ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ…