Headlines

ಅಪ್ರಾಪ್ತೆಗೆ ಗರ್ಭಪಾತ ಪ್ರಕರಣ: ಆನಂದಪುರ ಆಸ್ಪತ್ರೆ ವೈದ್ಯೆ ಡಾ. ಡಿ. ಪ್ರತಿಮಾ ಅಮಾನತು

A gynecologist from Anandapur Community Health Centre in Shivamogga has been suspended for allegedly conducting an abortion on a minor without informing the police, despite it being a POCSO case. The action followed a joint inquiry report that found serious lapses, negligence of duty, and irresponsibility, leading the Health and Family Welfare Department to order…

Read More

ಅಂತರ್ ಜಿಲ್ಲಾ ಬೈಕ್ ಕಳ್ಳರ ಹೆಡೆಮುರಿ ಕಟ್ಟಿದ ಸಾಗರದ ಪೊಲೀಸರು : ಮೂವತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಬೈಕ್ ಗಳು ವಶ

ಶಿವಮೊಗ್ಗ ಜಿಲ್ಲೆ ಸಾಗರ ಪೋಲಿಸರ ಚಾಣಾಕ್ಷತನದಿಂದ ಅಂತರ್ ಜಿಲ್ಲೆಗಳಲ್ಲಿ ಬೈಕ್  ಕಳ್ಳತನ ಮಾಡುತ್ತಿದ್ದ 3 ಜನ ಆರೋಪಿಗಳನ್ನು ಬಂಧಿಸಿ ಮೂವತ್ತು ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ ಬೈಕ್ ಗಳನ್ನು ಸಾಗರದ ಚಾಣಾಕ್ಷ  ಪೊಲೀಸರು ವಶಪಡಿಸಿಕೊಂಡು ಕಳ್ಳರನ್ನು ಬಂಧಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಬೈಕ್ ಕಳ್ಳತನ ಆಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಯವರ ಸೂಚನೆ ಮೇರೆಗೆ ಸಾಗರ ಎಎಸ್ಪಿ ರೋಹನ್ ಜಗದೀಶ್ ರವರ ಮಾರ್ಗದರ್ಶನದಲ್ಲಿ ಸಾಗರ ಪೊಲೀಸರು  ಕಾರ್ಯಾಚರಣೆ…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More

ಮಗನಿಗಾಗಿ ಮತ್ತೆ ಜೊತೆಯಾದ ತಂದೆ-ತಾಯಿ

ವಿಚ್ಚೇದನ ಪಡೆಯಲು ಮುಂದಾಗಿದ್ದ ತಂದೆ ಮತ್ತು ತಾಯಿಯನ್ನು ಅವರ 10ನೇ ತರಗತಿಯ ಮಗ ಒಂದು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗೆ ಜಿಲ್ಲೆ ಹೊಸನಗರ ತಾಲೂಕಿನ ಕಡೆಗದ್ದೆಯ ನಿವಾಸಿಗಳಾದ ಗಣೇಶಮೂರ್ತಿ ಮತ್ತು ಪೂರ್ಣಿಮಾ ದಂಪತಿ  17 ವರ್ಷಗಳ ಕಾಲ ಸುಖವಾಗಿ ಸಂಸಾರ ನಡೆಸಿದ್ದರು.ಸಣ್ಣದಾದ ಮನಸ್ತಾಪದಿಂದಾಗಿ ಮೂರು ವರ್ಷದ ಹಿಂದೆ ತವರು ಸೇರಿದ್ದ ಪೂರ್ಣಿಮಾ ಮರಳಿ ಗಂಡನ ಮನೆಗೆ ಬಂದಿರಲಿಲ್ಲ. ಕಳೆದ ಮೂರು ವರ್ಷಗಳಿಂದ ದೂರ ಇದ್ದ ದಂಪತಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇತ್ತ…

Read More

ಶಿವಮೊಗ್ಗ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ :

ಶಿವಮೊಗ್ಗ  ಜಿಲ್ಲೆಯಾದ್ಯಂತ ಇವತ್ತು ಮಳೆ ಪುನಃ ಅಬ್ಬರಿಸುತ್ತಿದೆ.   ಇವತ್ತು ಸಂಜೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಂಭವವಿದೆ. ಇಂದು ಸಂಜೆಯಿಂದ ನಾಳೆ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಸಂದರ್ಭದಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.

Read More

ರಾಜ್ಯದಲ್ಲಿ ಡಿ.28 ರಿಂದ ನೈಟ್ ಕರ್ಫ಼್ಯೂ ಜಾರಿ : ಸಚಿವ ಡಾ.ಸುಧಾಕರ್

  ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 20 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ತಜ್ಞರ ಜೊತೆ ಸಮಾಲೋಚನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಸುಧಾಕರ್, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಹೋಟೆಲ್ ಗಳಲ್ಲಿ ಇರುವ ಆಸನಗಳಲ್ಲಿ ಶೇ. 50 ರಷ್ಟು ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ…

Read More

ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ

ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…

Read More

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Ripponpete | ಅನಾರೋಗ್ಯ ಹಿನ್ನಲೆ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯಶವಂತ್ (19) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಅನಾರೋಗ್ಯ ಹಿನ್ನಲೆಯಲ್ಲಿ ಮನನೊಂದು ಶನಿವಾರ ಮಧ್ಯಾಹ್ನ ವಿಷ ಸೇವಿಸಿದ್ದಾನೆ ತಕ್ಷಣ ಕುಟುಂಬಸ್ಥರು ಯುವಕನನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದರು.ಚಿಕಿತ್ಸೆ ಫಲಕಾರಿಯಾಗದ ಹಿನ್ನಲೆಯಲ್ಲಿ ಯುವಕನು ಭಾನುವಾರ ತಡರಾತ್ರಿ…

Read More

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ ಮೆಟ್ರೊದಲ್ಲಿ ಉದ್ಯೋಗವಕಾಶ ಬೆಂಗಳೂರಿನ ಮೆಟ್ರೊ ರೈಲು ಕಾರ್ಪೊರೇಷನ್‌ನಲ್ಲಿ 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ. ಅಥವಾ ಎನ್‌ಸಿವಿಟಿ/ ಎನ್‌ಸಿಟಿವಿಟಿ/ಎನ್‌ಎಸಿಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯು 5 ವರ್ಷಗಳಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ವೇತನ ₹ 25,000ದಿಂದ ₹ 59,060 (ವಾರ್ಷಿಕ ಬಡ್ತಿ ಶೇ 3) ಮತ್ತು ಬಿಎಂಆರ್‌ಸಿಎಲ್‌ನ…

Read More

Ripponpete | ಅರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ – ನಾಗರೀಕರಿಗೆ ಕಿರಿಕಿರಿ | ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಶರಣಾಯಿತಾ ಗ್ರಾಮಾಡಳಿತ..!!??

ಆರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ ನಾಗರೀಕರಿಗೆ ಕಿರಿಕಿರಿ ರಿಪ್ಪನ್‌ಪೇಟೆ;-ಸಾಗರ-ತೀರ್ಥಹಳ್ಳಿ ಮಾರ್ಗದ ತಲಾ ಒಂದು ಕಿ.ಮೀ. ರಸ್ತೆ ಆಗಲೀಕರಣ ಕಾಮಗಾರಿ ಅರಂಭವಾಗಿ ವರ್ಷಗಳಾಗುತ್ತಾ ಬಂದರೂ ಕೂಡಾ ಕಾಮಗಾರಿ ಆರ್ಧಕ್ಕೆ ನಿಂತು ಸಾರ್ವಜನಿಕರಿಗೆ ಕಿರಿಕಿರಿಯಂತಾಗಿದೆ. ಕಳೆದ 2022 ನವಂಬರ್ ಡಿಸಂಬರ್ ತಿಂಗಳಲ್ಲಿ ರಸ್ತೆ ಸಾಗರ ಎಪಿಎಂಸಿ ಯಾರ್ಡ್ ಬಳಿಯಿಂದ ಸುಮಾರು 1 ಕಿ.ಮೀ. ದೂರದ ರಸ್ತೆ ಆಗಲೀಕರಣ ಮತ್ತು ಬಾಕ್ಸ್ ಚರಂಡಿ ವಿದ್ಯುತ್ತ ಕಂಬ ಸ್ಥಳಾಂತರ ಹೀಗೆ ಆಭಿವೃದ್ದಿ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷಗಳಾಗುತ್ತಾ ಬಂದರೂ ಕಾಮಗಾರಿ ಆರ್ಧಂಬರ್ಧವಾಗಿಯೇ…

Read More