ರಿಪ್ಪನ್ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK
ರಿಪ್ಪನ್ಪೇಟೆಗೆ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ಭೇಟಿ – ನಾಗರೀಕರಿಂದ ಅದ್ದೂರಿ ಸ್ವಾಗತ |UTK ರಿಪ್ಪನ್ಪೇಟೆ : ಪಟ್ಟಣಕ್ಕೆ ಆಗಮಿಸಿದ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ರವರಿಗೆ ವಿನಾಯಕ ವೃತ್ತದಲ್ಲಿ ನಾಗರೀಕರು ಅದ್ದೂರಿಯಾಗಿ ಸ್ವಾಗತಿಸಿದರು. ಖಾಸಗಿ ಕಾರ್ಯಕ್ರಮದ ಅಂಗವಾಗಿ ಸಾಗರಕ್ಕೆ ಭೇಟಿ ನೀಡಿ ಹಿಂದಿರುಗುವಾಗ ಮಾರ್ಗ ಮಧ್ಯದಲ್ಲಿ ಪಟ್ಟಣದ ನಾಗರೀಕರು ಹಾರ ತುರಾಯಿಗಳ ಮೂಲಕ ಅದ್ದೂರಿ ಸ್ವಾಗತ ಕೋರಿದರು. ಈ ಸಂಧರ್ಭದಲ್ಲಿ ನಾಗರೀಕರೊಂದಿಗೆ ಸರಳ ಸಜ್ಜನಿಕೆಯಿಂದ ಮಾತನಾಡಿದ ಅವರು ವಿಧಾನಸಭಾ ಕಲಾಪ ವೀಕ್ಷಣೆಗೆ ಆಗಮಿಸಿ…