಲಗಿರಿ ತೋಪಿನಲ್ಲಿ ಕಟಾವು ಕೆಲಸ…

Read More

ನಿರಾಶದಾಯಕ ಬಜೆಟ್ : ಅರ್ ಎ ಚಾಬುಸಾಬ್

ರಾಜ್ಯದ ಮೂಲಭೂತ ಅಭಿವೃದ್ಧಿಗೆ ಒತ್ತು ನೀಡದೇ, ರೈತರ ಸಾಲದ ಯೋಜನೆಯನ್ನು ಹೆಚ್ಚಿನ  ರೈತರಿಗೆ ವಿಸ್ತರಿಸದೇ ರೈತರ ಪರ ಬಜೆಟ್ ಎಂದು ಪ್ರತಿಪಾದಿಸುವ ಬರೀ ಸುಳ್ಳಿನ ಲೆಕ್ಕಚಾರದ ಪೊಳ್ಳು ಹಾಗೂ ನಿರಾಶದಾಯಕ ಬಜೆಟ್ ಆಗಿದೆ ಎಂದು ಜಾತ್ಯಾತೀತ ಜನತಾದಳದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹೇಳಿದರು‌. ಸಮಾಜ ಕಲ್ಯಾಣ ಇಲಾಖೆ, ಕೈಗಾರಿಕಾ ಇಲಾಖೆ, ಕೃಷಿ, ಶಿಕ್ಷಣ, ನೀರಾವರಿ ಯಂತಹ ಪ್ರಮುಖ ವಲಯಗಳಲ್ಲಿ ಯಾವುದೇ ಹೊಸ ಯೋಜನೆ ರೂಪಿಸಿರುವುದಿಲ್ಲ.ವಿಧವೆ ಮತ್ತು ವಯೋವೃದ್ಧರಿಗೆ ಕನಿಷ್ಠ 1ಸಾವಿರಕ್ಕೂ ಹೆಚ್ಚು…

Read More

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್ ಹುಂಚ : ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಹೇಳಿದರು. ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದಡಿ ಹುಂಚಾ ಗ್ರಾಪಂ ವತಿಯಿಂದ ಹೊಂಬುಜ ಜೈನ ಮಠ , ಪದ್ಮಾಂಬಾ ಪ್ರೌಡ ಶಾಲೆ ಬಳಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ…

Read More

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

ಶ್ರಮ ಸಂಸ್ಕೃತಿಯ ಪ್ರತೀಕ ವಿಶ್ವಕರ್ಮರು : ಡಾ.ಕೆ.ಶ್ರೀಪತಿ ಹಳಗುಂದ

ರಿಪ್ಪನ್ ಪೇಟೆ; ವಿಶ್ವಕರ್ಮ ಜನಾಂಗವು  ಸೃಷ್ಟಿಯ ಪ್ರತಿನಿಧಿಯಾಗಿ ದೇವಶಿಲ್ಪಿ ಎಂದು ಕರೆಸಿ ಕೊಳ್ಳುವ ಮೂಲಕ  ಶ್ರಮ ಸಂಸ್ಕೃತಿಯ ಪ್ರತೀಕವಾಗಿ ತಮ್ಮದೇ ಆದ ವೃತ್ತಿಯನ್ನು ಅವಲಂಬಿಸಿ ರುವುದು ಶ್ಲಾಘನೀಯ  ಎಂದು ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ  ಕನ್ನಡ ಉಪನ್ಯಾಸಕ  ಶ್ರೀಪತಿ ಹಳಗುಂದ ಅಭಿಪ್ರಾಯಪಟ್ಟರು . ಕೆರೆಹಳ್ಳಿ ಹೋಬಳಿಯ ವಿಶ್ವಕರ್ಮ ಸಮಾಜದ ವತಿಯಿಂದ ಶನಿವಾರ  ರಾಮಮಂದಿರದಲ್ಲಿ ಏರ್ಪಡಿಸಿದ್ದ  ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಮ್ಮಾರ. ಅಕ್ಕಸಾಲಿಗ, ಬಡಿಗ, ಎರಕ ಸೇರಿದಂತೆ ಪಂಚಲೋಹಗಳ ಮೂಲಕವೇ ಬಗೆ ಬಗೆಯ ವಸ್ತುಗಳನ್ನು ತಯಾರಿಸಿ…

Read More

ಜಡಿಮಳೆಗೆ ಕೆಸರುಗದ್ದೆಯಾದ ರಸ್ತೆ: ಭತ್ತ ನಾಟಿ ಮಾಡಿ ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು|Hosanagar News

ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಗ್ರಾಮದ ಮಹಿಳೆಯರು, ಸಮಸ್ಯೆ ಬಗೆಹರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಕೆರೆಗದ್ದೆಗೆ ತೆರಳಲು ಸರಿಯಾದ ರಸ್ತೆ ಸೌಕರ್ಯ ಇಲ್ಲದೆ, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಹಿಳೆಯರು ಸೇರಿ ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ….

Read More

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

Hosanagara |ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ – ಮನೆ ಸಂಪೂರ್ಣ ಬೆಂಕಿಗಾಹುತಿ : ಗ್ಯಾಸ್ ಸಿಲಿಂಡರ್ ಏಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಶಿಕ್ಷಕರಾದ ಬಸವನಾಯ್ಕ ಎಂಬುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜೇನಿ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಗ್ರಾಮದ ಭೀಮನಕೆರೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಶನಿವಾರ ಸಂಜೆ ಹೊಸನಗರದ ಬಾಲಾಜಿ ಇಂಡೇನ್ ಗ್ಯಾಸ್ ಏಜೆನ್ಸಿಯಿಂದ ಸರಬರಾಜಾದ ಸಿಲಿಂಡರ್ ಅನ್ನು ಭಾನುವಾರ ಬೆಳಗ್ಗೆ 8:30 ರ ಸುಮಾರಿಗೆ ರೆಗ್ಯುಲೇಟರ್…

Read More