Headlines

ರಿಪ್ಪನ್‌ಪೇಟೆಯಲ್ಲಿ ನಾಳೆ(22-09-2023) ಶುಭಾರಂಭಗೊಳ್ಳಲಿದೆ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್

ರಿಪ್ಪನ್‌ಪೇಟೆ : ಸೆಪ್ಟೆಂಬರ್ 22 ರ ಶುಕ್ರವಾರ ಪಟ್ಟಣದ ವಿಶ್ವಮಾನವ ಸಭಾಂಗಣದ ಮುಂಭಾಗದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್ ಮೂವರ್ಸ್ ಶುಭಾರಂಭಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವರಾದ ಹರತಾಳು ಹಾಲಪ್ಪ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ. ಅತ್ಯಾಧುನಿಕವಾಗಿ ಪ್ರಾರಂಭಗೊಳ್ಳಲಿರುವ ನೂತನ ಫ್ಯಾಕ್ಟರಿಯಲ್ಲಿ ಗ್ರಾಹಕರಿಗೆ ಬೇಕಾದ ಸೈಜ್ ನಲ್ಲಿ ಹೋಲ್ಸೇಲ್ ದರದಲ್ಲಿ ಎಲ್ಲಾ ಕಂಪನಿಯ ರೂಫ್ ಶೀಟ್ ಗಳು SQ ರಾಡ್ಸ್ ,ಆಂಗಲ್ಸ್ ಚಾನಲ್ಸ್ ,…

Read More

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿ ಅಂಗನವಾಡಿಯಲ್ಲಿ ಕಾರ್ಯನಿರತರಾಗಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರ ಚಿನ್ನದ ಮಾಂಗಲ್ಯ ಸರವನ್ನು ಅಪರಿಚಿತ ವ್ಯಕ್ತಿಯೊಬ್ಬ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬೈಲು ಗ್ರಾಮದ ಮಿನಿ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾರಾಮತಿ ಎಂಬವರು ಆ. 22ರಂದು ಕರ್ತವ್ಯ ನಿರತರಾಗಿದ್ದಾಗ ಸಂಜೆ 4 ಗಂಟೆ ಸುಮಾರಿಗೆ ನೀಲಿ ಬಣ್ಣದ ಜರ್ಕಿನ್ ಹಾಕಿಕೊಂಡು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವ ಅಂಗನವಾಡಿಗೆ ನುಗ್ಗಿ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ನೆರವೇರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಲಿಂಗಪ್ಪ ಕಗ್ಗಲಿ, ಮೋಹನ್,ಜಯಲಕ್ಷಿ, ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು.

Read More

Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು

Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿದ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ.  ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ  ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು…

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ|Rain

ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.  ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್‌ ಮಳೆಯಿಂದಾಗಿ ಜನರು ಅಂಗಡಿಗಳು,…

Read More

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಎ.ಎ. ಸರ್ಕಲ್‌ ಬಳಿ ಬಸ್‌ ಬರುತ್ತಿರುವಾಗ ಅಡ್ಡ ಬಂದ ಆಟೋವನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಚಾಲಕ ಒಬ್ಬನೇ ಇದ್ದರು ಎಂದು ತಿಳಿದುಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read More

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…

Read More

ತೀರ್ಥಹಳ್ಳಿ ಪಟ್ಟಣದ ಮಧ್ಯ ಭಾಗದಲ್ಲೇ ವೇಶ್ಯಾವಾಟಿಕೆ : ತಡರಾತ್ರಿ ದಾಳಿ,ಮೂವರು ಮಹಿಳೆಯರ ರಕ್ಷಣೆ – ಹಲವರ ಬಂಧನ..??|TTH

ತೀರ್ಥಹಳ್ಳಿ: ರಾಜ್ಯಾದ್ಯಂತ ಸುದ್ದಿಯಾಗಿದ್ದ ಎಬಿವಿಪಿ ಅಧ್ಯಕ್ಷನ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ ಪ್ರತೀಕ್ ಗೌಡನ ಮೇಲೆ ತೀರ್ಥಹಳ್ಳಿ ಪೊಲೀಸರು ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಇದರ ನಡುವೆ ತೀರ್ಥಹಳ್ಳಿ ಪಟ್ಟಣದಲ್ಲಿ ಮತ್ತೊಂದು ವೇಶ್ಯಾವಾಟಿಕೆ ದಂಧೆ ಬುಧವಾರ ರಾತ್ರಿ ಬಯಲಾದ ಬಗ್ಗೆ ಮೂಲಗಳು ತಿಳಿಸಿವೆ. ಸಿಟಿ ಮದ್ಯದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಿದ ಪ್ರಕರಣದಲ್ಲಿ ಮೂವರು ಮಹಿಳೆಯರನ್ನು ರಕ್ಷಿಸಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರಿಂದ ಮಾಹಿತಿ ಇನ್ನಷ್ಟೇ ತಿಳಿದು…

Read More
Exit mobile version