Headlines

ಮಲೆನಾಡು ಭಾಗದ ನೆಟ್ ವರ್ಕ್ ಸಮಸ್ಯೆ ಶೀಘ್ರದಲ್ಲೇ ಬಗೆಹರಿಯಲಿದೆ: ಶಾಸಕ ಹರತಾಳು ಹಾಲಪ್ಪ

ಸಾಗರ :: ಮಲೆನಾಡು ಭಾಗದಲ್ಲಿ ಉಂಟಾಗಿರುವ ನೆಟ್ ವರ್ಕ್ ಸಮಸ್ಯೆಯಿಂದ ಅನೇಕ ಜನರಿಗೆ ಆನ್ ಲೈನ್ ಮೂಲಕ ಮಾಡುವ ಕೆಲಸಗಳಿಗೆ ತೊಂದರೆ ಆಗುತ್ತಿದ್ದು ಮತ್ತು ರಾಜ್ಯದಲ್ಲಿ ತಹಸೀಲ್ದಾರ್ ಕನ್ವರ್ಟೆಡ್ ನಿವೇಶನಗಳ ಸಮಸ್ಯೆಗಳ ಕುರಿತು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಇವರ ಗಮನಕ್ಕೆ ತಂದಿದ್ದು ಶೀಘ್ರದಲ್ಲೇ ಇದನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ ಇದರಿಂದ  ಅನೇಕ ಜನರಿಗೆ ಅನುಕೂಲವಾಗಲಿದೆ ಎಂದು ಶಾಸಕ ಹರತಾಳು ಹಾಲಪ್ಪ  ತಿಳಿಸಿದರು ಅವರು ಇಂದು ಸಾಗರ ನಗರಸಭೆ ಹಮ್ಮಿಕೊಂಡಿದ್ದ 2021 ನೇ ಸಾಲಿನ 15ನೇಹಣಕಾಸು ಅನುದಾನದಲ್ಲಿ…

Read More

ಭಾರಿ ಬಹುಮತದಿಂದ ಕಿಮ್ಮನೆ ರತ್ನಾಕರ್ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ|RMM

ಭಾರಿ ಬಹುಮತದಿಂದ ಕಿಮ್ಮನೆ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ತೀರ್ಥಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ, ಸಹಕಾರಿ ವಿಭಾಗದ ಡಾ.ಆರ್.ಎಂ.ಮಂಜುನಾಥ್ ಗೌಡ ಹೇಳಿದರು.  ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ತೀರ್ಥಹಳ್ಳಿ ಕಾಂಗ್ರೇಸ್ ಪಕ್ಷದಲ್ಲಿ ಯಾವುದೇ ಗೊಂದಲ,ಭಿನ್ನಾಭಿಪ್ರಾಯ ಇಲ್ಲ,ಸಣ್ಣ,ಪುಟ್ಟ ಭಿನ್ನಾಭಿಪ್ರಾಯ ಗಳಿರಬಹುದು ಅದನ್ನು ಬಗೆಹರಿಸಿಕೊಂಡು ಪ್ರೀತಿ,ವಿಶ್ವಾಸದೊಂದಿಗೆ ಒಂದಾಗಿ ನಮ್ಮ ಪಕ್ಷವನ್ನು ಗೆಲ್ಲಿಸಲಿದ್ದೇವೆ.ಟಿಕೆಟ್ ಘೋಷಣೆ ಮುನ್ನ ಇದ್ದ ಭಿನ್ನಾಭಿಪ್ರಾಯ ಸಹಜ…

Read More

ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM

ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…

Read More

ಫೇಸ್‌ಬುಕ್‌ ನ ಅಪರಿಚಿತ ಸ್ನೇಹಿತನಿಂದ ಲಕ್ಷಾಂತರ ರೂ ಹಣ ಕಳೆದುಕೊಂಡ ಮಹಿಳೆ – ಪ್ರಕರಣ ದಾಖಲು|Facebook fraud

ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿ ತಾನು ಇಂಗ್ಲೆಂಡ್‌ ದೇಶದಲ್ಲಿ ಡಾಕ್ಟರ್‌ ಎಂದು ನಂಬಿಸಿ ನಗರದ ₹6.50 ಲಕ್ಷ ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಹಿನ್ನಲೆ: ಶಿವಮೊಗ್ಗದ ಮಹಿಳೆಯೊಬ್ಬರ ಫೇಸ್‌ಬುಕ್‌ಗೆ ವ್ಯಕ್ತಿಯೊಬ್ಬ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿದ್ದ ಆಕೆ ರಿಕ್ವೆಸ್ಟ್ ಅಸೆಪ್ಟ್ ಮಾಡಿ ಕೆಲ ದಿನ ಆ ವ್ಯಕ್ತಿಯೊಂದಿಗೆ ಚಾಟಿಂಗ್‌ ನಡೆಸಿದ್ದರು. ತಾನೊಬ್ಬ ವೈದ್ಯ. ಇಂಗ್ಲೆಂಡ್‌ನಲ್ಲಿ ವಾಸವಿದ್ದೇನೆ ಎಂದು ಪರಿಚಯಿಸಿಕೊಂಡಿದ್ದ. ಮೇ 14ರಂದು ಚಾಟಿಂಗ್‌ ನಡೆಸಿದ್ದ ವೇಳೆ ಆತ, ಮಹಿಳೆಗೆ ಬೆಲೆಬಾಳುವ ಉಡುಗೊರೆ…

Read More

ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ | SHIVANANDA PATIL

Haveri District Journalists Association honored Karnataka Minister Shivanand Patil after he donated Rs 5 lakh to the welfare fund and assured drinking water projects for 410+ villages. ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ ಹಾವೇರಿ: ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (13-09-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 13/09/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ ರಿಪ್ಪನ್‌ಪೇಟೆ – ಹೊಸನಗರ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮಾಡಿರುವ ಶುಭಾ ಆರ್. ರಾವ್ ಎಂಬ ವಿದ್ಯಾರ್ಥಿನಿಯನ್ನು ರಿಪ್ಪನ್‌ಪೇಟೆಯಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಪಟ್ಟಣದ ಶ್ರೀರಾಮ ಮಂದಿರದಲ್ಲಿ ಬ್ರಾಹ್ಮಣ ಸಮಾಜ ಆಯೋಜಿಸಿತ್ತು. ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಎಚ್.ಪಿ. ಸುರೇಶ್ ಅವರು ಮಾತನಾಡಿ ಸಾಧನೆಯ ಹಿಂದಿರುವ ಶ್ರಮವನ್ನು ಸಮಾಜವು ಗುರುತಿಸಬೇಕು. ವಿದ್ಯಾರ್ಥಿಗಳು…

Read More

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR ರಿಪ್ಪನ್‌ಪೇಟೆ;-ಜೆಡಿಎಸ್ ಜೊತೆಗೆ ಹೊಂದಾಣಿಕೆ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ ವೈ ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಆಯೋಜಿಸಲಾದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು ಅವರು ಹಲವು ವರ್ಷಗಳ ಕಾಲ ಬಿಜೆಪಿಯ ತತ್ವ ಸಿದ್ಧಾಂತವನ್ನು ದ್ವೇಷಿಸುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟಂತಹ ಒಂದು ಕರೆಗೆ…

Read More

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…

Read More

ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ರಾಮತೀರ್ಥದಲ್ಲಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ: ಎಳ್ಳಮವಾಸ್ಯೆ ಪ್ರಯುಕ್ತ ಜ.2 ರಂದು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆಯ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ಧ ಅಗಸ್ತ್ಯ ಮಹರ್ಷಿಗಳ ಪುಣ್ಯಾಶ್ರಮವಾದ ಶರ್ಮೀಣ್ಯಾವತಿ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ 40ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 9ನೇ ವರ್ಷದ ವಾರ್ಷಿಕೋತ್ಸವ ಏರ್ಪಡಿಸಲಾಗಿದೆ ಎಂದು ಶ್ರೀ ರಾಮೇಶ್ವರ ದೇವಸ್ಥಾನದ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 8.00 ಗಂಟೆಯಿಂದ ಪ್ರಧಾನ ಪುರೋಹಿತರಾದ ಕೆಂಜಿಗಾಪುರದ ಶ್ರೀಧರ್ ಭಟ್, ಶ್ರೀ ಸತ್ಯನಾರಾಯಣ…

Read More
Exit mobile version