Headlines

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…

Read More

ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? | VOTE FOR SALE

ಪರಿಷತ್ ಚುನಾವಣೆ | ಶಿಕ್ಷಕರೇ ಹಣ ಹೆಂಡಕ್ಕೆ ಮತ ಮಾರಿಕೊಂಡು ಭ್ರಷ್ಟರಾಗಿ, ಸ್ವಾರ್ಥಿಯಾಗಿ, ನೈತಿಕವಾಗಿ ದಿವಾಳಿಯಾದರೆ ಈ ಜಗವ ಕಾಯುವವರಾರು..!!?? ಒಂದು ರಾಷ್ಟ್ರದ ಗುಣಮಟ್ಟ ಅಲ್ಲಿನ ನಾಗರಿಕರ ಗುಣಮಟ್ಟದ ಮೇಲೆ ನಿರ್ಧಾರವಾದರೇ ನಾಗರಿಕರ ಗುಣಮಟ್ಟ ಶಿಕ್ಷಣದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಶಿಕ್ಷಣದ ಗುಣಮಟ್ಟ ಶಿಕ್ಷಕರ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದಲೇ ಶಿಕ್ಷಕರನ್ನು ‘ರಾಷ್ಟ್ರನಿರ್ಮಾಪಕರು ಎನ್ನಲಾಗುತ್ತದೆ. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಕನಿಗೆ ದೇವರ ಸ್ಥಾನವನ್ನು (‘ಆಚಾರ್ಯ ದೇವೋ ಭವ’) ನೀಡಲಾಗಿದೆ. ಹಿಂದೂ ಶಾಸ್ತ್ರಗ್ರಂಥಗಳಲ್ಲಿ ಶಿಕ್ಷಕನು ವಿದ್ಯಾರ್ಥಿಗೆ ಎರಡನೇ ಜನ್ಮ ಕೊಡುತ್ತಾನೆಂಬ…

Read More

ಕರ್ನಾಟಕ ರಾಜ್ಯ ಕಿರಿಯರ ವಾಲಿಬಾಲ್ ತಂಡಕ್ಕೆ ರಿಪ್ಪನ್ ಪೇಟೆಯ ಯುವಕ ಆಯ್ಕೆ :

ರಿಪ್ಪನ್ ಪೇಟೆ : ಪಶ್ಚಿಮ ಬಂಗಾಳ ದ ಬುಡ್ವಾರ್ನ್ ಜಿಲ್ಲೆ ಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಕಿರಿಯರ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿದಿಸುವ ಅವಕಾಶವನ್ನು ರಿಪ್ಪನ್ ಪೇಟೆ ಯ ವಾಲಿಬಾಲ್ ಆಟಗಾರ ವರುಣ್ ಆರ್ ಎಂ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಕಿರಿಯರ ವಾಲಿಬಾಲ್ (18ವರ್ಷದೊಳಗಿನ ವಯೋಮಿತಿ ) ಪಂದ್ಯವು ಇದೇ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಚೌಡೇಶ್ವರಿ ಬೀದಿಯ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಕಮಲ ದಂಪತಿಗಳ ತೃತೀಯ ಪುತ್ರನಾದ ವರುಣ್ ಎಂ…

Read More

ಶಿವಮೊಗ್ಗದ ಮಾರಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ಬೇಡ ಎಂದ ಬಿಜೆಪಿ ಯವರು ನಗರದ ಸಿಟಿ ಮಾಲ್​ನಲ್ಲಿ ಮುಸ್ಲಿಂ ಉದ್ಯಮಿಯ ಫನ್​-ಗೇಮ್​ ಉದ್ಘಾಟಿಸುತ್ತಾರೆ : ಯಮುನಾ ರಂಗೇಗೌಡ

ಶಿವಮೊಗ್ಗ : ನಾಗರಿಕರಿಗೆ ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲದಿದ್ದರೂ ನಾಗರಿಕರ ಹಿತಕಾಯುವಲ್ಲಿ ವಿಫಲರಾದರೂ ನಕಲಿ ಹಿಂದುತ್ವದ ಘೋಷಣೆ ಕೂಗುತ್ತಾ ಬಡ ಮುಸ್ಲಿಂ ವ್ಯಾಪಾರಿಗಳನ್ನು ದ್ವೇಷ ಮಾಡಿ, ಅವರ ದಿನನಿತ್ಯದ ಕೂಲಿಯನ್ನು ಕಿತ್ತುಕೊಂಡು ಕಾರ್ಪೊರೇಟ್ ಬಂಡವಾಳಶಾಹಿ ಮುಸ್ಲಿಮರೊಂದಿಗೆ ಕೈಜೋಡಿಸುತ್ತಿರುವ ನಕಲಿ ಹಿಂದುತ್ವವಾದಿಗಳು ಈ ಬಿಜೆಪಿ ಯವರು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಕಳೆದವಾರ ನಡೆದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಮುಸ್ಲಿಮರಿಗೆ ವ್ಯಾಪಾರ ಕೊಡಬಾರದೆಂದು ರೋಷಾವೇಷ ತೋರಿದ್ದ…

Read More

ಶಾರ್ಟ್ ಸರ್ಕ್ಯೂಟ್‌ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ

ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ…

Read More

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ

ವಿಜಯದಶಮಿ | RSS ಗಣವೇಷಧಾರಿಗಳ ಪಥಸಂಚಲನ: ಸಂಸದ ಬಿ.ವೈ.ರಾಘವೇಂದ್ರ ಭಾಗಿ ಶಿವಮೊಗ್ಗ : ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿವಮೊಗ್ಗ ನಗರ ಶಾಖೆ ವತಿಯಿಂದ ಭಾನುವಾರ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು.  ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಪಥ ಸಂಚಲನವು ರಾಮಣ್ಣ ಶ್ರೇಷ್ಠಿ ಪಾರ್ಕ್ ವೃತ್ತ, ಬಸವೇಶ್ವರ ದೇವಸ್ಥಾನ, ಸಿದ್ದಯ್ಯ ರಸ್ತೆ, ಎಂ. ಕೆ.ಕೆ ರಸ್ತೆ, ಸಾವರ್ಕರ್ ಸರ್ಕಲ್, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ಅಶೋಕ ರಸ್ತೆಯ ಮುಖಾಂತರ ಕೋಟೆ…

Read More

70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

ಬಿಳಕಿ ಗ್ರಾಮಪಂಚಾಯಿತಿ ಪಿಡಿಒ ಭ್ರಷ್ಟಾಚಾರ ನಿಗ್ರಹದಳದ (ACB) ಬಲೆಗೆ ಬಿದ್ದಿದ್ದಾನೆ. ಪಿಡಿಒ ಕೇಶವ ಮೂರ್ತಿ 70 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಾನೆ. ಇ-ಸ್ವತ್ತಿನಲ್ಲಿ ರಿಲೀಸಿಂಗ್ ಡೀಡ್ ಮಾಡಿಕೊಡಲು ಹರೀಶ್ ಎಂಬುವರ ಬಳಿ ಪಿಡಿಒ ಕೇಶವ ಮೂರ್ತಿ 1 ಲಕ್ಷ ರೂ ಹಣದ ಬೇಡಿಕೆ ಇಟ್ಟಿದ್ದನು.  ಈ ಕುರಿತು 5 ಸಾವಿರ ರೂ ಮುಂಗಡವಾಗಿ ಹಣ ಪಡೆದು ಉಳಿದ ಹಣ ಕೆಲಸ ಮುಗಿದ ಮೇಲೆ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇಂದು ಶಿವಮೊಗ್ಗ…

Read More

ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ

ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು. ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…

Read More
Exit mobile version