ರಿಪ್ಪನ್ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ
ರಿಪ್ಪನ್ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ನಾಳೆ(15-09-2023) ಎಸ್ ಪಿ ನೇತ್ರತ್ವದಲ್ಲಿ ಶಾಂತಿಸಭೆ ರಿಪ್ಪನ್ಪೇಟೆ : ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಪ್ರಯುಕ್ತ ನಾಳೆ ರಿಪ್ಪನ್ಪೇಟೆಯಲ್ಲಿ ಶಾಂತಿ ಸಭೆಯನ್ನು ಆಯೋಜಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ರಿಪ್ಪನಪೇಟೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಮುಂಬರುವ ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಎಸ್ಪಿ ಜಿ ಕೆ ಮಿಥುನ್ ಕುಮಾರ್ ಹಾಗೂ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಶಾಂತಿ ಸಭೆಯನ್ನು…