Headlines

Kenchanala | ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ

ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕು : ಕರಿಬಸಮ್ಮ  ರಿಪ್ಪನ್ ಪೇಟೆ : ತಾಯಿ ಮತ್ತು ಮಗುವಿನ ಆರೋಗ್ಯದ ಬಗ್ಗೆ ಕುಟುಂಬದ ಹಿರಿಯರು ಮೊದಲ   ಆದ್ಯತೆ ನೀಡಬೇಕು. ಪೌಷ್ಟಿಕ ಆಹಾರ ಸೇವಿಸುವುದರಿಂದ ಗರ್ಭಿಣಿಯರು ಮತ್ತು ಹುಟ್ಟುವಂತಹ ಮಗುವಿಗೆ ಪೌಷ್ಟಿಕಾಂಶತೆ ಸಿಗುತ್ತದೆ ಹಾಗೂ ಮಗುವಿನ ಬೆಳವಣಿಗೆಯಲ್ಲಿ ಪೌಷ್ಟಿಕಾಂಶತೆ ಬಹಳ ಮುಖ್ಯ ಎಂದು ಹೊಸನಗರ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ  ಕರಿ ಬಸಮ್ಮ ಹೇಳಿದರು. ರಿಪ್ಪನ್ ಪೇಟೆ ರೋಟರಿ ಕ್ಲಬ್ ಹಾಗೂ ಕೆಂಚನಾಲ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ…

Read More

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ

ಹಳ್ಳದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿಯ ನಗ್ನ ಮೃತದೇಹ ಪತ್ತೆ A 38-year-old woman employee of Karnataka Grameena Bank was found dead in a drain near DC Camp Road in Ballari. Police have launched an investigation to determine the cause of death. ಬಳ್ಳಾರಿ ; ನಗರದಲ್ಲಿ ಆತಂಕ ಸೃಷ್ಟಿಸಿರುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಡಿ.ಸಿ. ಕ್ಯಾಂಪ್ ರಸ್ತೆ ಸಮೀಪದ ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ನಗ್ನ ಮೃತದೇಹ…

Read More

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು…

Read More

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್

ANANDAPURA | ಹೆದ್ದಾರಿ‌ ಮೇಲೆ ಆನೆಗಳ ಪುಂಡಾಟ – ಟ್ರಾಫಿಕ್ ಜಾಮ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರಂ ಸಮೀಪ ಕೋಣೆ ಹೊಸೂರು ಬಳಿ ಆನೆಗಳ ಹಿಂಡು ಹೊನ್ನಾವರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206 ಬಳಿ ಪ್ರತ್ಯಕ್ಷವಾಗಿದ್ದ ಪರಿಣಾಮ ಕೆಲ ಹೊತ್ತು ಟ್ರಾಫಿಕ್ ಜಾಮ್ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಮೇಲೆ ಬಂದಿರುವ ಕಾಡಾನೆಗಳ ಹಿಂಡನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡಬೇಕಾಯಿತು, ಅಲ್ಲದೆ ಕಾಡಾನೆಗಳನ್ನು…

Read More

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಆಂಧ್ರಪ್ರದೇಶದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ ಆಂಧ್ರಪ್ರದೇಶದ ಖಾಕಿನಾಡ ನಗರದಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಹಮ್ಮದ್ ಝಿಯಾದ್ ಎಂ , ಆದರ್ಶ್…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 15 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಈ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಜಯಭೇರಿ ಗಳಿಸಿ,ಅವಿರೋಧವಾಗಿ ಆಯ್ಕೆಯಾದ ಮೂವರು ಸೇರಿದಂತೆ 12 ಸ್ಥಾನವನ್ನು ಪಡೆದಿದ್ದರು. ಇಂದು ಪಟ್ಟಣದ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಆಡಳಿತ…

Read More

ರಿಪ್ಪನ್ ಪೇಟೆ ಪಿಯು ಕಾಲೇಜಿನಲ್ಲಿ ಶಾಂತಿ ಸಭೆ : ಸರ್ಕಾರದ ಆದೇಶ ಪಾಲನೆಗೆ ಮನವಿ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಸ್ಲಿಂ ಸಮುದಾಯದ ಪೋಷಕರ ಸಭೆ ಇಂದು ಕಾಲೇಜಿನಲ್ಲಿನಡೆಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ ಶಿವಾನಂದಕೋಳಿ ಅವರು ಮಾತನಾಡಿ ಸರ್ಕಾರ ಹಾಗೂ ನ್ಯಾಯಾಲಯದ ಆದೇಶ ಪರಿಪಾಲನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ.  ಆ ನಿಟ್ಟಿನಲ್ಲಿ ಈಚೆಗೆ ವಿವಾದಕ್ಕೆ ಒಳಗಾಗಿರುವ ವಸ್ತ್ರಸಂಹಿತೆಯನ್ನು ಹೊರತುಪಡಿಸಿ ಶಾಲಾ-ಕಾಲೇಜಿನ ನಿಗದಿತ ಸಮವಸ್ತ್ರವನ್ನು ಧರಿಸಿ ಬರುವಂತೆ ಸೂಚಿಸಿದರು. ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿಗಳು ವಂಚಿತರಾಗದೇ ತಮ್ಮ ಮುಂದಿನ ಭವ್ಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು, ಆ ನಿಟ್ಟಿನಲ್ಲಿ ಪೋಷಕರೂ ಸಹ…

Read More

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…

Read More

ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದಲ್ಲಿ ಗುರು ಪೂರ್ಣಿಮೆ

ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ  ಗುರು ಪೂರ್ಣಿಮೆಯ ಪ್ರಯುಕ್ತ  ಆಯೋಜಿಸಲಾಗಿದ್ದ  ಧಾರ್ಮಿಕ ಸಮಾರಂಭದ  ಸಾನಿಧ್ಯ ವಹಿಸಿ ಆಶೀರ್ವಚನ  ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ…

Read More

ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು

A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station. ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ….

Read More
Exit mobile version