Headlines

ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ

ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ…

Read More

ಕ್ಷುಲ್ಲಕ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗ, ಕೋಪದಲ್ಲಿ ಕೋಲಿನಿಂದ  ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ,ಕುಡಿದು ಬರುತ್ತಿದ್ದ ತಂದೆಯನ್ನು ಮಗ ಪ್ರಶ್ನಿಸಿದಾಗ ತಂದೆ ಮತ್ತು ಮಗನ ಮಧ್ಯ ಗಲಾಟೆಯಾಗಿದೆ. ಕೋಪದಲ್ಲಿ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದ ಆರೋಪಿಯ ತಂದೆ ಮೃತಪಟ್ಟಿದ್ದಾರೆ. ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು ಜೊತೆ…

Read More

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ ತಿಂದು , ಧಾನ್ಯಗಳನ್ನು ಹಾಳುಗೆಡವಿದ ದುಷ್ಕರ್ಮಿಗಳು

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ , ಧಾನ್ಯ ಹಾಳುಗೆಡವಿದ ದುಷ್ಕರ್ಮಿಗಳು ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಅಂಗನವಾಡಿ ಕೇಂದ್ರ ಮತ್ತು ಮಹಿಳಾ ಒಕ್ಕೂಟದ ಕೊಠಡಿಗೆ ನುಗ್ಗಿದ ದುಷ್ಕರ್ಮಿಗಳ ಕೃತ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮದ್ಯಪಾನದಲ್ಲೇ ತೇಲಿದ ದುಷ್ಕರ್ಮಿಗಳು ಮೊದಲು ಕೊಠಡಿಗಳ ಬೀಗಗಳನ್ನು ಮುರಿದು ಒಳನುಗ್ಗಿದ್ದಾರೆ. ನಂತರ ಟೇಬಲ್ ಸುತ್ತಲು ಕುರ್ಚಿಗಳನ್ನು ಅಣಿಗೊಳಿಸಿ ಕುಳಿತು ಮದ್ಯ ಸೇವಿಸಿದ್ದು, ಸ್ಥಳದಲ್ಲಿ ಮದ್ಯದ ಬಾಟಲಿಗಳ ಕವರ್‌ಗಳು ಹಾಗೂ ಟವೆಲ್‌ಗಳು ಚೆಲ್ಲಾಪಿಲ್ಲಿಯಾಗಿರುವುದು ಪತ್ತೆಯಾಗಿದೆ. ಅಲ್ಲದೆ, ಸರ್ಕಾರದಿಂದ ಅಂಗನವಾಡಿಗೆ ನೀಡಲಾಗಿದ್ದ ಆಹಾರ ಧಾನ್ಯಗಳನ್ನು…

Read More

ರಿಪ್ಪನ್‌ಪೇಟೆ ಸಮೀಪ ಭೀಕರ ಕಾರು ಅಪಘಾತ : ಇಬ್ಬರ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಪದ್ಮಶ್ರೀ ಅನಾಥಾಶ್ರಮದ ಮುಂಭಾಗದ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದೆ. ಶಿವಮೊಗ್ಗದಿಂದ ಚಕ್ರಾ-ಸಾವೇಹಕ್ಲು ಗೆ ತೆರಳುತಿದ್ದ  ಕಾರು (KA-01 MJ 2476) ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದ್ದು ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯು ಅಪಘಾತದ ರಭಸಕ್ಕೆ ಕಾರಿನಿಂದ ಹೊರಕ್ಕೆ ಬಿದ್ದ ಪರಿಣಾಮ ತಲೆಗೆ ತೀವ್ರತರವಾದ ಪೆಟ್ಟಾಗಿದ್ದು,ಸ್ಥಿತಿ ಗಂಬೀರವಾಗಿದೆ.ಕಾರು ಚಾಲಕನ ಕೈ ಮುರಿತವಾಗಿದೆ.ಇನ್ನುಳಿದ…

Read More

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!

ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing preference for education, career, financial independence and personal choice over traditional marriage expectations. ಭಾರತೀಯ ಸಮಾಜದಲ್ಲಿ ವಿವಾಹಕ್ಕೆ ನೀಡಲಾಗುತ್ತಿದ್ದಸಾಂಪ್ರದಾಯಿಕ ಆದ್ಯತೆಯ ನಡುವೆ ಇದೀಗ ಮಹತ್ವದ ಬದಲಾವಣೆಗಳು ಗೋಚರಿಸುತ್ತಿವೆ. ಶಿಕ್ಷಣ, ಉದ್ಯೋಗ, ಆರ್ಥಿಕ ಸ್ವಾವಲಂಬನೆ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವ ಮಹಿಳೆಯರು ಮದುವೆಯನ್ನು ಜೀವನದ ಅನಿವಾರ್ಯ ಹಂತವಾಗಿ ಪರಿಗಣಿಸುವ ಬದಲು,…

Read More

ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…

Read More

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ…

Read More

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ನಿನ್ನೆ(ಶನಿವಾರ) ಬೆಳಗ್ಗೆ ಸುಮಾರು 10. 30 ಘಂಟೆಗೆ ದರೋಡೆಕೋರರು ಒಂಟಿ ಮನೆಗೆ ನುಗ್ಗಿದ್ದಾರೆ. ಮೃತ ಸಾವಿತ್ರಮ್ಮ (60) ಅಜ್ಜಿಯು ಬ್ಯಾಂಕ್​ಗೆ ಹೋಗಿ ಒಂದಿಷ್ಟು ಹಣ ತೆಗೆದುಕೊಂಡು ಬಂದು ಮನೆಯಲ್ಲಿ ಇಟ್ಟಿರುವುದನ್ನು ಕಳ್ಳರು ಗಮನಿಸಿದ್ದರು. ಹೀಗೆ ಅಜ್ಜಿ ಒಬ್ಬಳೇ ಇರುವುದನ್ನು ಅರಿತಿದ್ದ ಖದೀಮರು ಮನೆಗೆ ಎಂಟ್ರಿಕೊಟ್ಟು ಅಜ್ಜಿ ಬಳಿ ಇದ್ದ ನಗದು ಕಿತ್ತುಕೊಂಡಿದ್ದಾರೆ. ಈ ವೇಳೆ ಅಜ್ಜಿ ದರೋಡೆಗೆ…

Read More

ಮೆಸ್ಕಾಂ ನಿರ್ಲಕ್ಷ್ಯಕ್ಕೆ ಅಡಿಕೆ ತೋಟ ಬಲಿ – 200ಕ್ಕೂ ಹೆಚ್ಚು ಮರಗಳು ಬೆಂಕಿಗಾಹುತಿ

Over 200 arecanut trees were destroyed in a fire at Kusugundi village near Ripponpet, allegedly due to MESCOM negligence after a tree leaning on an electric pole caused a short circuit. ರಿಪ್ಪನ್‌ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದಾಗಿ ರೈತನ ಅಡಿಕೆ ತೋಟಕ್ಕೆ ಬೆಂಕಿ ತಗುಲಿ 200ಕ್ಕೂ ಹೆಚ್ಚು ಅಡಿಕೆ ಮರಗಳು ಸುಟ್ಟುಹೋಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ನಡೆದಿದೆ….

Read More