Headlines

ಶಿರಾಳಕೊಪ್ಪದಲ್ಲಿ ಭೂಕಂಪನ ಸಂಭವಿಸಿಲ್ಲ : KSNDMC ಸ್ಪಷ್ಟನೆ |ಸುಳ್ಳು ಸುದ್ದಿಗೆ ಭಯಬೀತರಾದ ಜನ

ಇಂದು ಮಧ್ಯಾಹ್ನ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಕಂಪನದ ( Earthquake ) ಅನುಭವ ಉಂಟಾಗಿದೆ ಎನ್ನಲಾಗಿತ್ತು. ಆದ್ರೇ ಭೂ ಕಂಪನ ಸಂಭವಿಸಿಲ್ಲ ಎಂಬುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು(KSNDMC) ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕೆ ಎಸ್ ಎನ್ ಡಿ ಎಂ ಸಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ಲಿಂಗನಮಕ್ಕಿ ಅಣೆಕಟ್ಟು, ಹಾಸನ ಜಿಲ್ಲೆಯ ಹೇಮಾಪತಿ ಅಣೆಕಟ್ಟು, ಉತ್ತರ ಕನ್ನಡ ಜಿಲ್ಲೆಯ ಸೂಪಾ ಅಣೆಕಟ್ಟು, ಮೈಸೂರು ಜಿಲ್ಲೆಯ ಕೆ ಆರ್ ಎಸ್…

Read More

ಹೊಸನಗರ : ಚಿರತೆ ದಾಳಿಗೆ ಹಸು ಸಾವು – ಆತಂಕದಲ್ಲಿ ಗ್ರಾಮಸ್ಥರು|leopard

ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚಿರತೆ ದಾಳಿ ಹಸು ಸಾವು – ಮುಜಾಗ್ರತೆ ಕ್ರಮ ಕೈಗೊಳ್ಳಲು ಅರಣ್ಯ ಅಧಿಕಾರಿಗಳಿಗೆ ಗ್ರಾಪಂ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹ ಹೊಸನಗರ: ಹೊಸನಗರ ತಾಲ್ಲೂಕು ತ್ರಿಣಿವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಒಂದು ತಿಂಗಳಿಂದ ಚಿರತೆ ಓಡಾಟ ನಡೆಸುತ್ತಿದೆ ಎಂದು ಗ್ರಾಮಸ್ಥರು ಹೆದರಿ-ಹೆದರಿ ಓಡಾಟ ನಡೆಸುತ್ತಿದ್ದು ಮುಡ್ರಳ್ಳಿ ಬಳಿ ಒಂದು ಹಸು ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.ಚಿರತೆ ಓಡಾಟ ನಡೆಸುತ್ತಿರುವುದು ಈ ಘಟನೆಯಿಂದ ದೃಡಪಟ್ಟಿದೆ. ಹೊಸನಗರ ತಾಲ್ಲೂಕು ತ್ರಿಣಿವೆ-…

Read More

IPL Auction ನೆನಪಿಸುವಂತೆ ನಡೆದ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ಪ್ರಕ್ರಿಯೆ….!!!!!!!

ಹೆದ್ದಾರಿಪುರ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ರಿಕೆಟ್‌ ಪ್ರೀಮಿಯರ್ ಆಯೋಜನೆ ಗರಿಗೆದರತೊಡಗಿವೆ.  ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರದಲ್ಲಿ ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್(HPL) ಕ್ರಿಕೆಟ್ ಟೂರ್ನಿ ಆಯೋಜನೆಗೆ ಈಗ ಭರ್ಜರಿ ಚಾಲನೆ ಸಿಕ್ಕಿದ್ದು, ಭಾನುವಾರ ವೃತ್ತಿಪರ ಶೈಲಿಯಲ್ಲಿ ಐಪಿಎಲ್ ಹರಾಜು ನೆನಪಿಸುವಂತೆ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ನಡೆದಿದೆ. ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 12 ತಂಡಗಳು ಪಾಲ್ಗೊಳ್ಳುತ್ತಿದ್ದು,…

Read More

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಆಂಧ್ರಪ್ರದೇಶದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ ಆಂಧ್ರಪ್ರದೇಶದ ಖಾಕಿನಾಡ ನಗರದಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಹಮ್ಮದ್ ಝಿಯಾದ್ ಎಂ , ಆದರ್ಶ್…

Read More

ಬ್ಯಾಂಕ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆ | Crime News

ಬ್ಯಾಂಕ್ ಲೋನ್ ಸಿಬ್ಬಂದಿಗಳು ಎಂದು ಹೇಳಿ ಮನೆಗೆ ನುಗ್ಗಿ ಹಲ್ಲೆಗೈದು  ದರೋಡೆ | Crime News ಬ್ಯಾಂಕ್ ಲೋನ್ ಸಿಬ್ಬಂದಿ ಎಂದು ಹೇಳಿಕೊಂಡು ಮನೆಗೆ ಬಂದ ಕಳ್ಳರ ತಂಡ ನೀರು ಕೇಳುವ ನೆಪದಲ್ಲಿ ದರೋಡೆ ಮಾಡಿರುವ ಘಟನೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಸೋಮವಾರ ಸುಮಾರು  01:15 ಗಂಟೆ ಸಮಯದಲ್ಲಿ ಯಾರೋ ಎರಡು ಜನ ಅಪರಿಚಿತರು ಮನೆಯ ಕಾಂಪೌಂಡ್‌ ಚಿಲಕವನ್ನು ತಗೆದು  ಒಳಬಂದಿದ್ದಾರೆ. ಮನೆಗೆ ಬಂದ ಅಪರಿಚಿತರನ್ನು ದೂರುದಾರರು ಯಾರು…

Read More

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…

Read More

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…

Read More

ಭಾರಿ ಮಳೆಗೆ ಕುಸಿದು ಬಿದ್ದ ಶಾಲೆಯ ಕಾಂಪೌಂಡ್ – ತಪ್ಪಿದ ಭಾರಿ ಅನಾಹುತ|Rain

ಸಾಗರ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನೆಹರೂ ನಗರದಲ್ಲಿರುವ ಅರಳಿಕಟ್ಟೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗುರುವಾರ ಕುಸಿದು ಬಿದ್ದಿದ್ದು ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ.ಹದಿನೈದು ದಿನಗಳ ಹಿಂದೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೋಷಕರು ಶಾಲೆಯ ದುಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಪೋಷಕರು, ಶಾಲಾಭಿವೃದ್ಧಿ ಸಮಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾಗ್ಯೂ…

Read More

ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ್ | Election

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆ ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…

Read More

Ripponpete |ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ  ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಷತ್ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರು ಅತಿ ಹುಮ್ಮಸ್ಸಿನಿಂದ ಕಾರ್ಯ ನಿರ್ವಹಿಸಿದ್ದು ಪ್ರತಿಯೊಬ್ಬ ಘಟ ನಾಯಕರು …

Read More