ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election
ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…