Headlines

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ ಸೊರಬ: : ರೈಸ್‌ಮಿಲ್  ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್‌ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್‌ನ್ನು ಕಳ್ಳತನ ಮಾಡಿಕೊಂಡು  ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಂದರೆ ಶಿವಮೊಗ್ಗದ  ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು  ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್  ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ…

Read More

ತುಂಗಾ ನದಿಯಲ್ಲಿ ತೇಲುತ್ತಿದ್ದ ಅರ್ಧಂಬರ್ಧ ಸುಟ್ಟ ಶವ : ಹಲವು ಅನುಮಾನಕ್ಕೆ ಎಡೆ

ಶಿವಮೊಗ್ಗದ ತುಂಗನದಿಯಲ್ಲಿ ಅರ್ಧಂಬರ್ಧ ಸುಟ್ಟ ಶವವೊಂದು ದೊರೆತಿದೆ. ಇಷ್ಟುದಿನ‌ ಗಂಗಾನದಿಯಲ್ಲಿ ಇಂತಹ ಅರ್ದಂಬರ್ಧ ಸುಟ್ಟ ಹೆಣ ದೊರೆಯುವ ದೃಶ್ಯಾವಳಿಗಳು ಕಂಡುಬರುತ್ತಿದ್ದವು ಆದರೆ ತುಂಗ ನದಿಯಲ್ಲಿ ಈ ಶವ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ ರೋಟರಿ ಚಿತಾಗಾರದಿಂದ ತುಂಗಾನದಿಗೆ ಹೋಗುವ ಜಾಗದಲ್ಲಿ ಈ ಶವ ಪತ್ತೆಯಾಗಿದೆ. ಈ ಶವ ಸೊಂಟದ ಕೆಳಭಾಗ ಪೂರ್ತಿ ಸುಟ್ಟು ಹೋಗಿದೆ. ಆದರೆ ಇದು ಗಂಡೋ ಹೆಣ್ಣೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಬೇಕಿದೆ. ಜೊತೆಗೆ ಯಾವ…

Read More

ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಡಿ ಎಸ್​ ಅರುಣ್

ಶಿವಮೊಗ್ಗ :  ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ…

Read More

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ |Ripponpet

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಮಂಗಳವಾರ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು…

Read More

Ripponpete | ವಿನಾಯಕನಗರದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ 27ನೇ ವರ್ಷದ ಅಯ್ಯಪ್ಪ ಸ್ವಾಮಿ ಯಾತ್ರೆಯ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ ಕಾರ್ಯಕ್ರಮ 03-12-23 ರ ಭಾನುವಾರದಂದು ನಡೆಯಲಿದೆ. ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯನ್ನು ತೀರ್ಥೇಶ್ ಗುರುಸ್ವಾಮಿ, ರಮೇಶ್ ಗುರುಸ್ವಾಮಿ ಮತ್ತು ಗುರುಹಿರಿಯರ ಸಮ್ಮುಖದಲ್ಲಿ ನೆರವೇರಿಸಲಾಗುವುದು. ಅಂದು ಬೆಳಗ್ಗೆ 8ಕ್ಕೆ ಗಣಪತಿ ಪೂಜೆ , 08-30 ಕ್ಕೆ ಸುಬ್ರಹ್ಮಣ್ಯ ಪೂಜೆ , 09 ಕ್ಕೆ ಇರುಮುಡಿ…

Read More

ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read More

ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ

ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಶಾಸಕರಿಗೆ ನೀಡಲಾಗುತ್ತಿದ್ದ ಉಚಿತ ಐಪಿಎಲ್ ಟಿಕೆಟ್‌ಗಳನ್ನು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ತಿರಸ್ಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದ ವರ್ಷದ ಐಪಿಎಲ್ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಸಾವನ್ನಪ್ಪಿದ ಘಟನೆಯನ್ನು ಸ್ಮರಿಸಿಕೊಂಡ ಅವರು, ಆ ನೋವಿನ ನಡುವೆ ಟಿಕೆಟ್‌ಗಾಗಿ ಆಸಕ್ತಿ ತೋರಿಸುವುದು ಜನರ ದೃಷ್ಟಿಯಲ್ಲಿ ಅಸಮಂಜಸವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಬಾರಿ ರಾಜ್ಯ ಸರ್ಕಾರವು ಪ್ರತಿ ಶಾಸಕರಿಗೂ 3 ಉಚಿತ ಐಪಿಎಲ್…

Read More

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More

ಕೋಣಂದೂರು ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ!!!! ಓರ್ವನಿಗೆ ಗಂಭೀರ ಗಾಯ|accident

ಕೋಣಂದೂರು ಬಳಿ ಬಸ್ ಬೈಕ್ ಅಪಘಾತ!!!! ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಸುರಾನಿ ಬಳಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ರಾಜಲಕ್ಷ್ಮಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುವಿಗೆ  ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸವಾರನ ಬಗ್ಗೆ ಮಾಹಿತಿ…

Read More