Headlines

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ : ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಲಾರಿ ಡಿವೈಡರ್ ಗೆ ಡಿಕ್ಕಿ ಒಡೆದಿದೆ. ಲಾರಿಯ‌ ಮುಂಭಾಗ ನುಜ್ಜುಗುಜ್ಜಾಗಿದೆ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಮತ್ತು ಆಯನೂರು ಕಡೆ ಹೊರಟಿದ್ದ ಲಾರಿ ಎರಡೂ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೋಗುತ್ತಿದ್ದ ಕಾರು ಲಾರಿಯನ್ನ ಓವರ್ ಟೇಕ್ ಮಾಡುವ ವೇಳೆಯಲ್ಲಿ ಲಾರಿಗಳ ಚಾಲಕರಿಗೆ ಲಾರಿ ಚಾಲನೆಯ ನಿಯಂತ್ರಣ ತಪ್ಪಿದೆ. ಎರಡು ಲಾರಿ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ…

Read More

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ

SAGARA | ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್  ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದ ಘಟನೆ ಯಾಗಿದೆ. ರಾಟ್ ವಿಲರ್ ಜಾತಿಯ ನಾಯಿಯಿಂದ…

Read More

ಕೋಡೂರು ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|Accident

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕೋಡೂರು ಸಮೀಪದ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಗ್ರಾಮದ ಸೇತುವೆ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಅಕ್ಕಿ ತುಂಬಿಕೊಂಡು ಹೋಗುತಿದ್ದ ಲಾರಿ ಹಾಗೂ ಹೊಸನಗರ ಕಡೆಯಿಂದ ಬರುತಿದ್ದ ಖಾಲಿ ಲಾರಿ ನಡುವೆ ಡಿಕ್ಕಿಯಾಗಿದ್ದು,ಆಟೋವೊಂದನ್ನು ಓವರ್ ಟೇಕ್ ಮಾಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಲಾರಿ ಚಾಲಕನೊಬ್ಬನಿಗೆ ಗಾಯಗಳಾಗಿದ್ದು ಆತನನ್ನು ಹೊಸನಗರದ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತದಿಂದ…

Read More

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ ಭದ್ರಾವತಿ: ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿಯಾಗಿದ್ದ ಪರಿಣಾಮ, ನೂರಾರು ಕೋಳಿಗಳು ರಸ್ತೆಯ ಬದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮ ದೇವಾಲಯದ ತಿರುವಿನಲ್ಲಿ ಇಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ತೀವ್ರವಾಗಿ ಪಲ್ಟಿಯಾದ್ದರಿಂದ ಸ್ಥಳದಲ್ಲೇ ಹಲವಾರು ಕೋಳಿಗಳು ಬಲಿ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಆನವೇರಿ ದಿಕ್ಕಿಗೆ ಕೋಳಿಗಳನ್ನು ಹೊತ್ತೊಯ್ದು ಸಾಗುತ್ತಿತ್ತು. ಅಪಘಾತದ…

Read More

ರಿಪ್ಪನ್‌ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಸಾವಿರಾರು ಹೆರಿಗೆ ಮಾಡಿಸಿರುವ ಸೂಲಗಿತ್ತಿ ಜಯಮ್ಮ ರವರಿಗೆ ಸನ್ಮಾನ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಾವಿರಾರು ಹೆರಿಗೆ ಮಾಡಿಸುವ ಮೂಲಕ ಮಲೆನಾಡಿನಲ್ಲಿ ಮನೆಮಾತಾಗಿರುವ ಸೂಲಗಿತ್ತಿ ಜಯಮ್ಮ ರವರಿಗೆಸನ್ಮಾನಿಸಿ ಗೌರವಿಸಲಾಯಿತು. ಶನಿವಾರ ಸಂಜೆ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಲವಾರು ವರ್ಷಗಳಿಂದ ಸೂಲಗಿತ್ತಿ ಸೇವೆ ಮಾಡಿಕೊಂಡು ಎಲೆಮರೆ ಕಾಯಿಯಂತೆ ಕಾರ್ಯ ನಿರ್ವಹಿಸುತಿದ್ದ ಜಯಮ್ಮ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಯಲಕ್ಷ್ಮಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ಶ್ರೀರಾಮನಗರದ ನಿವಾಸಿ….

Read More

ಶಿವಮೊಗ್ಗದ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ – ಯುವ ಉದ್ಯಮಿ ಸಾವು|fire accident

ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಛೇರಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾತ್ರಿ ಭೂಪಾಳಂ ನಿವಾಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜೊತೆಗೆ ಮನೆಯಲ್ಲಿ ದಟ್ಟ ಹೊಗೆಯುವ ಆವರಿಸಿಕೊಂಡಿತ್ತು. ಮನೆ ಒಳಗಿದ್ದ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಹೊರಗೆ ಬಂದಿದ್ದರು….

Read More

ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು ,ಇನ್ನೊಬ್ಬ ಗಂಭೀರ

ಪೋಸ್ಟ್ ಮ್ಯಾನ್ ನ್ಯೂಸ್ ಡೆಸ್ಕ್ …………………ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ಸಮೀಪದಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಚಿಕ್ಕಮಗಳೂರು ನಿಂದ ಕಾರವಾರಕ್ಕೆ ಹೊರಟ ಸರ್ಕಾರಿ ಬಸ್ ಹಾಗೂ ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ಹಾಗೂ ಸಹೋದರ ಚಲಿಸುತ್ತಿದ್ದ ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದೇವಯ್ಯಾ ಜೈನ್ ಮೃತರಾಗಿದ್ದಾರೆ.ಇವರು ನಿವೃತ್ತ ಕೆಪಿಸಿ ಉದ್ಯೋಗಿಯಾಗಿದ್ದರು. ಸಹ ಪ್ರಯಾಣಿಕ ರಾಜೇಂದ್ರ ಜಯಂತ್ ಸ್ವಾಮೀಜಿ ರವರ ತಲೆಗೆ…

Read More

ನೂತನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಹುಟ್ಟೂರಿನಲ್ಲಿ ಆತ್ಮೀಯ ಸನ್ಮಾನ :

ರಿಪ್ಪನ್‌ಪೇಟೆ: ಜಿ.ಪಂ. ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರರವರನ್ನು ಕಾಂಗ್ರೇಸ್ ಪಕ್ಷ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಕೋಡೂರಿನ ಗ್ರಾಮಸ್ಥರು ಮತ್ತು ಹಿತೈಷಿಗಳು ಸನ್ಮಾನಿಸಿ ಗೌರವಿಸಿದರು. ಕೋಡೂರಿನ ಶ್ರೀಶಂಕ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಕಲಗೋಡು ರತ್ನಾಕರರವರು ಸನ್ಮಾನ ಸ್ವೀಕರಿಸಿ ಮಾತನಾಡಿ ನನ್ನ ಬೆಳವಣಿಗೆಗೆ ಗ್ರಾಮದ ಎಲ್ಲಾ ಹಿರಿಯರ ಆಶೀರ್ವಾದ, ಕಿರಿಯರ ಸಹಕಾರವಿದೆ. ಕಾಂಗ್ರೇಸ್ ಪಕ್ಷದಲ್ಲಿ ಭೂತ್ ಮಟ್ಟದ ಕಾರ್ಯದರ್ಶಿಯಿಂದ ರಾಜ್ಯ ಮಟ್ಟದ ಪ್ರಧಾನಕಾರ್ಯದರ್ಶಿಯವರೆಗೆ ಬೆಳೆಸಿದವರು ನಮ್ಮೂರಿನ ಜನ. ಪಕ್ಷನಿಷ್ಠೆ, ಸಂಘಟನೆ ಮತ್ತು…

Read More

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು ಶಿವಮೊಗ್ಗ, ಸೆ.29: ನಗರದ ಜಯನಗರ ಬಡಾವಣೆಯಲ್ಲಿ 20 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಜಯನಗರ ಐದನೇ ತಿರುವಿನ ನಿವಾಸಿ ನೈಜಿಲ್ (20) ಎಂಬ ಯುವಕನೇ ಮೃತ. ಡಿಪ್ಲೊಮಾ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಮುಂದಿನ ಕೋರ್ಸ್ ಕಲಿಯುತ್ತಿದ್ದ ಆತ, ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದನು. ಬೆಳಿಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತ ನೈಜಿಲ್…

Read More

ಹುಂಚಾದಲ್ಲಿ ನಡೆದ ಬಾಲ್ಯ ವಿವಾಹ : ಅರ್ಚಕ,ಫೋಟೋಗ್ರಾಫರ್ ಸೇರಿದಂತೆ ಎಲ್ಲಾರ ಮೇಲೂ ದಾಖಲಾಯಿತು ಕೇಸ್

ಇತ್ತೀಚೆಗೆ ರಿಪ್ಪನ್‌ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ನಡೆದ ಬಾಲ್ಯವಿವಾಹದ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದೆ.  ಮದುವೆ ಗಂಡು ವಯಸ್ಕನಾಗಿದ್ದು ಮದುವೆ ಹೆಣ್ಣು ಅಪ್ರಾಪ್ತ ವಯಸ್ಸಿನವಳಾಗಿದ್ದಳು.ಈಗ ವಧುವರ, ಮದುವೆ ಮಾಡಿಸಿದ್ದ ಅರ್ಚಕ, ಆಹ್ವಾನ ಪತ್ರಿಕೆ ಮುದ್ರಿಸಿದ ವ್ಯಕ್ತಿ, ಫೋಟೋಗ್ರಾಫರ್, ವಧು ವರರ ಪೋಷಕರ ವಿರುದ್ಧ ದೂರು ದಾಖಲಾಗಿದೆ. ಆನಗದ್ದೆ ಗ್ರಾಮದ ಯಲ್ಲದೋಣೆಯ ರಮೇಶ್ ಎಂಬುವವನು ಬಳ್ಳಾರಿ ತಾಲೂಕಿನ ಕೂಡ್ಲಿಗಿ ಗ್ರಾಮದ‌ ಅಪ್ರಾಪ್ತೆ ಬಾಲಕಿಯನ್ನ ಮಾ.28 ರಂದು ಮದುವೆಯಾಗಿರುತ್ತಾನೆ.  ಈ ಬಗ್ಗೆ ಬಂದ ದೂರು…

Read More