Headlines

ತೀರ್ಥಹಳ್ಳಿ : ತೂದೂರು ಗ್ರಾಮಕ್ಕೆ ಬರಲಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಸಿಎಂ ಫ್ಲೈಟ್|bommai

ನಾಳೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಗ್ರಾಮಕ್ಕೆ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಆಗಮಿಸಿಲಿದ್ಧಾರೆ. ಮುಖ್ಯಮಂತ್ರಿಗಳ ಉಪಕಾರ್ಯದರ್ಶಿ ಬಿಡುಗಡೆ ಮಾಡಿರುವ ಪ್ರವಾಸ ಪಟ್ಟಿಯಲ್ಲಿರುವ ಪ್ರಕಾರ,  ಬಸವರಾಜ ಬೊಮ್ಮಾಯಿಯವರು  ನಾಳೆ  ಬೆಳಿಗ್ಗೆ :09.00 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನದ ಮೂಲಕ ಹೊರಟು 09.50 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ಧಾರೆ. .  ಅಲ್ಲಿ 10.30 ಕ್ಕೆ  ಆದಿ ಬಣಜಿಗರ” ಸಂಘದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ಧಾರೆ. ನಂತರ  ಮಧ್ಯಾಹ್ನ :12.00 ಕ್ಕೆ  “ರಾಜ್ಯ…

Read More

ಚಂದ್ರಯಾನ -3 ಯಶಸ್ವಿ – ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

ರಿಪ್ಪನ್‌ಪೇಟೆ : ವಿಜ್ಞಾನಿಗಳ ಅವಿರತ ಶ್ರಮದಿಂದ ಚಂದ್ರಯಾನ 3 ವಿಕ್ರಂ ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಸಾರ್ವಜನಿಕರು ರಾಷ್ಟ್ರ ಧ್ವಜ ಬೀಸುತ್ತಾ ,ಘೋಷಣೆ ಕೂಗಿ ಪಟಾಕಿ ಸಿಡಿಸಿ ,ಸಿಹಿ‌ ಹಂಚಿ ಸಂಭ್ರಮಿಸಿದರು. ಪುಟ್ಟ ಮಗುವಿನಂಥ ರೋವರ್‌ನ್ನು ಒಡಲಲ್ಲಿ ಹೊತ್ತ ವಿಕ್ರಮ್‌ ಲ್ಯಾಂಡರ್‌ ತುಂಬು ಗರ್ಭಿಣಿಗೂ ಆಯಾಸವಾಗದಷ್ಟು ಮೃದುವಾಗಿ ಚಂದ್ರನ ಮೇಲೆ ಮೆಲ್ಲಗೆ ಹೆಜ್ಜೆ ಇಡುತ್ತಿದ್ದಂತೆಯೇ ಇತ್ತ ಇಡೀ ಭಾರತವೇ ಎದ್ದು ನಿಂತು ಕುಣಿದಾಡಿತು. ಚಂದ್ರಯಾನ 3 ರ…

Read More

ನಾಡು-ನುಡಿಯ ಅಭಿವೃದ್ಧಿಗಾಗಿ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು : ಆರಗ ಜ್ಞಾನೇಂದ್ರ|Ripponpet

ರಿಪ್ಪನ್‌ಪೇಟೆ: ನಾಡು-ನುಡಿಯ ಅಭಿವೃದ್ಧಿಗಾಗಿ ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಹಾಗೇಯೇ ವಿಶಾಲ ಭಾವನೆಯನ್ನು ಹೊಂದುವ ಜನಸಮೂಹ ಭಾಷಾ ಪ್ರೇಮದಿಂದ ನಾಡನ್ನು ಕಟ್ಟಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ, ಪುನಿತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ 67 ನೇ ಕನ್ನಡ ರಾಜ್ಯೋತ್ಸವ ಹಾಗೂ ಪುನಿತ್ ರಾಜ್ ಪುಣ್ಯಸ್ಮರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಪ್ರಪಂಚದಲ್ಲಿಯೇ ಇಸ್ರೇಲ್‌ನ ಜನರು ಹೆಚ್ಚು ಭಾಷಾಭಿಮಾನಿಗಳಾಗಿದ್ದು, ಅವರ ನಿರಂತರ ಚಟುವಟಿಕೆಯಲ್ಲಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.  ’20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ…

Read More

ಮಡಿವಾಳ ಸಮಾಜದಿಂದ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಭೇಟಿ: ಡಾ.ರಾಜು ಎಂ ತಲ್ಲೂರು|Soraba

ಸೊರಬ: ಪರಿಶಿಷ್ಟ ಜಾತಿಗೆ ಸೇರಲು ಮಡಿವಾಳ ಸಮಾಜ ಎಲ್ಲ ರೀತಿಯ ಲಕ್ಷಣ ಹೊಂದಿದ್ದು, ಸಮಾಜದ ನಿಯೋಗ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಹೇಳಿದರು.  ಸೋಮವಾರ ಪಟ್ಟಣದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಡಿವಾಳ ಸಮಾಜ ಅತ್ಯಂತ ಹಿಂದುಳಿದಿದ್ದು, ಪ್ರೊ. ಅನ್ನಪೂರ್ಣ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅವರು ಮಡಿವಾಳ…

Read More

ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru

ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ  ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…

Read More

ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವ ಜತೆಗೆ ಉತ್ತಮ ಜೀವನ ನಡೆಸಲು ಸಹಕರಿಸುತ್ತೇನೆ ಎಂದು ಕೇಂದ್ರ ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದಲ್ಲಿ ಮೃತರ ಮನೆಗಳಿಗೆ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ಮೃತ ಪಟ್ಟ ಶರಣಪ್ಪ ನವರ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ರಿಪ್ಪನ್‌ಪೇಟೆ : 396 ನೇ ಶಿವಾಜಿ ಜಯಂತಿ ಆಚರಣೆ

ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಮರಾಠ ಸಮಾಜದ ಅಧ್ಯಕ್ಷ ನಾಗೇಶ್ ಹೊಸಮನೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ ರಸ್ತೆಯ ಶಿವಾಜಿ ಸರ್ಕಲ್  ನಡೆದ ಶಿವಾಜಿ ಜಯಂತಿ ಆಚರಣೆಯಲ್ಲಿ ಮಾತನಾಡಿ ಪರಕೀಯರ ಅಟ್ಟಹಾಸದಿಂದ ಭಾರತವನ್ನು ರಕ್ಷಿಸುವಲ್ಲಿ…

Read More

ಆವಿನಹಳ್ಳಿ ಸಮೀಪದಲ್ಲಿ ರಸ್ತೆ ಅಪಘಾತ – ಗಂಡು ಕಾಡುಕೋಣ ಸಾವು|accident

ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ. ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಆವಿನಹಳ್ಳಿ…

Read More