Headlines

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ | Rain

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ ಶಿವಮೊಗ್ಗ ಜಿಲ್ಲಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದ್ದು ಜಿಲ್ಲೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 55 ಮಿಲಿಮೀಟರ್‌ ಮಳೆಯಾಗಿದೆ.  ತಾಲ್ಲೂಕುವಾರು ಮಳೆಯ ಪ್ರಮಾಣ : ಸಾಗರದಲ್ಲಿ ಅತಿಹೆಚ್ಚು 111.20 MM ಮಳೆಯಾಗಿದೆ.  ಹೊಸನಗರ ತಾಲ್ಲೂಕುನಲ್ಲಿ 100.90 MM ಮಳೆಯಾಗಿದೆ.  ಭದ್ರಾವತಿಯಲ್ಲಿ ಅತಿ ಕಡಿಮೆ 9.10 MM ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿಯು 100.80 MM ಮಳೆಯಾಗಿದೆ. ಶಿಕಾರಿಪುರದಲ್ಲಿ  18.80 MM ಮಳೆಯಾಗಿದ್ದು ಸೊರಬ ತಾಲ್ಲೂಕಿನಲ್ಲಿ 34.60 MM ಮಳೆಯಾಗಿದೆ. ಶಿವಮೊಗ್ಗದಲ್ಲಿ 15.30 MM…

Read More

ಮೆಸ್ಕಾಂ ಕಛೇರಿ ಮೇಲೆ ಬಿಜೆಪಿ‌ ಕಾರ್ಯಕರ್ತರಿಂದ ಕಲ್ಲು ತೂರಾಟ- ಶಾಸಕ ಸೇರಿದಂತೆ ಹಲವರು ವಶಕ್ಕೆ|Mescom

ಶಿವಮೊಗ್ಗ : ವಿದ್ಯುತ್‌ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್‌ ಬೋರ್ಡ್‌ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…

Read More

ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

Read More

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ

ಕುಪ್ಪಳಿಯಲ್ಲಿ ಅದ್ದೂರಿ ಮಂತ್ರ ಮಾಂಗಲ್ಯ ವಿವಾಹ – ಕುವೆಂಪು ಆಶಯಕ್ಕೆ ಅಪಮಾನ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಶುಕ್ರವಾರ ಸಂಜೆ ಗೋದೂಳಿ ಲಗ್ನದಲ್ಲಿ ಅದ್ದೂರಿ ಮಂತ್ರ ಮಾಂಗಲ್ಯವೊಂದು ಜರುಗಿದೆ. ಕುವೆಂಪು ಸದಾಶಯದ ಮಂತ್ರ ಮಾಂಗಲ್ಯ ಎಲ್ಲಾ ರೀತಿಯ ಸರಳ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭವೊಂದು ಹೈಫೈ ರೂಪದಲ್ಲಿ ನಡೆದಿದೆ. ಹೇಮಾಂಗಣದ ಮುಂಭಾಗದಲ್ಲಿ ತಳಿರುತೋರಣಗಳಿಂದ ಸಿಂಗರಿಸಿ, ಫಲ, ಪುಷ್ಪಗಳನ್ನು ಬಳಸಿಕೊಂಡು ವಿಭಿನ್ನವಾಗಿ ಮಂತ್ರ ಮಾಂಗಲ್ಯ ವಿವಾಹ ಮಾಡಲಾಗಿದೆ. ಕುವೆಂಪು ಸರಳ ನಿಯಮಗಳಿಂದ ತಮ್ಮ ಪುತ್ರ ತೇಜಸ್ವಿ ವಿವಾಹವನ್ನು ಮಾಡಿದ್ದರು….

Read More

ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು – ಬೇಳೂರು ಗೋಪಾಲಕೃಷ್ಣ|Rpet news

ರಿಪ್ಪನ್‌ಪೇಟೆ : ಸರಕಾರ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವ ಪಡೆದುಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಡವಾಗಬೇಕು ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜಿಎಸ್ ಬಿ ಕಲ್ಯಾಣ ಮಂದಿರದಲ್ಲಿ ಹೊಸನಗರ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಆಯ್ಕೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ ಸರ್ಕಾರದ ಯೋಜನೆಯನ್ನು ಫಲಾನುಭವಿಗಳಿಗೆ ನೇರವಾಗಿ ದೊರೆಯುವಂತಹ ಕಾರ್ಯಕ್ರಮವನ್ನು ಸಂಘಟನೆಗಳು ಹಮ್ಮಿಕೊಳ್ಳಬೇಕು ಎಂದರು. ಕಾರ್ಮಿಕ…

Read More

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? | viral news

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.  ಬಸವಹಳ್ಳಿ ಗ್ರಾಮದ ರವಿಕುಮಾರ್ ​(46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಮೃತರು ಮಾತ್ರವಲ್ಲದೇ ಈ ಮೀನುಗಳನ್ನು ತಿಂದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ಬೇಸಿಗೆಗೆ ಗ್ರಾಮದ ಕೆರೆ…

Read More

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…

Read More

ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿ ಬರ್ಬರ ಹತ್ಯೆಯ ಹಿಂದಿರುವ ಹಂತಕರು ಯಾರು??? ರೌಡಿ ಹಂದಿ ಅಣ್ಣಿ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಶಿವಮೊಗ್ಗದ ಕುಖ್ಯಾತ ಹಂದಿ ಅಣ್ಣಿ ಯನ್ನು ನಡು ರಸ್ತೆಯಲ್ಲಿ ಬರ್ನರ ಹತ್ಯೆ ಮಾಡಲಾಗಿದೆ. ಭೀಕರ ಹತ್ಯೆಗೆ ನಿಖರ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. ಬಲ್ಲ ಮೂಲಗಳ ಪ್ರಕಾರ ಲೇಔಟ್ ಗೆ ಸಂಬಂಧ ಪಟ್ಟಂತೆ ನವುಲೆ ಆನಂದ್ ಗ್ಯಾಂಗ್, ಆಂಥೋಣಿ, ಭರತ್, ನಜ್ರೂ ಗ್ಯಾಂಗ್ ಗಳ ಮೇಲೆ ಅನುಮಾನಗಳಿವೆ. . ಶಿವಮೊಗ್ಗ ಅಂದಿನ ಕಾಲದ  ಲವ ಕುಶ ಎಂಬ ರೌಡಿ ಸಹೋದರರ ಮರ್ಡರ್ ಪ್ರಕರಣದಲ್ಲಿ ರೌಡಿಸಂ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿ ಶಿವಮೊಗ್ಗ ಪಾತಕ ಲೋಕದಲ್ಲಿ ಭರ್ಜರಿ ಹೆಸರು…

Read More
Exit mobile version