Headlines

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ

ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ ರಿಪ್ಪನ್‌ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್‌ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್  ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮರಿ ಪುಡಾರಿಗಳದ್ದೇ ದರ್ಬಾರ್ : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ದುರಾಡಳಿತ, ಹಾಗೂ ಈಶ್ವರಪ್ಪನವರ ಕಮಿಷನ್ ವ್ಯವಹಾರ, ಪಿಎಸ್ಐ ನೇಮಕಾತಿ ವಿಚಾರ, ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ , ಬಗರ್ ಹುಕುಂ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿ ಮೇ 10 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನೆಡೆಸುವುದಾಗಿ ಆರ್ ಎಂ ಮಂಜುನಾಥ ಗೌಡರು ತಿಳಿಸಿದರು.  ತೀರ್ಥಹಳ್ಳಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ  ನಡೆಸಿ  ಮಾತನಾಡಿದ ಅವರು ಶಿವಮೊಗ್ಗದಲ್ಲಿ ಮೇ 10 ರಂದು ಶಿವಮೊಗ್ಗದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ…

Read More

ಹೊಸನಗರ ಸಮೀಪ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ದರೋಡೆಕೋರರು!!!! : ದರೋಡೆ ಹಿಂದೆ ಇದೀಯಾ ಐಪಿಎಲ್ ಬೆಟ್ಟಿಂಗ್ ನಂಟು?????

ಹೊಸನಗರ ಸಮೀಪದ ಮಾವಿನಕೊಪ್ಪ – ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಂತ್ ಎಂಬ ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಸನಗರದ ಮಾವಿನಕೊಪ್ಪ ಮತ್ತು ಸಾಗರ ರಸ್ತೆಯಲ್ಲಿರುವ ತಂದೆಯ ಮನೆಗೆ ಬಂದಿದ್ದಾನೆ. ಮೊನ್ನೆ ಕಾರ್ಯಕ್ರಮವೊಂದಕ್ಕೆ ಸುಮಂತ್ ನ ತಂದೆ ತಾಯಿ ಉಡುಪಿ ಜಿಲ್ಲೆಯ ಅಮಾವಾಸೆ ಬೈಲ್  ತೆರಳಿದ ವೇಳೆ ಕಳ್ಳತನದ ಘಟನೆ ನಡೆದಿದೆ ಎಂದು ಹೊಸನಗರ ಪೊಲೀಸ್…

Read More

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಬಿ ಜಿ ನಾಗರಾಜ್|congress

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಕಾಂಗ್ರೆಸ್ ಪಟಗುಪ್ಪೆಯಲ್ಲಿ ಶರಾವತಿ ಹಿನ್ನೀರು ಹಬ್ಬ ಆಚರಣೆಗೆ ಕಾಂಗ್ರೆಸ್ ಪಕ್ಷದ ವಿರೋಧ ಹೊಸನಗರ : ಶಾಸಕ ಎಚ್. ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಮಾ.೪ರಂದು ತಾಲೂಕಿನ ಪಟಗುಪ್ಪೆಯಲ್ಲಿ ಏರ್ಪಡಿಸಿರುವ ಶರಾವತಿ ಹಿನ್ನೀರು ಹಬ್ಬ ಎನ್ನುವ ಕರ‍್ಯಕ್ರಮದ ಆಯೋಜನೆಯು ಆಯೋಜಕರ ವಿಕೃತ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶರಾವತಿ ಮುಳುಗಡೆ ಎನ್ನುವುದು ಈ…

Read More

ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ

A widow in Bhadravathi taluk of Shivamogga district died by suicide after allegedly facing harassment and defamation by a police personnel, leaving behind a WhatsApp death note naming the accused. ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ ಶಿವಮೊಗ್ಗ: ಪೊಲೀಸರ ಕಾಟ ತಾಳಲಾರದೆ ವಿಧವೆಯೊಬ್ಬಳು ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ನೇಣಿಗೆ ಶರಣಾದ ಘಟನೆ ಜಿಲ್ಲೆಯ ಭದ್ರಾವತಿ…

Read More

ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಆಯನೂರು ಸಮೀಪದ ಚೋರಡಿಯಲ್ಲೊಂದು ಹೃದಯ ವಿದ್ರಾವಕ ಘಟನೆ

ಆಯನೂರು ಸಮೀಪದ ಚೋರಡಿಯಲ್ಲಿ ಇಬ್ಬರು ಮಕ್ಕಳಿಗೆ ನೇಣುಬಿಗಿದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತಾಯಿ‌ ಜ್ಯೋತಿ (25) ಮಕ್ಕಳಾದ ಎರಡುವರೆ ವರ್ಷದ ಸಾನ್ವಿ ಹಾಗೂ ಒಂದು ವರ್ಷದ ಕುಶಾಲ್‌ನೊಂದಿಗೆ ನೇಣು ಬಿಗಿದುಕೊಂಡಿದ್ದಾರೆ. ನೇಣಿಗೆ  ಕೌಟುಂಬಿಕ ಸಮಸ್ಯೆ ಕಾರಣವೆಂದು ಹೇಳಲಾಗುತ್ತಿದೆ. ಇನ್ನು ಕೆಲವರು ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ಸತ್ಯ ಹೊರಬರಬೇಕಿದೆ. ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿದ್ದ ಶಿವಕುಮಾರ್ ಪತ್ನಿ ಜ್ಯೋತಿ(25) ಎರಡು ವರೆ ವರ್ಷದ ಸಾನ್ವಿ,…

Read More

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ ಕತ್ತಲಲ್ಲಿ ಜನರ ಪರದಾಟ! – ಮೆಸ್ಕಾಂ ವಿರುದ್ಧ ಜನರ ತೀವ್ರ ಆಕ್ರೋಶ Heavy rain and severe winds in Hosanagara taluk have blown off a house roof in Aramanekoppa village. Local residents are struggling with prolonged power outages and expressing outrage against MESCOM officials. ​ಹೊಸನಗರ: ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು,…

Read More

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದಿಂದ ಭದ್ರತಾ ತಪಾಸಣೆ

Railway Protection Force and local police conducted a joint security inspection at Shivamogga railway station with dog squad and ASC teams checking platforms, ticket counters, parcel office and waiting halls. ಶಿವಮೊಗ್ಗ : ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಇಂದು ರೈಲ್ವೆ ಭದ್ರತಾ ಪಡೆ (RPF) ಹಾಗೂ ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಲಾಯಿತು. ಅಧಿಕಾರಿಗಳ ಸೂಚನೆಯ ಮೇರೆಗೆ ನಡೆದ ಈ ವಿಶೇಷ…

Read More