Ripponpete | ಧಾರ್ಮಿಕ ಆಚರಣೆಗಳಿಂದ ಭಾಂದವ್ಯ ವೃದ್ದಿ – ಮಳಲಿ ಶ್ರೀಗಳು
ಧಾರ್ಮಿಕ ಆಚರಣೆಗಳಿಂದ ಭಾಂದವ್ಯ ವೃದ್ದಿ – ಮಳಲಿ ಶ್ರೀಗಳು ರಿಪ್ಪನ್ಪೇಟೆ : ಇಂದಿನ ಯುವಜನಾಂಗ ಹಬ್ಬ ಹರಿದಿನಗಳ ಆಚರಣೆಯಿಂದ ದೂರವಾಗುತ್ತಿದ್ದಾರೆ.ಹಿಂದಿನ ತಲೆಮಾರಿನವರು ಈ ಸಂಬAಧವನ್ನು ಬೆಸೆಯುವ ಮೂಲಕ ಸಂಬಂಧಿಕರಲ್ಲಿ ಭಾಂದವ್ಯವನ್ನು ಬೆಳಸಲು ಕೂಳೆಪಂಚಮಿ ಹಬ್ಬದಂತಹ ಹಲವು ಹಬ್ಬದ ಆಚರಣೆಗಳಿಂದಾಗಿ ನಮ್ಮ ಸಂಸ್ಕೃತಿ ಸಂಸ್ಕಾರ ಉಳಿಸುವಲ್ಲಿ ಸಾಧ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಕುಕ್ಕಳಲೇ ಗ್ರಾಮದಲ್ಲಿ ಕೂಳೆಪಂಚಮಿಯ ಅಂಗವಾಗಿ ಆಯೋಜಿಸಲಾದ ವಿಶೇಷ ಕೂಳೆಪಂಚಮಿ ಹಬ್ಬದ ಶಿವಪೂಜಾನುಷ್ಟಾನ ಮತ್ತು ಧಾರ್ಮಿಕ ಧರ್ಮಸಭೆಯ ದಿವ್ಯಸಾನಿಧ್ಯವನ್ನು ವಹಿಸಿ…