ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎಸ್ ಬಂಗಾರಪ್ಪ ಹೆಸರು ಪರಿಗಣಿಸದೇ ಇರುವುದು ಬೇಸರದ ಸಂಗತಿ – ಜಿಲ್ಲಾ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘ ಶಿವಮೊಗ್ಗ : ಈ ನಾಡು ಕಂಡ ಧೀಮಂತ ನಾಯಕ ಎಸ್ ಬಂಗಾರಪ್ಪ. ರಾಜ್ಯದ ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಯುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ. ಅವರಿಗೆ ಸೂಕ್ತ ಗೌರವ ನೀಡಲು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಅವರ ಹೆಸರಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ ಬಂಗಾರಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಅಮೀರ್…

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ A 56-year-old man was arrested in Akklapura village of Thirthahalli taluk for allegedly manufacturing an illegal country-made gun. Police seized the weapon and registered a case under relevant sections of the Arms Act. ತೀರ್ಥಹಳ್ಳಿ, ಜೂನ್ 21: ಅಕ್ರಮವಾಗಿ ನಾಡ ಬಂದೂಕು (Country-made Gun) ತಯಾರಿಸುತ್ತಿದ್ದ ಆರೋಪದ ಮೇರೆಗೆ ತೀರ್ಥಹಳ್ಳಿ ತಾಲೂಕಿನ ಅಕ್ಲಾಪುರ…

Read More

ಕಿಮ್ಮನೆ ರತ್ನಾಕರ್ ಮಂಜುನಾಥ್ ಗೌಡರಿಗೆ ಬರೆದ ಬಹಿರಂಗ ಪತ್ರದಿಂದ ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟ..!!!!

ತೀರ್ಥಹಳ್ಳಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡರ ನಡುವಿನ ಮುಸುಕಿನ ಗುದ್ದಾಟ ಇದೆ ಎಂದು ಹಲವರು ಹೇಳುತ್ತಿದ್ದರು ಅದೆಲ್ಲೂ ಕೂಡ ಬಹಿರಂಗವಾಗಿರಲಿಲ್ಲ. ಆದರೆ ಇದೀಗ  ಕಿಮ್ಮನೆ ರತ್ನಾಕರ್ ರವರು  ಮಂಜುನಾಥಗೌಡರಿಗೆ ಬರೆದಿರುವ ಬಹಿರಂಗ ಪತ್ರ ನೋಡಿದರೆ ಇಬ್ಬರ ಮದ್ಯೆ ಮತ್ತೇ ವಾರ್  ಶುರುವಾದಂತೆ ಕಾಣುತ್ತಿದೆ. ಆರ್.ಎಂ.ಮಂಜುನಾಥ್ ಗೌಡರ ಪಾದಯಾತ್ರೆ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಕಿಮ್ಮನೆ ರತ್ನಾಕರ್ ಆಗಸ್ಟ್ 8 ರ ಸೋಮವಾರ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ…

Read More

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ. ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ.ಕೊಲೆ…

Read More

ಅ.16ಕ್ಕೆ ತಳಲೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಹುಸೇವಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ |Ripponpet

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಬಾರ್ಡ್ ಯೋಜನೆಯಿಂದ ನಿರ್ಮಾಣಗೊಂಡ ಜಿಲ್ಲೆಯಲ್ಲಿಯೇ ಪ್ರಥಮ ಬಹುಸೇವಾ ವಾಣಿಜ್ಯ ಸಂಕೀರ್ಣ ಗೋದಾಮು ಅಕ್ಟೋಬರ್ 16 ರ ಭಾನುವಾರ ಬೆಳಿಗ್ಗೆ 11 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ  ಹೆಚ್.ಎಸ್. ದಿನೇಶ್‌ಗೌಡ ಹೇಳಿದರು. ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 70 ಲಕ್ಷ ರೂ. ಅನುದಾನದಲ್ಲಿ ಸುಸಜ್ಜಿತವಾದ ಬಹುಮಹಡಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ನಬಾರ್ಡ್ ಯೋಜನೆಯಂತೆ…

Read More

ಹುಂಚ : ಹೃದಯಾಘಾತದಿಂದ ಜಮೀನ್ದಾರ ಟೀಕನಾಯ್ಕ ನಿಧನ|humcha

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ ವ್ಯಾಪ್ತಿಯ ಸುಣಕಲ್ಲು ಗ್ರಾಮದ ಜಮೀನ್ದಾರ ಎಸ್.ಬಿ. ಟೀಕನಾಯ್ಕ (73) ರಾತ್ರಿ 12:05 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ತಿಳಿದುಬಂದಿದೆ.

Read More

ಚಾನೆಲ್ ಗೆ ಹಾರಿದ ವ್ಯಕ್ತಿಯನ್ನು ರಕ್ಷಿಸಲು ಹೋದ ರಿಪ್ಪನ್‌ಪೇಟೆ ಯುವಕನೊಬ್ಬ ನಾಪತ್ತೆ : ಮುಂದುವರೆದಿರುವ ಶೋಧ ಕಾರ್ಯಾಚರಣೆ

ಚಾನೆಲ್ ಗೆ ಹಾರಿದ ವ್ಯಕ್ತಿಯೊಬ್ಬರನ್ನು ರಕ್ಷಿಸಲು ಹೋಗಿ ರಿಪ್ಪನ್‌ಪೇಟೆಯ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ಬಳಿ ನಡೆದಿದೆ.  ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ನಾಪತ್ತೆಯಾಗಿರುವ ಯುವಕನಾಗಿದ್ದಾನೆ. ಅನೀದ್ ಲಾರಿಯೊಂದರಲ್ಲಿ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದು, ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲೊಂದರ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ ಅವರನ್ನು…

Read More

ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ

ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ MESCOM has started the Gruha Jyothi scheme verification in Ripponpet and nearby areas. Consumers are requested to keep electricity bill, Aadhaar, voter ID, ration card, rental agreement (if applicable), PAN card (for income tax payers), passport-size photo and Aadhaar-linked mobile phone ready for verification….

Read More