Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ
Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ ರಿಪ್ಪನ್ಪೇಟೆ : ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಗ್ಗಲಿಜೆಡ್ಡು ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 3.48 ಕೋಟಿ ರೂ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಉಡುಪಿ ಮೂಲದ ಉದಯ್ ಕುಮಾರ್ ಶೆಟ್ಟಿ ಎಂಬಾತ…


