Headlines

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ

Shivamogga | ಹುಣಸೋಡು ಸ್ಫೋಟ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ಆದೇಶ ಇಡೀ ದೇಶದ ಗಮನ ಸೆಳೆದಿದ್ದ ಶಿವಮೊಗ್ಗ ಹುಣಸೋಡು ಸ್ಫೋಟ ಪ್ರಕರಣದ ಮರು ತನಿಖೆಗೆ ಹೈಕೋರ್ಟ್ ಆದೇಶ ಮಾಡಿದೆ. ಸಿಇಎನ್ ಠಾಣೆಯ ಬದಲು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ತನಿಖೆಗೆ ಆದೇಶ ಮಾಡಿ ಚಾರ್ಚ್ ಶೀಟ್ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ. 2021ರ ಜನವರಿ 21ರಂದು ರಾತ್ರಿ 10:20ಕ್ಕೆ ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಎಂಬಲ್ಲಿ ಸ್ಫೋಟ ಸಂಭವಿಸಿತ್ತು. ಎಸ್.ಎಸ್. ಕ್ರಷರ್ ಕ್ವಾರಿಯಲ್ಲಿ ಸ್ಫೋಟಕ ತುಂಬಿದ ಕ್ಯಾಂಟರ್ ಲಾರಿಯಿಂದ…

Read More

ಶಿವಮೊಗ್ಗ – ಚೆಕ್ ಪೋಸ್ಟ್ ನಲ್ಲಿ ಪೊಲೀಸರನ್ನು ಕಂಡೊಡನೆ ಕಾರು ಬಿಟ್ಟು ಇಬ್ಬರು ಪರಾರಿ|ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ : ಚೆಕ್ ಪೋಸ್ಟ್ ನಲ್ಲಿ ಪೊಲೀಸರನ್ನು ಕಂಡೊಡನೆ ಕಾರು ಬಿಟ್ಟು ಇಬ್ಬರು ಪರಾರಿಯಾಗಿದ್ದಾರೆ,ಕಾರು ತಪಾಸಣೆ ನಡೆಸಿದಾಗ ಗೋ ಕಳ್ಳಸಾಗಣೆ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲಾ ಪ್ರಮುಖ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸಲಾಗುತಿದ್ದು,ಈ ವೇಳೆ ಕಾರಿನಲ್ಲಿ ಗೋವುಗಳ ಕಳ್ಳಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕಾರಿನಲ್ಲಿ ಎರಡು ಎತ್ತುಗಳಿದ್ದು ಒಂದು ಸಾವನ್ನಪ್ಪಿದೆ.ಇನ್ನೊಂದು ಎತ್ತನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸೋಮಿನಕೊಪ್ಪದ ಚೆಕ್‍ಪೋಸ್ಟ್‌ನಲ್ಲಿ ರಾತ್ರಿ 1 ಗಂಟೆ ಹೊತ್ತಿಗೆ ವಾಹನ ತಪಾಸಣೆ ವೇಳೆ…

Read More

Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ  ರಿಪ್ಪನ್‌ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…

Read More

ಎಂಎಸ್ ಐಎಲ್ ಗೋಡೆ ಕೊರೆದು ಲಕ್ಷಾಂತರ ರೂ ಮೌಲ್ಯದ ಮದ್ಯ ಕಳ್ಳತನ|MSIL

ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ. ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ….

Read More

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್‌ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…

Read More

ತಂದೆಯ ಸಣ್ಣ ನಿರ್ಲಕ್ಷ್ಯಕ್ಕೆ ಬಲಿಯಾದ ಒಂದೂವರೆ ವರ್ಷದ ಮಗು – ಮಲೆನಾಡಿನಲ್ಲೊಂದು ಹೃದಯವಿದ್ರಾವಕ ಘಟನೆ|accident

ಅಪ್ಪನನ್ನು ಹಿಂಬಾಲಿಸಲು ಹೋಗಿ ಮಗುವೊಂದು ಟ್ರ್ಯಾಕ್ಟರ್‌ಗೆ ಸಿಲುಕಿ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಬುಧವಾರ ನಡೆದಿದೆ. ಹೆದ್ದೂರು ಗ್ರಾಮದ ಆದರ್ಶ್‌ ಎಂಬುವವರ ಒಂದೂವರೆ ವರ್ಷದ ಮಗು ದುರ್ಮರಣ ಹೊಂದಿದೆ. ಆದರ್ಶ್‌ ಅವರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಆಟವಾಡುತ್ತಿದ್ದರು. ನಂತರ ಕೆಲಸದ ನಿಮಿತ್ತ ಮಗುವನ್ನು ಮನೆಯೊಳಗೆ ಬಿಟ್ಟಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಅನ್ನು ತೆಗೆಯಲು ಹೋಗಿದ್ದಾರೆ. ಈ ವೇಳೆ ಒಂದೂವರೆ ವರ್ಷದ ಮಗು ಅಪ್ಪನನ್ನೇ ಹಿಂಬಾಲಿಸಿಕೊಂಡು ಬಂದಿದೆ. ಆದರೆ, ಇದ್ಯಾವುದರ ಅರಿವು ಇರದ…

Read More

ಸೌಂದರ್ಯ ಮತ್ತು ಸಂಪತ್ತು ಶಾಶ್ವತವಲ್ಲ – ಧರ್ಮವೊಂದೆ ಶಾಶ್ವತ : ಮಳಲಿ ಶ್ರೀಗಳು|Ramakrishna school

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಿಗೆ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರೊಂದಿಗೆ ಗುರು ಹಿರಿಯರನ್ನು ಪ್ರೀತಿ ವಿಶ್ವಾಸ ಗೌರವಾದರದಿಂದ ಕಾಣುವ ಗುಣವನ್ನು ಕಲಿಸಬೇಕು. ವಿದ್ಯ ಕದಿಯಲಾರದ ವಸ್ತುವಾಗಿದ್ದು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ  ದಾನ ಮಾಡಬೇಕು ರೂಪ ಮತ್ತು  ಹಣ ಶಾಶ್ವತವಲ್ಲ ಧರ್ಮವೊಂದೆ ಶಾಶ್ವತ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ  ಶಾಲಾ ವಾರ್ಷೀಕೋತ್ಸವ ಮತ್ತು ಶ್ರೀಮಾತೆ ಶಾರದಾದೇವಿಯ ಜಯಂತಿ ಮಹೋತ್ಸವ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಶೀರ್ವಚನ ನೀಡಿ ಹೂವು ತನ್ನ…

Read More

ಚಿಕಿತ್ಸೆಗೆ ಹಣವಿಲ್ಲ, ಬಿಪಿಎಲ್ ಕಾರ್ಡೂ ಇಲ್ಲ: ಕಣ್ಣಿನ ಕ್ಯಾನ್ಸರ್ ವಿರುದ್ಧ ಕಂದಮ್ಮನ ಹೋರಾಟ , ಬಡ ಪೋಷಕರ ಪರದಾಟ

A heartbreaking case from Hosanagara where a two-year-old child suffers from eye cancer, while poor parents struggle for treatment and BPL card due to Aadhaar issues. ಹೊಸನಗರ : ಬದುಕು ಕೆಲವೊಮ್ಮೆ ಇಷ್ಟು ಕಠಿಣ ಪರೀಕ್ಷೆ ಎದುರುಗೊಳ್ಳುತ್ತದೆ ಎಂಬುದಕ್ಕೆ ಎಡಚಿಟ್ಟೆ ಗ್ರಾಮದ ಈ ಕರುಣಾಜನಕ ಕತೆ ಸಾಕ್ಷಿಯಾಗಿದೆ. ಎರಡು ವರ್ಷದ ಕಂದಮ್ಮ ಪೃಥ್ವಿ ತನ್ನ ಬಾಲ್ಯದ ನಗುವನ್ನೇ ಕಳೆದುಕೊಂಡು, ಕಣ್ಣು ಕ್ಯಾನ್ಸರ್ ಎಂಬ ಭೀಕರ ರೋಗದೊಂದಿಗೆ ಹೋರಾಟ…

Read More