Headlines

ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ

An advocate was brutally attacked in Sagar, Shivamogga district, after reporting illegal sand mining to the 112 helpline. Anandapur police have registered an attempt to murder case and launched an investigation. ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ ಶಿವಮೊಗ್ಗ | ರಿಪ್ಪನ್‌ಪೇಟೆ – ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ…

Read More

ದಂಪತಿ ನೇಣು ಬಿಗಿದು ಆತ್ಮಹತ್ಯೆ: ಅಚ್ಚರಿಯಾಗಿ ಬದುಕುಳಿದ ಎರಡು ವರ್ಷದ ಮಗು

A young couple died by suicide by hanging in a rented house at Jayanagar in KR Pet, Mandya district. Their two-year-old daughter survived the tragic incident. Police have registered a case and started an investigation. ಮಂಡ್ಯ : ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸೋಮವಾರ ನಡೆದಿದೆ. ಈ ಘಟನೆಯಲ್ಲಿ ಎರಡು ವರ್ಷದ…

Read More

ಬಸ್ ಅಗ್ನಿ ಅವಘಡ: ಗಾಯಾಳುಗಳಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

MLA Beluru Gopalakrishna visited the injured victims of a private bus fire caused by a short circuit, offered consolation, discussed treatment with doctors, and provided financial assistance to the affected families. ಬಸ್ ಅಗ್ನಿ ಅವಘಡ: ಗಾಯಾಳುಗಳಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ‘ಶ್ರೀ ಅನ್ನಪೂರ್ಣೇಶ್ವರಿ’ ಖಾಸಗಿ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ…

Read More

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ|Ripponpet

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ  ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ  ರಿಪ್ಪನ್‌ಪೇಟೆ;- ಪಟ್ಟಣದ ಸಾಗರ ರಸ್ತೆಯ ನಿವಾಸಿಯಾಗಿರುವ  ಶಿವಮೊಗ್ಗ ಜಿಲ್ಲಾ ರೈತ ಮುಖಂಡ ಹಾಗೂ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್.ಎನ್.ಮಂಜಪ್ಪ (೮೯) ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಮೃತ ಮಂಜಪ್ಪನವರು  ಜಿಲ್ಲಾ ರೈತ ಸಂಘಟನೆಯಲ್ಲಿ  ಮತ್ತು ರೈತ ಹೋರಾಟ  ಹಾಗೂ ಚಳುವಳಿಯಲ್ಲಿ   ಪ್ರಮುಖ ರೂವಾರಿಯಾಗಿ ಇದ್ದರು. ರೈತರ ಪರವಾಗಿ ನೂರಾರು ಭಾರಿ ಹೋರಾಟ ನಡೆಸಿದ ಇವರು ರೈತರ ಹಿತಕ್ಕಾಗಿ ಅನೇಕ ಬಾರಿ…

Read More

25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ. ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ  ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು  ಆರೋಪಿಸಿದ್ದಾರೆ. ಈಗಾಗಲೇ ನಾಲ್ಕೈದು ದನಗಳು  ಸಾವನ್ನಪ್ಪಿದ್ದು  ಕೆಲವು 2ದಿನಗಳಿಂದ ವಿಷ ಉಂಡು…

Read More

ಪದ್ಮ ಪ್ರಶಸ್ತಿಗಳು ಪ್ರಕಟ : ಜನರಲ್ ಬಿಪಿನ್ ರಾವತ್ ಗೆ ಮರಣೋತ್ತರ ಪದ್ಮ ವಿಭೂಷಣ : ಗುಲಾಂ ನಬಿ ಅಜಾದ್,ಸತ್ಯ ನಾದೆಲ್ಲಾ ಸೇರಿದಂತೆ ಅನೇಕರಿಗೆ ಒಲಿದ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರತಿ ವರ್ಷ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜನರಲ್ ಬಿಪಿನ್ ರಾವತ್ ಅವರಿಗೆ ಪದ್ಮವಿಭೂಷಣ ಸೇರಿದಂತೆ ಸುರಂಗ ಕೊರೆದು ಕೃಷಿ ಭೂಮಿಗೆ ನೀರು ಹರಿಸುವ ಸಾಧನೆ ತೋರಿದ್ದ ಬಂಟ್ವಾಳ ತಾಲೂಕಿನ ವಿಟ್ಲದ ಪ್ರಗತಿಪರ ಕೃಷಿಕ ಕೇಪು ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ…

Read More

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ಹೊಸನಗರ, ಜುಲೈ 15: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರು ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ, ಕೆಲಕಾಲ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ…

Read More

Train Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು

Accident |  ರೈಲಿಗೆ ಸಿಲುಕಿ ವ್ಯಕ್ತಿ ಸಾವು  ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಗುರುಪುರದ ನಿವಾಸಿ ರುದ್ರಪ್ಪ (68) ಮೃತ ವ್ಯಕ್ತಿಯಾಗಿದ್ದಾನೆ. ಮೈಸೂರು ಕಡೆಯಿಂದ ತಾಳಗುಪ್ಪ ಕಡೆ ಹೊರಟಿದ ರೈಲು ಶಿವಮೊಗ್ಗ ವಿದ್ಯಾನಗರದ ರೈಲ್ವೆ ನಿಲ್ದಾಣದಲ್ಲಿ ಸೌದೆ ಆರಿಸಲು ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಕಟ್ಟಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ…

Read More

ರಿಪ್ಪನ್‌ಪೇಟೆ : ಮೃತ ಯೋಧ ಸಂದೀಪ್ ಮನೆಗೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ, ಸಾಂತ್ವಾನ|sandeep

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಯೋಧ ಅಸ್ಸಾಂನ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ವಿಚಾರ ತಿಳಿಯುತಿದ್ದಂತೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮೃತ ಯೋಧನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ನಂತರ ಮಾದ್ಯಮದೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಒಬ್ಬ ಯುವ ಯೋಧ ಅಕಾಲಿಕವಾಗಿ ಮೃತಪಟ್ಟಿರುವುದು ರಾಷ್ಟ್ರಕ್ಕಾದ ನಷ್ಟವಾಗಿದೆ. ನಗುಮೊಗದ ಯುವಕ ಸಂದೀಪ್…

Read More

ಬೇಳೂರು ಅಲೆಮಾರಿ ರಾಜಕಾರಣ ಬಿಟ್ಟು ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲಿ : ವೀರೇಶ್ ಆಲುವಳ್ಳಿ ವಾಗ್ದಾಳಿ

ಹೊಸನಗರ: ನೀವು ಇನ್ನೂ ಮುಂದೆಯು ರಾಜಕೀಯ ಅಲೆಮಾರಿಯಾಗೆ ಇರ್ತಿರಿ, ಮೊದಲು ನಿಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಮುಂದಾಗಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಕಿಡಿಕಾರಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಪತ್ರಿಕಾಗೋಷ್ಠಿಯಲ‌್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಇದುವರೆಗೂ ಬಿ ಫಾರಂ ಸಿಗದೆ ಹತಾಶರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಏಕವಚನದಲಲ್ಲದೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಂಗಾರಪ್ಪವರು…

Read More