ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –
ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ – 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಅರಣ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ. ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ ಬೇಳೂರು ಗೋಪಾಲಕೃಷ್ಣ…


