Headlines

OLX ನಲ್ಲಿ ಕಾರು ಖರೀದಿಸಲು ಹೋಗಿ ವಂಚನೆಗೊಳಗಾದ ಬ್ಯಾಂಕ್ ಉದ್ಯೋಗಿ

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್​ ನಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು OLX  ನಲ್ಲಿ ಕಾರೊಂದನ್ನ ಖರೀದಿಸಲು ಮುಂದಾಗಿ ಲಕ್ಷಾಂತರ ರೂ ಮೋಸವಾಗಿರುವ ಘಟನೆ ನಡೆದಿದೆ.  ಕಾರಿನ ಜಾಹಿರಾತು ನೀಡಿದ್ದ ಮಾಲೀಕ ತನ್ನನ್ನ ಆಯುಶ್ ಎಂದು ಪರಿಚಯಸಿಕೊಂಡು ಅಡ್ವಾನ್ಸ್ ಮಾಡಲು ಹೇಳಿದ್ದ. ಅದರಂತೆ ಉದ್ಯೋಗಿ 6 ಸಾವಿರ ರೂಪಾಯಿ ಅಡ್ವಾನ್ಸ್ ಮಾಡಿದ್ದಾರೆ. ಆ ಬಳಿಕ ಆಯುಶ್ ಕಾರ್​ ಡಿಲೇವರಿ ಇವತ್ತೆ ತೆಗೆದುಕೊಳ್ಳಿ ದೆಹಲಿಯ ಪಟೇಲ್​ ನಗರದ ಮೆಟ್ರೋ ಪಿಲ್ಲರ್​ ಬಳಿರುವ ಗ್ಯಾರೇಜಿನಲ್ಲಿ ಕಾರಿದೆ. ಬಾಕಿ ಹಣ…

Read More

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ….

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ‌ ಮುಖಂಡ ಧೀನ್ ದಯಾಳ್ ಭೇಟಿ

ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.  ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…

Read More

ರಿಪ್ಪನ್‌ಪೇಟೆ : ಪದವಿ‌ ಕಾಲೇಜಿನ ಆವರಣದಲ್ಲಿ ಜೇನು ದಾಳಿ – ಹಲವು ವಿದ್ಯಾರ್ಥಿಗಳಿಗೆ ಗಾಯ|Bee attack

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಅವರಣದಲ್ಲಿ ಜೇನುನೊಣಗಳು ದಾಳಿ ಮಾಡಿದ್ದರಿಂದ ಸುಮಾರು 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಜೇನುಹುಳುಗಳು ದಾಳಿ ಮಾಡಿದ್ದರಿಂದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿರದಿದ್ದರೂ, ಅವರಲ್ಲಿ ಹಲವರಿಗೆ ಜೇನುನೊಣಗಳು ಕುಟುಕಿದ ಜಾಗದ ಸುತ್ತಲೂ ಭಾರಿ ಊತ ಕಂಡುಬಂದಿದೆ. ಆಗಿದ್ದೇನು? ಕಳೆದೊಂದು ತಿಂಗಳಿನಿಂದ ಕಾಲೇಜಿಗೆ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. …

Read More

ಸೊರಬ ಪುರಸಭೆಗೆ ನೂತನ ಮುಖ್ಯಧಿಕಾರಿಗಳಾಗಿ ಮಹೇಂದ್ರ ಬಿ ಅಧಿಕಾರ ಸ್ವೀಕಾರ:

ಸೊರಬ: ಇಲ್ಲಿನ ಪಟ್ಟಣ ಪಂಚಾಯತ್ ಪುರಸಭೆಯಾದ ನಂತರ ಮೊದಲ ಮುಖ್ಯಾಧಿಕಾರಿಗಳಾಗಿ ಶ್ರೀ ಮಹೇಂದ್ರ ಬಿ ರವರು ಅಧಿಕಾರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ನಿಯೋಜನೆಗೆ ಅವಕಾಶ ಮಾಡಿ ಕೊಟ್ಟಂತಹ ಸೊರಬ ಶಾಸಕರಾದ ಶ್ರೀಯುತ ಕುಮಾರ್ ಬಂಗಾರಪ್ಪನವರಿಗೆ  ತುಂಬು ಹೃದಯದಿಂದ ಸ್ವಾಗತ ಹಾಗೂ ಅಭಿನಂದನೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಮ್ ಡಿ ಉಮೇಶ್,ಉಪಾಧ್ಯಕ್ಷರಾದ ಮಧುರಯ್ ಜಿ ಶೇಟ್,  ಸದಸ್ಯರಾದ ನಟರಾಜ ಉಪ್ಪಿನ,  ಪ್ರೇಮಾ ಟೋಕಪ್ಪ, ಜಯಲಕ್ಷ್ಮಿ ಪರಮೇಶ್ವರ್,ಪ್ರಭು ಮೇಸ್ತ್ರಿ,ಅನ್ಸರ್, ಪ್ರಸನ್ನ ಶೇಟ್ ದೊಡ್ಮನೆ,ರಂಜನಿ,ಪ್ರವೀಣ್ ಕುಮಾರ್,ಸುಲ್ತಾನ್ ಬೇಗಂ,ಆಫ್ರಿನ್,ವೀರೇಶ್ ಮೇಸ್ತ್ರಿಮತ್ತು ಆಶ್ರಯ…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು Shivamogga Tobacco Control Cell booked 51 COTPA violations during a special enforcement drive at the city bus stand, collected ₹4,500 in fines, and removed illegal tobacco advertisements. ಶಿವಮೊಗ್ಗ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಪ್ರಮುಖ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರ ವಿರುದ್ಧ ವಿಶೇಷ ದಾಳಿ ನಡೆಸಲಾಯಿತು….

Read More

ಮೆಗ್ಗಾನ್ ಆವರಣದಲ್ಲಿ ಮೃತ ಮಗುವನ್ನು ಎಳೆದು ತಂದ ನಾಯಿ|Shivamogga news

ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಗಾಗ ನಂಬಲಾಗದಂತಹ ಘಟನೆಗಳು ನಡೆಯುತ್ತಿರುತ್ತವೆ. ಬೆನ್ನಲ್ಲೆ ಮುಚ್ಚಿಹಾಕುವಂತಹ ಘಟನೆಗಳು ನಡೆಯುತ್ತಿರುತ್ತವೆ. ಸದ್ಯ ನಡೆದ ಘಟನೆಯೊಂದು ದೊಡ್ಡಪೇಟೆ ಪೊಲೀಸರು ಕೇಸ್​ ದಾಖಲಿಸಿದ್ದರಿಂದ ಬೆಳಕಿಗೆ ಬಂದಿದೆ. ಕಳೆದ ಮಾರ್ಚ್​ 31 ರಂದು ಬೆಳಗಿನ ಜಾವ, ನಾಯಿಯೊಂದು ಎಳೆಮಗುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್​ನ ಬಳಿಯಲ್ಲಿ ಓಡಾಡಿದೆ. ಇದನ್ನ ಕಂಡ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಭದ್ರತಾ ಸಿಬ್ಬಂದಿಯು ನಾಯಿಯನ್ನು ಹೆದರಿಸಿ ಓಡಿಸಿ, ಮಗುವನ್ನ ಹೆರಿಗೆ ವಾರ್ಡ್​ಗೆ ತಂದು ವೈದ್ಯರ ಬಳಿ ಪರೀಕ್ಷಿಸಿದ್ದಾರೆ. ಆದರೆ ಮಗು…

Read More
Exit mobile version