Headlines

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್  ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…

Read More

ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ʻಚಂದ್ರಯಾನ-3ʼ ನೌಕೆ : ಆಗಸ್ಟ್‌ನಲ್ಲಿ ಚಂದ್ರನ ಅಂಗಳಕ್ಕೆ

ಭಾರತೀಯರ ಹೆಮ್ಮೆಯ ಪ್ರತೀಕವಾದ ಬಹು‌ನಿರೀಕ್ಷಿತ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ. ಇಂದು ಮಧ್ಯಾಹ್ನ 2.35ಕ್ಕೆ ಸರಿಯಾಗಿ ಚಂದ್ರಯಾನ ಉಡಾವಣೆ ಮಾಡಲಾಯಿತು. ಉಡಾವಣೆ ಯಶಸ್ವಿಯಾಗುತ್ತಲೇ ಇಸ್ರೋ ವಿಜ್ಞಾನಿಗಳು ಹಾಗೂ ನೆರೆದಿದ್ದ ಸಾವಿರಾರು ಮಂದಿಯಿಂದ ಸಂಭ್ರಮದ ಹರ್ಷೋದ್ಘಾರ, ಭರ್ಜರಿ ಕರತಾಡನ ಕೇಳಿಬಂದಿದೆ‌. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡಾವಣೆ ಮಾಡಲಾಯಿತು. ಯಶಸ್ವಿ ಲ್ಯಾಂಡಿಂಗ್ ಆದರೆ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ. ಚಂದ್ರಯಾನ-3ನ್ನು 615 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಲ್ಯಾಂಡರ್…

Read More

ರಿಪ್ಪನ್‌ಪೇಟೆ : ಧರ್ಮಸ್ಥಳಕ್ಕೆ ಹೋಗಿ‌ ಕೇಶ ಮುಂಡನೇ ಮಾಡಿಸಿಕೊಂಡು ಬಂದಿದ್ದ ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಮದ ಇಂದಿರಾನಗರ ನಿವಾಸಿ ಸತೀಶ್ (35) ತನ್ನ ಮನೆಯಲ್ಲಿಯೇ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಈತ ಮಾನಸಿಕವಾಗಿ ನೊಂದಿದ್ದ. ಕಳೆದ ಮೂರು ದಿನಗಳ ಹಿಂದಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಶ ಮುಂಡನ ಮಾಡಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪತ್ನಿ, ಇಬ್ಬರು (ಪುತ್ರಿ, ಪುತ್ರ) ಚಿಕ್ಕ ಮಕ್ಕಳನ್ನು ಹಾಗೂ ಸಹೋದರ ಸೇರಿದಂತೆ ಅಪಾರ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೂವರಿಗೆ ಡಿಕ್ಕಿಯಾಗಿ ಲೈಟ್​ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತುಂಡಾದ ಲೈಟ್ ಕಂಬ ಕಾರಿನ ಮೇಲೇಯೆ ಬಿದ್ದಿದೆ.  ಸಾಗರ ತಾಲ್ಲೂಕಿನ ಆನಂದಪುರದ ಹೊಸೂರು ಸಮೀಪ ಈ ಘಟನೆ ಸಂಭವಿಸಿದೆ. ಶಿರಸಿ ಕಡೆಗೆ ಹೋಗುವವರು ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸೂರು ಸಮೀಪ ಕಾರು ಅಪ್​ಸೆಟ್ ಆಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು…

Read More

ಮಾ.4 ರವರೆಗೆ ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ ವಿಸ್ತರಣೆ : ಶಾಲಾ ಕಾಲೇಜು ನಾಳೆಯಿಂದ ಆರಂಭ

ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ. ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲೆ, ಕಾಲೇಜುಗಳು ಪ್ರಾರಂಭ ಹರ್ಷ ಹಿಂದೂ…

Read More

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ

ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು. ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ….

Read More

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಆಂಧ್ರಪ್ರದೇಶದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ ಆಂಧ್ರಪ್ರದೇಶದ ಖಾಕಿನಾಡ ನಗರದಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಹಮ್ಮದ್ ಝಿಯಾದ್ ಎಂ , ಆದರ್ಶ್…

Read More

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ D.E. Madhusudan has been appointed as the new President of the historic Sri Siddhivinayaka Temple Management Committee in Ripponpet. The new 9-member committee will serve for the next three years. ರಿಪ್ಪನ್‌ಪೇಟೆ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ದತ್ತಿ…

Read More
Exit mobile version