Hosanagara | ತಾಲೂಕ್ ಬಿಜೆಪಿ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ
Hosanagara | ತಾಲೂಕ್ ಬಿಜೆ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ ಹೊಸನಗರ ತಾಲೂಕಿನ ಬಿಜೆಪಿ ತಾಲೂಕ್ ಅಧ್ಯಕ್ಷರನ್ನಾಗಿ ಮತ್ತಿಮನೆ ಸುಬ್ರಹ್ಮಣ್ಯ ರವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನಾಗಾರ್ಜುನಸ್ವಾಮಿ ,ಸತೀಶ್ ಕಾಲಸಸಿ ರವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಎದುರಾಗಿತ್ತು ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ,ರಿಪ್ಪನ್ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್, ಸುರೇಶ್ ಸ್ವಾಮಿರಾವ್ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿದ್ದವು. ಇಂದು ಜಿಲ್ಲೆಯ…