Headlines

ಶಾಂತಿಯ ಹಬ್ಬವಾದ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಬೇಸರ ವ್ಯಕ್ತಪಡಿಸಿದ ಟಿಪ್ ಟಾಪ್ ಬಶೀರ್ | ಗಾಂಜಾ ವ್ಯಸನಿಗಳ ಬಗ್ಗೆ ಹದ್ದಿನ ಕಣ್ಣಿಡುವಂತೆ ಆಗ್ರಹ |Eidmilad

ಈದ್ ಮಿಲಾದ್ ಆಚರಣಿಯ ಮೆರವಣಿಗೆಯಲ್ಲಿ ಭಾನುವಾರ ಕೆಲವೆಡೆ ಮುಸ್ಲಿಂ ಯುವಕರು ಡಿಜೆ ಹಾಡುಗಳನ್ನು ಹಾಕಿಕೊಂಡು, ಕುಣಿದು ಕುಪ್ಪಳಿಸಿರುವುದರ ಬಗ್ಗೆ ಸಾಗರ ನಗರ ಸಭೆ ಸದಸ್ಯ ಬೇಸರ ವ್ಯಕ್ತಪಡಿಸಿ ಜಿಲ್ಲೆಯ ಜನತೆಯ ಕ್ಷಮೆ ಕೋರಿದ್ದಾರೆ. ಶಾಂತಿಯುತ ಈದ್ ಮೆರವಣಿಗೆಯ ನಿಜವಾದ ರೀತಿ, ರಿವಾಜುಗಳನ್ನು ಗಾಳಿಗೆ ತೂರಿದ್ದಾರೆ. ಎಂದಿಗೂ ಇಲ್ಲದ ಇಂತಹ ಕೆಟ್ಟ ಆಚರಣೆಗಳು ಈಗ ಯಾಕೆ ಹುಟ್ಟಕೊಂಡಿದ್ದಾವೋ ಗೊತ್ತಿಲ್ಲ, ಆದರೆ ಇದು ಶಾಂತಿಧೂತ ಮಹಮದ್ ಪೈಂಗಂಬ‌ ಅವರಿಗೆ ಮಾಡಿದ ಅವಮಾನವಾಗಿದ್ದು, ಇದು ನನ್ನ ಮನಸ್ಸಿಗೆ ತೀವ್ರ ನೋವು ತಂದಿದೆ….

Read More

ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಗೆ ಅನುಮೋದನೆ : ಸಂಸದ ಬಿ ವೈ ರಾಘವೇಂದ್ರ

 1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್‌ ಕಾರ್‌ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ…

Read More

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ…

Read More

ದೇವೇಗೌಡರು ಹಾಗೂ ಕುಮಾರಸ್ವಾಮಿ ಬೆಂಬಲ ಇರುವ ತನಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ : ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಬೆಂಬಲ ಇರುವ ತನಕ ಮಾತ್ರ ಅಸ್ತಿತ್ವದಲ್ಲಿರುತ್ತದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.  ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರಕ್ಕೆ ಅವರ ಪಕ್ಷದಿಂದಲೇ ಬಹಳಷ್ಟು ವಿರೋಧವಿದೆ. ಈಗಾಗಲೇ ಭಿನ್ನಮತೀಯರ ಚಟುವಟಿಕೆ ಹೆಚ್ಚಾಗಿದ್ದು ಕೆಲವೇ ದಿನಗಳಲ್ಲಿ ಕೆಲವು ಮಂತ್ರಿಗಳು ಹಾಗೂ ಶಾಸಕರು…

Read More

HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More

ರಿಪ್ಪನ್‌ಪೇಟೆ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ವರೆಗೆ ‘ಹರ್ ಘರ್ ತಿರಂಗಾ’: ಹರತಾಳು ಹಾಲಪ್ಪ.

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ತಿರಂಗಾ’ ಕಾರ್ಯಕ್ರಮದಡಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಮನೆ, ಉದ್ಯಮ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಎಂ ಎಸ್ ಐ ಎಲ್ ಅಧ್ಯಕ್ಷ ಹಾಗೂ ಶಾಸಕ ಹರತಾಳು ಹಾಲಪ್ಪ  ಕರೆ ನೀಡಿದ್ದಾರೆ. ಈ ಸಂಬಂಧ ರಿಪ್ಪನ್ ಪೇಟೆ ಪಟ್ಟಣದ  ಹಿಂದೂ ಮಹಾಸಭಾ  ಸಭಾಂಗಣದಲ್ಲಿ  ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಧ್ವಜ ಸಂಹಿತೆಗೆ ತಿದ್ದುಪಡಿ ತರಲಾಗಿದ್ದು, ಅದರಂತೆ ಹಗಲಿನಂತೆಯೇ ಹಾರಿಸುವ ರಾತ್ರಿಯಲ್ಲಿಯೂ ರಾಷ್ಟ್ರಧ್ವಜ…

Read More

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ

50 ರೂ. ಕೇರಳ ಲಾಟರಿ ಆಸೆಗೆ 2 ಲಕ್ಷ ರೂ. ಕಳೆದುಕೊಂಡ ಯುವತಿ; ತೀರ್ಥಹಳ್ಳಿಯಲ್ಲಿ ಸೈಬರ್ ವಂಚನೆ A young woman from Thirthahalli lost nearly ₹2 lakh in a Kerala lottery cyber fraud. Scammers lured her with a ₹50 lottery ticket offer and later collected money in the name of taxes and charges. A case has been registered at Shivamogga…

Read More

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ? ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ರಸ್ತೆ ನಿಯಮ ಪಾಲನೆಗಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನ ಅಳವಿಡಸಲಾಗಿದ್ದು,  ಉಲ್ಲಂಘನೆ ವಿರುದ್ಧ ಪೊಲೀಸ್ ಇಲಾಖೆ ಆ.28 ರಿಂದ ಆಟೋಮೆಟಿಕ್ ಫೈನ್ ವಿಧಿಸಿವುದರ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಇವತ್ತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.    ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯ ಬಗ್ಗೆ…

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

ಭಾರಿ ಗಾಳಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ತಹಶಿಲ್ದಾರ್ ಭೇಟಿ ಮಳೆಹಾನಿ ಪ್ರದೇಶಗಳಿಗೆ ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಸದರಿ ಮಳೆಹಾನಿಯಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಸಂಜೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕರು ಬೆಂಗಳೂರಿನಿಂದ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು ಅಲ್ಲಿಂದ…

Read More