Headlines

Hosanagara | ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ

ಸರ್ಕಾರಿ ಶಾಲೆ ಉಳಿಸಿ, ಬೆಳೆಸಲು ವಿದ್ಯಾವಂತ ಯುವಸಮೂಹ ಮುನ್ನಲೆಗೆ ಬರುವುದು ಅತ್ಯಗತ್ಯ – ವಲಯ ಅರಣ್ಯಾಧಿಕಾರಿ ರಾಘವೇಂದ್ರ  ಪ್ರಸ್ತುತ ಕಾಲದಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವಲ್ಲಿ ವಿದ್ಯಾವಂತ ಯುವಕರು ಮುನ್ನಲೆಗೆ ಬರಬೇಕು ಎಂದು ಹೊಸನಗರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರು ಹೇಳಿದರು. ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಹೊವಿನಕೋಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ಶಾಲೆಯ ಅಭಿಮಾನ, ಸುಣ್ಣ ಬಣ್ಣದ ಅಭಿಯಾನ”  ಕಾರ್ಯಕ್ರಮಕ್ಕೆ ಬಣ್ಣ ಹೊಡೆಯುವ ಮೂಲಕ ಚಾಲನೆ…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ

ಬ್ರೇಕ್‌ ಫೇಲ್ | ಪಾರ್ಕ್‌ ಮಾಡಿದ ಬೈಕ್‌ಗಳ ಮೇಲೆ ಹರಿದ್ ಬಸ್ – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೇಂದ್ರದಲ್ಲಿ ಇಂದು ಸಂಜೆ ನಡೆದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಉಂಟುಮಾಡಿದೆ. ಖಾಸಗಿ ಬಸ್‌ವೊಂದರ ಬ್ರೇಕ್‌ ಫೇಲ್‌ ಆಗಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ಬೈಕ್‌ಗಳ ಮೇಲೆ ಬಸ್ ಹರಿದ ಘಟನೆ ನಡೆದಿದೆ. ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸಂಭವಿಸಿದ ಈ ಅವಘಡದಲ್ಲಿ ಬೈಕ್‌ಗಳಿಗೆ ಗಂಭೀರ ಹಾನಿಯಾಗಿದೆ….

Read More

ಸಾಗರ : ಪಾನ್ ಕಾರ್ಡ್ ಅಪ್‌ಡೇಟ್ ನೆಪದಲ್ಲಿ ವ್ಯಕ್ತಿಯ ಖಾತೆಯಲ್ಲಿದ್ದ 7.25 ಲಕ್ಷ ರೂ ವಂಚನೆ

ಸಾಗರ : ಬ್ಯಾಂಕ್‌ನಿಂದ ಪಾನ್ ಅಪ್‌ಡೇಟ್‌ಗೆ ಬಂದ ವಾಟ್ಸ್‌ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ. ನಗರದ ಕೆನರಾ ಬ್ಯಾಂಕ್‌ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್‌ರ ಮೊಬೈಲ್‌ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್‌ಡೇಟ್ ಮಾಡಲು ವಾಟ್ಸ್‌ಅಪ್ ಸಂದೇಶ…

Read More

ಸಿಡಿಲು ಬಡಿದು ಎತ್ತು ಸಾವು | lighting

ಸಿಡಿಲು ಬಡಿದು ಎತ್ತು ಸಾವು | lighting ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು.ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ.  ಮೃತ ಎತ್ತಿನ…

Read More

ಬೈಕ್ ಅಪಘಾತ – ಯುವಕ ಸಾವು

ಬೈಕ್ ಅಪಘಾತ – ಯುವಕ ಸಾವು ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ…

Read More

ಆಟೋಗೆ ಹಿಂಬದಿಯಿಂದ ಬೊಲೆರೋ ಜೀಪ್ ಡಿಕ್ಕಿ- ಐವರ ಕಾಲು ಮುರಿತ|ಆಸ್ಪತ್ರೆಗೆ ಸಂಸದ ಬಿವೈ ಆರ್ ದೌಡು|accident

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಬಳಿ ಅಪಘಾತ ಒಂದು ಸಂಭವಿಸಿದ್ದು ಐದಕ್ಕೂ ಹೆಚ್ಚು ಜನರಿಗೆ ಕಾಲು ಮುರಿದಿದೆ ಎಂದು ಮಾಹಿತಿ ತಿಳಿದು ಬಂದಿದೆ. ಜಕ್ಕನಹಳ್ಳಿ ಗ್ರಾಮದ ಬಳಿ ಅಪೇ ಆಟೋ ಲಾಗೇಜು ಗಾಡಿಯಲ್ಲಿ ಕಾಲು ಮುಂದೆ ಮಾಡಿಕೊಂಡು ಒಂದಿಷ್ಟು ಜನರು ಪ್ರಯಾಣಿಸುತ್ತಿದ್ದು ಹಿಂಬಂದಿಯಿಂದ ಬಂದ ಬೊಲೆರೋ ಗಾಡಿ ಗುದಿದ್ದ ಪರಿಣಾಮ 5-6 ಜನರಿಗೆ ತೀವ್ರ ಗಾಯವಾಗಿದ್ದು ಕಾಲುಗಳು ಮುರಿದು ಹೋಗಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳು ಆಗಿದ್ದು ಗಾಯಳುಗಳನ್ನು ಶಿವಮೊಗ್ಗಕ್ಕೆ…

Read More

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ ರಿಪ್ಪನ್‌ಪೇಟೆ : “ತಮ್ಮ ಅಭಿನಯ, ಸರಳತೆ ಮತ್ತು ಹೃದಯ ಶ್ರೀಮಂತಿಕೆಯ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ” ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ.ಆರ್ ಗೋಪಾಲಕೃಷ್ಣ ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ನಡೆದ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಅವರ…

Read More

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು|electric shock

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು ಶಿವಮೊಗ್ಗ : ವಿದ್ಯುತ್‌ ತಂತಿ ತಗುಲಿ ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಲ್ಲಿಕಾರ್ಜುನ ನಗರ 3ನೇ ಕ್ರಾಸ್ ಬಳಿಯ ರಾಗಿಗುಡ್ಡದಲ್ಲಿ ನಡೆದಿದೆ. ಚಟ್ನಹಳ್ಳಿ ನಿವಾಸಿ ಗಿರೀಶ್ (27) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು…

Read More

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಶಿವಮೊಗ್ಗ:   ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ  ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ…

Read More
Exit mobile version