Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು
Accident | ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಆನಂದಪುರ : ಇಲ್ಲಿನ ಅಂದಾಸುರ ರೈಲ್ವೆ ಗೇಟ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಹೊಸನಗರ ಸಮೀಪದ ಮಾವಿನಕೊಪ್ಪದ ನಾಗರಾಜ್ (35) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಡೆದಿದ್ದೇನು..??? ಆನಂದಪುರದಲ್ಲಿ ವೈರಿಂಗ್ ಕೆಲಸ ನೋಡಿಕೊಂಡು ಬರಲು ಮಾವಿನಕೊಪ್ಪದಿಂದ ಸಂಜೆ 7.00 ಸುಮಾರಿಗೆ ಆನಂದಪುರಕ್ಕೆ ಕೆಎ-14-ವೈ-4562 ಬಜಾಜ್…