Headlines

ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ನಿಧನ :

ಕೋಣಂದೂರು : ಇಲ್ಲಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಕಾರ್ಯನಿಮಿತ್ತ ಕಾರ್ ನಲ್ಲಿ ಶಿವಮೊಗ್ಗಕ್ಕೆ ತೆರಳಿ ವಾಪಾಸ್ ಗರ್ತಿಕೆರೆಯ ನಿವಾಸಕ್ಕೆ ಹಿಂದಿರುಗುವಾಗ ಆಯನೂರ್ ಬಳಿ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಕಾರಿನ ಚಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಅಷ್ಟರಲ್ಲೆ ಅವರ ಪ್ರಾಣಪಕ್ಷಿ ಹಾರಿಹೋಗಿದೆ.ಮೃತದೇಹವನ್ನು ಆಂಬುಲೆನ್ಸ್ ಮೂಲಕ ಗರ್ತಿಕೆರೆಯ ಸ್ವ ಗೃಹಕ್ಕೆ ತರಲಾಗುತ್ತಿದೆ. ಕೋಣಂದೂರು ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿ ಮೂಡಿಸಿದ್ದ ಗಣೇಶ್ ಮೂರ್ತಿಯವರ ಅಗಲಿಕೆ ಅವರ ಅಸಂಖ್ಯಾತ…

Read More

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ| Election

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ ಕಣದಲ್ಲಿ ಉಳಿದ ಅಭ್ಯರ್ಥಿಗಳು ಯಾರ‍್ಯಾರು ಗೊತ್ತಾ..?? ಈ ಸುದ್ದಿ ನೋಡಿ ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.22 ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. # ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ,  # ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

Read More

ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮನೆಗೆ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ : ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂಬ ಶಾಸಕ ಈಶ್ವರಪ್ಪ ಹೇಳಿಕೆ ಹಿನ್ನೆಲೆಯಲ್ಲಿ  ಮಾಜಿ ಸಚಿವರ ಮನೆಗೆ ಹೆಚ್ಚಿನ ಪೊಲೀಸ್  ಭದ್ರತೆ ನೀಡಲಾಗಿದೆ. 30 ಕ್ಕೂ ಹೆಚ್ಚು ಪೊಲೀಸರ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.  ಶಿವಮೊಗ್ಗದ ಗುಡ್ಡಪ್ಪ ಶೆಡ್ ನಲ್ಲಿ ಇರುವ ಕೆ.ಎಸ್.ಈಶ್ವರಪ್ಪ  ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ.‌ ಬಿಜೆಪಿಯಲ್ಲಿ ಯುವ ಮೋರ್ಚಾದ ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂದು ಮಾಜಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು….

Read More

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸೋಮವಾರದಂದು ಅಯೋಧ್ಯೆಯಲ್ಲಿ ನೂತನ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಮಾಡಿದ ನಿಮಿತ್ತ ಹೊಂಬುಜ ಜೈನ ಮಠದಲ್ಲಿ ಸಂಜೆ ದೀಪೋತ್ಸವ ನೆರವೇರಿಸಿದರು. ಗುರುವಿಗೆ ಶಿಷ್ಯನಾಗಿ, ಪಿತೃವಾಕ್ಯ ಪರಿಪಾಲಕನಾಗಿ, ಸತಿಗೆ ತಕ್ಕ ಪತಿಯಾಗಿ ಅಯೋಧ್ಯೆಯ ಎಲ್ಲಾ ಜನರ ಪ್ರೀತಿ ಪಾತ್ರರಾಗಿ ಸಭ್ಯ ಸಮಾಜದ ಮರ್ಯಾದಾ…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More

RIPPONPETE | ನೆವಟೂರಿನಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು

A 74-year-old man, M. Bhadrachar from Nevaturu, died after being hit by a train near Ripponpet on Saturday afternoon. Police visited the spot and further investigation is underway. ರಿಪ್ಪನ್‌ಪೇಟೆ: ಸಮೀಪದ ನೆವಟೂರು ಗ್ರಾಮದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾದ ದುರ್ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ನೆವಟೂರು ನಿವಾಸಿ ಎಂ. ಭದ್ರಾಚಾರ್ (74) ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಸುಮಾರು 3.30 ಗಂಟೆಯ ವೇಳೆಗೆ ರೈಲು…

Read More

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾರುತಿಪುರ , ಕುಕ್ಕಳಲೆಯಲ್ಲಿ ಮನೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ಮನೆ ಹಾನಿ ಹಾಗೂ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಘಟನೆಗಳು ನಡೆದಿದೆ.  ಘಟನೆ 1: ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಟ್ಟಮ್ಮ ಕೋಂ ನಾಗರಾಜ್ ಅವರ ಮನೆ ಬಾರಿ ಮಳೆ ಯಿಂದಾಗಿ ಗೋಡೆ ಕುಸಿತವಾಗಿತ್ತು. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ರಿಪ್ಪನ್‌ಪೇಟೆ : ಸಾಲಭಾದೆಗೆ ಬೇಸತ್ತು ಜಮೀನಿನಲ್ಲಿಯೇ ವಿಷ ಸೇವಿಸಿ ರೈತ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗೌಡಕೊಪ್ಪ ಗ್ರಾಮದ ರೈತನೊಬ್ಬ ಸಾಲಭಾದೆಗೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ(55) ಎಂಬುವವರು ಸಾಲಭಾದೆಗೆ ಹೆದರಿ ತಮ್ಮ ಸ್ವಂತ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ ರವರಿಗೆ ಮನೆ ಹಿಂಬದಿಯಲ್ಲಿಯೇ ಒಂದೂವರೆ ಎಕರೆ ಜಮೀನು ಇದ್ದು ಅದರಲ್ಲಿಯೇ ಸಾಗುವಳಿ ಮಾಡಿಕೊಂಡು ಬರುತ್ತಿದ್ದು ಸದರಿ ಜಮೀನಿನ ಆಧಾರದ ಮೇಲೆ…

Read More

ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ!!! ಮಾದರಿಯದ ದಂಪತಿ

ಭದ್ರಾವತಿ : ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ ಹಾಗು ಲಿಂಗಧಾರಣೆ ನಡೆಯಿತು. ಭದ್ರಾವತಿ ಮೂಲದ ಪುನೀತ್ ಹಾಗೂ ರಾಧಿಕಾ ದಂಪತಿ ಲಂಡನ್​​ನಲ್ಲಿ ನೆಲೆಸಿದ್ದಾರೆ. ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಲಂಡನ್​ನಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ ಕಳೆದ ಆರು ತಿಂಗಳ ಹಿಂದೆ ಲಂಡನ್​​ನಲ್ಲಿಯೇ ಹೆಣ್ಣು ಮಗು ಜನಿಸಿದೆ. ಇದೀಗ ಮಗುವಿನ ನಾಮಕರಣ ಭದ್ರಾವತಿಯ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಡೆಸಲಾಯಿತು. ಮಗುವಿಗೆ ಲಿಂಗಾಯತ ಧರ್ಮದಂತೆ ಲಿಂಗಧಾರಣೆ ನಡೆಯಿತು. ಶಿವಮೊಗ್ಗದ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ  ಲಿಂಗಧಾರಣೆ…

Read More