Headlines

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR

ರಿಪ್ಪನ್‌ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್‌ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಪ್ರಕರಣ ದಾಖಲಾಗಿದೆ. ದೂರಿನಲ್ಲೇನಿದೆ….???? ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು…

Read More

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ|Thirthahalli

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ ತೀರ್ಥಹಳ್ಳಿ : ಪಟ್ಟಣದ ಜಯಚಾಮರಾಜೇಂದ್ರ ಸೇತುವೆಯ  ಕೆಳಭಾಗದ  ತುಂಗಾ ನದಿಯ  ನೀರಿನಲ್ಲಿ ಗುರುವಾರ ವ್ಯಕ್ತಿಯೋರ್ವನ ಶವ ಒಂದು ಪತ್ತೆಯಾಗಿದೆ. ದೇವರಾಜ್ 48 ವರ್ಷ ಮೃತಪಟ್ಟ ವ್ಯಕ್ತಿ. ಈತ ಪ್ರತಿದಿನ ಬೆಳಗ್ಗೆ ಮನೆ ಮನೆಗೆ ಹಾಲು ಹಾಕುತ್ತಿದ್ದ. ಕಳೆದ 2-3 ದಿನಗಳಿಂದ ಕಾಣೆಯಾಗಿದ್ದು ಕುಟುಂಬಸ್ಥರು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಈತ ಸ್ವಲ್ಪ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಈತ ಪಟ್ಟಣದಲ್ಲಿ ದೇವು ಎಂದೇ ಚಿರಪರಿಚಿತರಾಗಿದ್ದರು. ಇತನ ಸಾವಿಗೆ ನಿಖರವಾದ  ಕಾರಣ…

Read More

ಆನಂದಪುರ : ಅಕ್ರಮ ಕಲ್ಲು ಕ್ವಾರೆ ಮೇಲೆ ದಿಡೀರ್ ದಾಳಿ – ಎರಡು ಲಾರಿ,ಜೆಸಿಬಿ ಮತ್ತು ಟ್ರಾಕ್ಟರ್ ವಶಕ್ಕೆ|mining

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಅಕ್ರಮ ಗಣಿಗಾರಿಕೆಯ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ದಾಳಿ ನಡೆಸಿ ಅಕ್ರಮ ಗಣಿಗಾರಿಕೆಗೆ ಬಳಸುತಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆನಂದಪುರದಲ್ಲಿ ಪರವಾನಿಗೆ ಇಲ್ಲದ ಗಣಿಗಾರಿಕೆ ಪ್ರದೇಶಗಳಿಗೆ  ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ಶಶಿಕಲಾ ರವರ ನೇತೃತ್ವದ ತಂಡ ದಾಳಿ ನಡೆಸಿ ಅಕ್ರಮ ಗಣಿಗಾರಿಕೆ ನಡೆಸುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಕಾರ್ಯಚರಣೆಯಲ್ಲಿ ಎರಡು ಲಾರಿ, ಕಲ್ಲು ಡ್ರೆಸ್ಸಿಂಗ್ ಮಾಡುವ ಎರಡು…

Read More

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ!

ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ಪೊಲೀಸರ ದಾಳಿ , ಓರ್ವ ವಶಕ್ಕೆ! Police conducted a sudden raid in Harohithlu after illegal oil sales were reported at a grocery shop, leading to the shop owner being caught red-handed. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಸಮೀಪದ ಕಲ್ಲುಹಳ್ಳ ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ…

Read More

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು

ಬಿಬಿಎ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹೊಸಮನೆ 6 ನೇ ತಿರುವಿನ ನಿವಾಸಿ ಮನೋಜ್ (22) ಮೃತ ದುರ್ಧೈವಿಯಾಗಿದ್ದಾನೆ. ಶಿವಮೊಗ್ಗದ JNNC ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಈತ ಕಾಂಗ್ರೆಸ್ ಮುಖಂಡ ಫ್ಲವರ್ ಕುಮಾರ್ ಅವರ ಪುತ್ರನಾಗಿದ್ದಾನೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದುಬಂದಿಲ್ಲ,ನಿನ್ನೆ ಸಂಜೆಯೇ ಯುವಕನ ಮೃತದೇಹವನ್ನು ಮೆಗ್ಗಾನ್ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ…

Read More

ಚಲಿಸುತ್ತಿದ್ದ ಪ್ಯಾಸೇಂಜರ್ ಆಟೋದಿಂದ ಬಿದ್ದು ಬಾಲಕ ಸಾವು :

 ಸೊರಬ : ತಾಲೂಕಿನ ಶಿಡ್ಡಿಹಳ್ಳಿ ಗ್ರಾಮದಿಂದ ಹಸ್ವೀ ಗ್ರಾಮಕ್ಕೆ ಪ್ಯಾಸೆಂಜರ್ ಆಟೋದಲ್ಲಿ ತೆರಳುವಾಗ 9 ವರ್ಷದ ಬಾಲಕ ಆಟೋದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಆನವಟ್ಟಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ. ಮಾಲತೇಶ್ ಎಂಬ 9 ವರ್ಷದ ಬಾಲಕ ಪ್ಯಾಸೆಂಜರ್ ಆಟೋದ ಹಿಂಬದಿಯ ಫುಟ್ ಬೋರ್ಡ್ ನಲ್ಲಿ ನಿಂತಿದ್ದು, ಆಟೋವನ್ನು ಅರುಣ್ ಎಂಬ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷದಿಂದ ಚಲಾಯಿಸಿದ ಪರಿಣಾಮ ಮಾಲತೇಶ್ ಶಿಡ್ಡಿಹಳ್ಳಿ ಗ್ರಾಮದ ಈಶ್ವರ ದೇವಸ್ಥಾನದ ತಿರುವಿನ ಬಳಿ ಬಿದ್ದಿದ್ದಾನೆ. ಎದೆ ಹಾಗೂ ಎಡಕಣ್ಣಿಗೆ ತೀವ್ರವಾಗಿ ಹೊಡೆತ…

Read More

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ಯುವಕ ಸಾವು

A 35-year-old farmer, Satish from Brahmashwara in Hosanagara taluk of Shivamogga district, died on the spot after a huge rock slipped and fell on him while he was digging a pit in his farmland. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ವ್ಯಕ್ತಿ ಸಾವು ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಬ್ರಹ್ಮಶ್ವರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದೊಡ್ಡ ಕಲ್ಲು…

Read More

ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ | ಚುನಾವಣೆಯಲ್ಲಿ ಲೋಪ ಆರೋಪ – ದೂರು

District Okkaligar Sangh Director Election Result Announced | Allegation of malpractice in election – Complaint ಶಿವಮೊಗ್ಗ ಒಕ್ಕಲಿಗ ಸಂಘದ ಜಿಲ್ಲಾ ಸಂಘದ 21 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು 20 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಲೋಪ ನಡೆದಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಲೋಪ ನಡೆದಿದೆ ಕೂಡಲೇ ಫಲಿತಾಂಶ ತಡೆ ಹಿಡಿದು ಮರುಎಣಿಕೆ ನಡೆಸಬೇಕು ಎಂದು ಒತ್ತಾಯಿಸಿ ಒಕ್ಕಲಿಗ ಸಂಘದ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ|dasara

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಡಗರದಿಂದ ನಡೆದ ಆಯುಧ ಪೂಜೆ – ಡಿವೈಎಸ್ ಪಿ ಭಾಗಿ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ…

Read More
Exit mobile version