Headlines

ಕೈ ತಪ್ಪಿದ ಚೊಚ್ಚಲ ಒಲಿಂಪಿಕ್ ಪದಕ – ಕುಸ್ತಿ ಪಂದ್ಯದಿಂದ ವಿನೇಶ್ ಪೋಗಟ್ ಅನರ್ಹ

ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೋಗಟ್ ಆಘಾತವಾಗಿದ್ದು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರೇವೇಶಿಸಿದ್ದ ವಿನೇಶ್ ಪೋಗಟ್ ಹೆಚ್ಚು ದೇಹ ತೂಕ ಹೊಂದಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ…

Read More

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು ಸಾಗರ ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ನೆಕ್ಸನ್ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ನೆಕ್ಸನ್ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ…

Read More

KFD | ತೀರ್ಥಹಳ್ಳಿಯಲ್ಲಿ ಈ ವರ್ಷದ ಮೊದಲ ಮಂಗನ ಖಾಯಿಲೆ ಪತ್ತೆ

ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಖಾಯಿಲೆ ಪತ್ತೆ ತೀರ್ಥಹಳ್ಳಿ : ಈ ವರ್ಷದ ಮೊದಲ ಮಂಗನ ಕಾಯಿಲೆ (KFD) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಶೇಡ್ಗಾರ್ (Shedgar) ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್‌ಟಿಸಿಪಿಆರ್‌ನಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್‌ಡಿ ಪ್ರಕರಣಗಳು ಕಂಡುಬಂದಿವೆ. ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ…

Read More

ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್ ಸಂಪೂರ್ಣ ಬೆಂಕಿಗಾಹುತಿ – 36 ಪ್ರಯಾಣಿಕರು ಪಾರು

A Durgaamba bus traveling from Kundapura to Shivamogga caught fire near Hulikal–Balebare Ghat on Friday afternoon. All 36 passengers escaped safely without injuries. ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪದ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಬಸ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ. ಘಟನೆಯ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ: ಈ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ!

 ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ ಹುದ್ದೆಗೇರಿದ್ದಾರೆ. ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಶಯ ಕೋರಿದ್ದು ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ದ್ರೌಪದಿ ಮುರ್ಮು…

Read More

ಅಪಾಯದಂಚಿನಲ್ಲಿ ಕಾರಗೋಡು ಸರ್ಕಾರಿ ಶಾಲೆ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆಯ ಹಿಂಭಾಗವಿರುವ ಅಕೇಶಿಯ ಮರ ಬೀಳುವ ಆತಂಕದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನದೂಡುತಿದ್ದಾರೆ. ಇಲ್ಲಿನ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಬೆಳೆದುನಿಂತ ಅಕೇಶಿಯ ನೆಡುತೋಪು ಇದ್ದು ಈ ಮರಗಳ ರೆಂಬೆಕೊಂಬೆಗಳು ಶಾಲೆಯ ಮೇಲ್ಛಾವಣಿಗೆ ಬಾಗಿ ನಿಂತಿವೆ. ಮಲೆನಾಡಿನ ಈ ಭಾಗದಲ್ಲಿ ಸುರಿಯುತ್ತಿರುವ  ಭಾರಿ ಮಳೆ ಗಾಳಿಯಿಂದ ಜನ ತತ್ತರಗೊಂಡಿದ್ದು ಇದೀಗ ಯಾವ  ಗಳಿಗೆಯಲ್ಲಾದರೂ ಶಾಲೆಯ ಮೇಲೆ ಮರ ಬೀಳಬಹುದೆಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಇದರಿಂದ…

Read More

Hosanagara | ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ, ನಗದು ಸಹಿತ 8 ಮಂದಿ ವಶಕ್ಕೆ !!

ಕೋಳಿ ಪಡೆ ನಡೆಸುತ್ತಿದ್ದವರ ಮೇಲೆ ಪೊಲೀಸರ ದಾಳಿ, ಕೋಳಿ ಸಹಿತ ನಗದು ವಶಕ್ಕೆ ! ಹೊಸನಗರ: ಖಚಿತ ಮಾಹಿತಿ ಮೇರೆಗೆ ಸೋಮವಾರ ಸಂಜೆ ವೇಳೆಗೆ ತಾಲೂಕಿನ ಬಟ್ಟೆಮಲ್ಲಪ್ಪ ಸಮೀಪದ ನೀರೇರಿ ಗ್ರಾಮದ ಅಕೇಶಿಯಾ ಪ್ಲಾಂಟೇಷನ್‌ನಲ್ಲಿ ಅಕ್ರಮವಾಗಿ ಕೋಳಿ ಹುಂಜಗಳನ್ನು ಪಣಕ್ಕಿಟ್ಟು ಜೂಜಾಟವಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಪೊಲೀಸರು 11,170 ರೂ. ಹಣವನ್ನು ವಶಕ್ಕೆ ಪಡೆದು, 08 ಮಂದಿ ಆರೋಪಿಗಳು ಸಹಿತ ನಾಲ್ಕು ಕೋಳಿ ಹುಂಜ, ಎರಡು ಕತ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆ ಸಂಬಂಧ ಹೊಸನಗರ…

Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ  ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.  ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (03-09-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ 03/09/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯ ಸಮಯದಲ್ಲಿ ತುರ್ತು 5 ಗಂಟೆ ವ್ಯತ್ಯಯವಾಗುವುದು. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ…

Read More
Exit mobile version