ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident
ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident ಸಾಗರ – ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇 ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರ ಕಡೆಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ…