Headlines

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…

Read More

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Ripponpete | ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ. ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು. ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ…

Read More

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.  ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ‌(17) ಶಶಾಂಕ (17) ಸ್ಥಳದಲ್ಲೇ…

Read More
Grab my hand

Morbi quis malesuada diam et

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ…

Read More

ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ತಡರಾತ್ರಿ PFI ,SDPI ಕಾರ್ಯಕರ್ತರ ಮನೆ ಮೇಲೆ ದಾಳಿ : ಐವರು ವಶಕ್ಕೆ

ಶಿವಮೊಗ್ಗ : ಪಿಎಫ್‌ಐ ಸಂಘಟನೆ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮುಂದುವರೆದಿದೆ. ಇವತ್ತು ಬೆಳಗಿನ ಜಾವ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ದಾಳಿ ನಡೆದಿವೆ. ಶಿವಮೊಗ್ಗ ನಗರದ ಎರಡು ಕಡೆ ಮತ್ತು ಭದ್ರಾವತಿಯಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ಈಗಾಗಲೇ ಐವರನ್ನು ವಶಕ್ಕೆ ಪಡೆದಿರುವ ಕುರಿತು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಪೊಲೀಸರು…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್ – ತಪಾಸಣೆ

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್ – ತಪಾಸಣೆ ಶಿವಮೊಗ್ಗ :- ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಇಮೇಲ್ ಕರೆ ಬಂದಿತ್ತು. ತಕ್ಷಣ ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಜಿಲ್ಲಾ ಪೊಲೀಸ್‌ವತಿಯಿಂದ ಬಿಗಿಕ್ರಮ ಕೈಗೊಳ್ಳಲಾಗಿತ್ತು.ನಂತರ ಅದು ಹುಸಿ…

Read More

ದೇಶದಲ್ಲಿ ಹಿಂದೂ ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯ : ಶಾಸಕ ಹರತಾಳು ಹಾಲಪ್ಪ

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೆ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದ್ದಾರೆ. ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್ ವಿತರಣೆ ಮಾಡಿ ಅವರು ಮಾತನಾಡಿದರು. ಮೋದಿಯವರು ದೇಶದ ಸಮಗ್ರತೆಗಾಗಿ…

Read More