ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ | Agumbe

ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ ಉರುಳಿದ ಬೃಹತ್ ಮರ. – ಸಂಚಾರ ಅಸ್ತವ್ಯಸ್ತ  ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ ಓಮಿನಿ ಕಾರ್ ಮೇಲೆ  ಬೃಹತ್ ಮರವೊಂದು ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ನಡೆದಿದೆ. ಆಗುಂಬೆಯ ನಾಲ್ಕನೆ ತಿರುವಿನಲ್ಲಿ ಈ ಘಟನೆ ಜರುಗಿದ್ದು ಮರ ಬಿದ್ದ ಪರಿಣಾಮ ಓಮಿನಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಇದ್ದ ಸವಾರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ನಾಲ್ಕನೇ ತಿರುವಿನಲ್ಲಿ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದ್ದು …

Read More

ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಓರ್ವ ಸ್ಥಳದಲ್ಲೇ ಸಾವು A 55-year-old man died on the spot after a head-on collision between a Nano car and an i20 near Umblebailu on the outskirts of Shivamogga. Tunganagar Police have registered a case and started an investigation. ಶಿವಮೊಗ್ಗ, ಆ.2: ನಗರದ ಹೊರವಲಯದ ಉಂಬ್ಳೇಬೈಲು ಸಮೀಪ ಭಾನುವಾರ ಸಂಭವಿಸಿದ ಭೀಕರ…

Read More

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಪಡಿತರ ಅಕ್ಕಿಯ ದೊಡ್ಡ ಮೊತ್ತವನ್ನು ಬಂಕಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಶರೀಫ್ ನಗರ ನಿವಾಸಿ ಜಯದೇವ್ ಮಾಮ್ಲೆ ಪಟ್ಟಣಶೆಟ್ಟರ ಮಲ್ಲಿಕಾರ್ಜು ಎಂಬ ವ್ಯಕ್ತಿಯು ಬಾಡಿಗೆಗೆ ಪಡೆದಿದ್ದ ಮಲ್ಲೇಶಪ್ಪ ಮಾಳಗಿಮನಿ ಅವರ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು….

Read More

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ

ಪಟಾಕಿ ಮಾರಾಟ ಮಳಿಗೆ ಮತ್ತು ಗೋದಾಮಿನ ಮೇಲೆ ದಾಳಿ -ಅಕ್ರಮ ದಾಸ್ತಾನು ಇರಿಸಿದ್ದ 2000 ಕೆ.ಜಿ. ಪಟಾಕಿ ವಶ ಶಿವಮೊಗ್ಗ:  ಅತ್ತಿಬೆಲೆ ಪಟಾಕಿ ಅಂಗಡಿಯ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆ ವಹಿಸುವಂತೆ ಹೇಳಿದ್ದು ಪಟಾಕಿ ಮಾರಾಟ ಕೇಂದ್ರ ಮತ್ತು ಗೋದಾಮುಗಳ ಮೇಲೆ  ಪೊಲೀಸರು, ಕಂದಾಯ ಮತ್ತು ಇತರೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 63 ಪಟಾಕಿ ಅಂಗಡಿ ಮತ್ತು ಗೋದಾಮುಗಳಲ್ಲಿ ಇಲ್ಲಿಯವರೆಗೆ ನಾಲ್ಕು ಮಳಿಗೆ ಮತ್ತು ಗೋದಾಮುಗಳ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. 2000 ಕೆಜಿ ಪಟಾಕಿ…

Read More

ಹನಿಟ್ರ್ಯಾಪ್ : ನಗ್ನ ವೀಡಿಯೋ ಮಾಡಿ ಹಣಕ್ಕಾಗಿ ಬೆದರಿಸುತ್ತಿದ್ದ ಶಿವಮೊಗ್ಗ ಮೂಲದ ಮಹಿಳೆ ಸೇರಿ ಇಬ್ಬರು ಬಂಧನ

ಹನಿ ಟ್ರಾಪ್‌ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ.  ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ. ಶಿರಸಿ ಉಂಚಳ್ಳಿಯ ಅಜಿತ್ ಶ್ರೀಕಾಂತ್ ನಾಡಿಗ್ (25), ಬನವಾಸಿ ರಸ್ತೆಯ ಗೊಲಕೇರಿ ಓಣಿಯ ಧನುಷ್ಯ ಕುಮಾರ್ ಯಾನೆ ದಿಲೀಪ್ ಕುಮಾರ್ ಶೆಟ್ಟಿ (25) ಹಾಗೂ ಶಿವಮೊಗ್ಗದ ಗೋಪಾಳ ರಂಗನಾಥ್ ಬಡಾವಣೆಯ ಪದ್ಮಜಾ ಡಿ.ಎನ್. ಬಂಧಿತ ಆರೋಪಿಗಳು. ಆರೋಪಿ ಅಜಿತ್ ಜತೆ…

Read More

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police seized 16.4 kg of illegally cultivated cannabis plants worth about Rs 2.10 lakh from a farm at Gouthamapura village in Sagar taluk and arrested two accused. ಸಾಗರ: ತೋಟದ ಮಧ್ಯೆ ರಹಸ್ಯವಾಗಿ ಅಕ್ರಮ ಗಾಂಜಾ ಬೆಳೆದಿದ್ದ ಪ್ರಕರಣವನ್ನು ಆನಂದಪುರ ಪೊಲೀಸರು ಪತ್ತೆಹಚ್ಚಿದ್ದು, ₹2.10 ಲಕ್ಷ ಮೌಲ್ಯದ…

Read More

ವರದಕ್ಷಿಣೆ ಕಿರುಕುಳ : ನವವಿವಾಹಿತೆ ಆತ್ಮಹತ್ಯೆ|sucide

ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ದಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ. ದಿಗಟೆಕೊಪ್ಪ ಗ್ರಾಮದ  23ವರ್ಷದ ಸುಶ್ಮಿತಾ ನೇಣಿಗೆ ಶರಣಾದ ಗೃಹಿಣಿಯಾಗಿದ್ದಾರೆ.ಕಳೆದ ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಮೃತ ಸುಷ್ಮಿತಾ ಮನೆಯ ಶೌಚಗೃಹದಲ್ಲಿ ವೇಲ್ ನಿಂದ ನೇಣಿಗೆ ಶರಣಾಗಿದ್ದು, ಈ ಸಂಬಂಧ ಪತಿ ಹಾಗೂ ಅತ್ತೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ತನ್ನ ಮಗಳಿಗೆ ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಮೃತಳ ತಂದೆ…

Read More

ಶಿವಮೊಗ್ಗ:ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಅಪಘಾತದಲ್ಲಿ ಶಿಕ್ಷಕ ಸಾವು

ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಇಂದು ಬೆಳಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿದ್ದರು.ಇಂದು ಬೆಳಗ್ಗೆ ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ ನೂರು ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ  ಮೃತಪಟ್ಟಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಮದರಿಪಾಳ್ಯದ ಲಾರಿ ಚಾಲಕನ ವಿರುದ್ದ ಪ್ರಕರಣ…

Read More

Shivamogga | ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್

ಹಿಂದುಳಿದವರ ಮತ ವಿಭಜನೆಗಾಗಿ ಯಡಿಯೂರಪ್ಪನವರೇ ಈಶ್ವರಪ್ಪರನ್ನು ಚುನಾವಣೆಗೆ ನಿಲ್ಲಿಸುತಿದ್ದಾರೆ – ಆಯನೂರು ಮಂಜುನಾಥ್ ಹಿಂದುಳಿದವರ ಮತ ವಿಭಜನೆ ಆದಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭ ಎಂಬ ಕಾರಣಕ್ಕೆ ಕೆ.ಎಸ್. ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಬಿಜೆಪಿ ಮುಖಂಡ ಬಿ.ಎಸ್‌. ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸುತ್ತಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಡಮ್ಮಿ’ ಎಂಬ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಅವರು ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು….

Read More

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ ; ಜೈಲುಪಾಲಾದ ಯುವಕ

ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ; ಜೈಲುಪಾಲಾದ ಯುವಕ ಧುಲೆ (ಮಹಾರಾಷ್ಟ್ರ): ಇಂದಿನ ದಿನಮಾನಗಳಲ್ಲಿ ಸಾಮಾನ್ಯವಾಗಿ ಎಲ್ಲರೂ ತಮ್ಮ ಪ್ರೀತಿಪಾತ್ರರು, ಸ್ನೇಹಿತರು, ಕುಟುಂಬಸ್ಥರು ಹಾಗೂ ತಮ್ಮ ಪ್ರೀತಿಯ ಸಾಕು ಪ್ರಾಣಿಗಳ ಹುಟ್ಟುಹಬ್ಬವನ್ನೂ ಸಹ ಆಚರಣೆ ಮಾಡಿ ಸಂಭ್ರಮಿಸುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಹಾವಿನ ‘ಹುಟ್ಟುಹಬ್ಬ’ ಆಚರಣೆ ಮಾಡಿದ್ದಾನೆ! ವಿಡಿಯೋ ವೈರಲ್ ಆಗುತ್ತಿದ್ಧಂತೆ ಆತ ಜೈಲುಪಾಲಾಗಿದ್ದಾನೆ. ಮಹಾರಾಷ್ಟ್ರದ ಧುಲೆಯಲ್ಲಿ ಈ ಘಟನೆ ವರದಿಯಾಗಿದೆ. ನಾಗರಹಾವಿನ ಹುಟ್ಟುಹಬ್ಬ ಆಚರಿಸುತ್ತಿದ್ದ ರೀಲ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಯುವಕ…

Read More