ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ
ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ ರಿಪ್ಪನ್ಪೇಟೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಧ್ಬುತ ಸಾಧನೆ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುಮಾರಿ ಜಯಶ್ರೀ ಪಿ ರವರಿಗೆ ಜಿಆರ್ ಕೆ ಮೂರ್ತಿ ಟ್ರಸ್ಟ್ ಹಾಗೂ ಪೋಸ್ಟ್ ಮ್ಯಾನ್ ಸುದ್ದಿ ಬಳದಿಂದ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶಿವಮೊಗ್ಗ ರಸ್ತೆಯ ಜಯಪ್ರಕಾಶ್ ಹೊಟೇಲ್ ಮಾಲೀಕರಾದ ಪಾಂಡುರಂಗ ಮತ್ತು…