Headlines

RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ

ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದ ರಿಪ್ಪನ್‌ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…

Read More

ಬೆಂಕಿಗೆ ಅಹುತಿಯಾದ ಸ್ಲೀಪರ್ ಬಸ್‌ – ಸ್ಥಳಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ

Tahsildar Bharath Raj visited the spot and hospital after a private sleeper bus caught fire near Arasalu–Suduru villages on the Shivamogga–Hosanagar border. Eight passengers were injured. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ಈ ದುರ್ಘಟನೆ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ‘ಶ್ರೀ…

Read More

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು ಶಿವಮೊಗ್ಗ : ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ 17 ವರ್ಷದ ಅಂಜನಿ ಎಂಬ ಹೆಣ್ಣು ಹುಲಿ ಅನಾರೋಗ್ಯ ಕಾರಣದಿಂದ ಬುಧವಾರ (ಜ.08) ರಾತ್ರಿ ಮೃತಪಟ್ಟಿದೆ. ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದ ಹುಲಿ ಅಂಜನಿ, ಬಹು ಅಂಗಾಗ ವೈಫಲ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಪಶುವೈದ್ಯಕೀಯ…

Read More

ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!?

Several two-wheeler riders were injured after losing control on a hazardous stretch of Kuvempu Road near a private hospital in Shivamogga. Traffic police intervened and restored smooth traffic movement. ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!? ಶಿವಮೊಗ್ಗ: ನಗರದ ಪ್ರಮುಖ ಮಾರ್ಗವಾದ ಕುವೆಂಪು ರಸ್ತೆಯಲ್ಲಿ ಅಚ್ಚರಿಯೊಂದು ವಾಹನ ಸವಾರರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಂಜಪ್ಪ ಆಸ್ಪತ್ರೆ ಎದುರಿನ…

Read More

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು |Shivamogga

ತಾಯಿಯೊಂದಿಗೆ ಹೊಲಕ್ಕೆ ತೆರಳಿದಾಗ ಬಾಲಕನಿಗೆ ವಿದ್ಯುತ್ ಶಾಕ್ : ಕೈ ಮತ್ತು ಕಾಲಿನ ಬೆರಳುಗಳನ್ನು ಕಟ್ ಮಾಡಿದ ವೈದ್ಯರು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ವಿದ್ಯುತ್ ಪ್ರವಹಿಸಿ ಬಾಲಕನ ಕೈ ಮತ್ತು ಕಾಲಿನ ಬೆರಳು ತುಂಡರಿಸುವ ಘಟನೆ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್…

Read More

ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ  ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…

Read More
Plasma

Aliquam vel vestibulum diam

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ 

ವಿಟಮಿನ್ ಎ ಡ್ರಾಪ್‌ನಿಂದ ಅಸ್ವಸ್ಥರಾಗಿದ್ದ 13 ಮಕ್ಕಳು ಚೇತರಿಕೆಯತ್ತ  ಶಿವಮೊಗ್ಗ:  ವಿಟಮಿನ್ ಎ ಡ್ರಾಪ್ ಪಡೆದು ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಹಿರೆಸಾನಿಯ ಅಂಗನವಾಡಿಯ ಎಲ್ಲಾ ೧೩ ಮಕ್ಕಳು ಚೇತರಿಸಿಕೊಂಡಿದ್ದು, ನಾಳೆ ಬಿಡುಗಡೆ ಆಗುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ ೧೩ ಮಕ್ಕಳಿಗೆ ಗುರುವಾರ ಮಧ್ಯಾಹ್ನ ಇರುಳುಗಣ್ಣು ಮುಂಜಾಗ್ರತಾ ಕ್ರಮವಾಗಿ ವಿಟಮಿನ್ ಎ ಡ್ರಾಪ್ ಹಾಕಲಾಗಿತ್ತು. ನಂತರ ಸಂಜೆಯಿಂದ ೧೩ ಮಕ್ಕಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಈ…

Read More

ಹುಲಿಕಲ್ ಘಾಟ್ ನಲ್ಲಿ ಭೀಕರ ಅಪಘಾತ – ಇಬ್ಬರ ಸಾವು,ಓರ್ವ ಮಹಿಳೆಯ ಸ್ಥಿತಿ ಗಂಭೀರ|Accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾದ ಘಟನೆ ತಡರಾತ್ರಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ…

Read More

RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು

RIPPONPETE | Ripponpete Police bring joy to those who lost their mobile phones a year ago RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು Based on the complaint filed with the CEIR, the Rippanpet police, who conducted an investigation, successfully located the mobile phone and handed it over to Nagaraj. The mobile…

Read More