Headlines

ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರಾಗಿ ಎನ್ ವರ್ತೇಶ್ ನೇಮಕ :

ಹೊಸನಗರ : ಜೆಡಿಎಸ್ ಪಕ್ಷದ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಎನ್ ವರ್ತೇಶ್ ರವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ  ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ನೇಮಕ ಮಾಡಿದ್ದಾರೆ. ರಿಪ್ಪನ್‌ಪೇಟೆಯ  ಎನ್ ವರ್ತೇಶ್ ಜೆಡಿಎಸ್ ನ ಹಿರಿಯ ಮುಖಂಡರಾಗಿದ್ದು ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಜಿಲ್ಲಾ ಸಮಿತಿಯವರು ಸಂಘಟನಾ ಚತುರ ಎನ್ ವರ್ತೇಶ್ ರವರನ್ನು ತಾಲೂಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ತಾಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಮೂಡಿದೆ. ಎನ್ ವರ್ತೇಶ್ ರವರನ್ನು ಹೊಸನಗರ ತಾಲೂಕ್ ಜೆಡಿಎಸ್…

Read More

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!|theft

ಹೊಸನಗರದಲ್ಲಿ ಒಂದು ಮನೆ ಹಾಗೂ ಎರಡು ದೇವಸ್ಥಾನಗಳ ಬೀಗ ಮುರಿದು ಕಳ್ಳತನ !!!| ಹೊಸನಗರ : ಜನನಿಬಿಡ ಪ್ರದೇಶವಾದ ಪಟ್ಟಣದ ಚೌಡಮ್ಮ ರಸ್ತೆಯ ಶ್ರೀ ನಾಗ ಚೌಡೇಶ್ವರಿ ಗುಡಿ ಬೀಗ ಹಾಗೂ ಹಳೆ ಸಾಗರ ರಸ್ತೆಯ ಜಿ.ವಿ ವೇಣುಗೋಪಾಲ್ ಎಂಬುವರ ಮನೆಯಲ್ಲಿ ಬಾಡಿಗೆಗಿದ್ದ ಶಿಕ್ಷಕ ರಮೇಶ್ ಮನೆಯ ಹೊರ ಹಾಗೂ ಒಳಗಿನ ಬಾಗಿಲಿನ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಗಿನಜಾವ ಸಂಭವಿಸಿದ್ದು ಜನರಲ್ಲಿ ಆತಂಕ ಉಂಟು ಮಾಡಿದೆ. ಇಲ್ಲಿ ವಿಫಲ ಯತ್ನ…

Read More

ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನಾಪತ್ತೆ : ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ

 ಭದ್ರಾ ಚಾನೆಲ್ ನಲ್ಲಿ ಸ್ನಾನ ಮಾಡಲು ಹೋದ ನಾಲ್ವರು ಮಕ್ಕಳಲ್ಲಿ ಇಬ್ಬರು ನೀರು ಪಾಲಾಗಿರುವ ಘಟನೆ ವರದಿಯಾಗಿದೆ. ಸಮೀಪದ ಹೆಂಚಿನ ಸಿದ್ದಾಪುರ ಗ್ರಾಮದ ಭದ್ರಾ ಬಲದಂಡೆ ಕಾಲುವೆಯಲ್ಲಿ ದೊಡ್ಡಪ್ಪನ ಜೊತೆ ನಾಲ್ವರು ಮಕ್ಕಳು ಈಜಲು ಹೋಗಿದ್ದು ನಾಲ್ವರು ಕೈಕೈ ಹಿಡಿದು ನೀರಿಗೆ ಇಳಿದಿದ್ದಾರೆ. ಈ ವೇಳೆ ದೊಡ್ಡಪ್ಪರಾದ ಕುಬೇರಪ್ಪ ಒಬ್ವಳನ್ನ ಹಿಡಿದುಕೊಂಡ ಪರಿಣಾಮ ಒಂದು ಮಗುವನ್ನ ರಕ್ಷಣೆ ಮಾಡಿದ್ದಾರೆ. ಇನ್ನೂ ಮೂವರು ಮಕ್ಕಳು ನೀರಿನಲ್ಲಿ ತೇಲಿ ಹೋಗಿದ್ದಾರೆ. ನೀರಿನಲ್ಲಿ ಮುಳುಗಿರುವ ಮೂವರ ಮಕ್ಕಳನ್ನು ಅಲ್ಲಿ ಕುರಿ ಕಾಯುತ್ತಿದ್ದ…

Read More

ಮಲಗಿದ್ದಾಗ ಹಾವು ಕಚ್ಚಿದೆ ಎಂದರು ಎಚ್ಚೆತ್ತುಕೊಳ್ಳದ ಪೋಷಕರು – ಪಿಯುಸಿ ವಿದ್ಯಾರ್ಥಿನಿ ಸಾವು|Snake bite

ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ…

Read More

ಸಾಗರ : ಗಾಂಜಾ ಸೇವನೆ ಮಾಡಿದ್ದ ಮೂವರ ಬಂಧನ : ವಿಶೇಷ ಟೆಸ್ಟಿಂಗ್ ಕಿಟ್ ಮೂಲಕ ಪತ್ತೆ :

ಸಾಗರ: ಗಾಂಜಾ ಸೇವಿಸಿದ ಮೂವರನ್ನು ತಪಾಸಣೆಗೆ ಒಳಪಡಿಸಿದ್ದು, ಅವರು ಮಾದಕ ವಸ್ತು ಸೇವಿಸಿದ ವಿಚಾರ ದೃಢಪಟ್ಟಿದ್ದು, ಅವರನ್ನು ಎನ್.ಡಿ.ಪಿ.ಎಸ್.ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ತಾಲೂಕಿನ ಆವಿನಹಳ್ಳಿ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು ಸಾಗರ ಗ್ರಾಮಾಂತರ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  ಆಗ ಗಾಂಜಾ ಸೇವಿಸಿರಬಹುದು ಎಂಬ ಅನುಮಾನ ಮೂಡಿದೆ.  ನಂತರ ಅವರನ್ನು ಗಾಂಜಾ ಟೆಸ್ಟಿಂಗ್ ಕಿಟ್ ಮೂಲಕ ಪರೀಕ್ಷಿಸಲಾಗಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಸೊರಬ ಮೂಲದ ಶಶಾಂಕ್, ಸುಮಂತ್, ಶಿಕಾರಿಪುರದ ಮಹೇಶ್ ಎಂಬುವವರನ್ನು…

Read More

ರಿಪ್ಪನ್ ಪೇಟೆ : ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ : ರಾಷ್ಟ್ರೀಯ ಯುವ ದಿನದ ಇತಿಹಾಸ

ರಿಪ್ಪನ್ ಪೇಟೆ : ರಾಷ್ಟ್ರೋತ್ಥಾನ ಬಳಗದ ವತಿಯಿಂದ ಇಲ್ಲಿಯ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೆಸ್ಸೆಸ್ ಪ್ರಮುಖರಾದ ಬೆಳ್ಳೂರು ತಿಮ್ಮಪ್ಪ ಮಾತನಾಡಿ  ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. 18ನೇ ಶತಮಾನದಲ್ಲಿ ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದ ಅವರ 159ನೇ ಜನ್ಮಜಯಂತಿ ದಿನವನ್ನು ಇಂದು ನಾವು ರಾಷ್ಟ್ರೀಯ…

Read More

ಆಷಾಡ ಮಾಸದ ನಂತರ ಕುಮಾರಸ್ವಾಮಿ ರಂಗಪ್ರವೇಶ: ಸಿದ್ದವಾಗಿದೆ 150 ವಿಧಾನಸಭಾ ಕ್ಷೇತ್ರದ ನೀಲನಕ್ಷೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಆಷಾಢ ಮಾಸ ಕಳೆಯುತ್ತಿದ್ದಂತೆ “ರಂಗಪ್ರವೇಶ’ಕ್ಕೆ ನೀಲನಕ್ಷೆ ರೂಪಿಸುತ್ತಿದ್ದಾರೆ. ಕಳೆದ ಎರಡು ವಿಧಾನಸಭೆ ಚುನಾವಣೆಯ ಅನುಭವದ ಆಧಾರದ ಮೇಲೆ 2023ರಲ್ಲಿ 150 ಕ್ಷೇತ್ರಗಳ ಗುರಿಯೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ತಮಗೆ ಜನಪ್ರಿಯತೆ ತಂದುಕೊಟ್ಟ “ಗ್ರಾಮವಾಸ್ತವ್ಯ’ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಹಳೇ ಮೈಸೂರು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ಕ್ಷೇತ್ರಗಳನ್ನು ಪಟ್ಟಿ ಮಾಡಿಕೊಂಡಿದ್ದು, ಪ್ರವಾಸದ ಅನಂತರ…

Read More

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ  ಸಿದ್ದಮ್ಮ ಮೃತಪಟ್ಟವರು.ಇವರು  ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…

Read More

ಸಾಗರ : ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾ ಪತ್ತೆ

ಸಾಗರ : ತಾಲ್ಲೂಕ್ಕಿನ ವ್ಯಾಪ್ತಿಯ ಕಬ್ಬನದಕೊಪ್ಪ ಗ್ರಾಮದಲ್ಲಿ ವಾಸದ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಕಬ್ಬನದಕೊಪ್ಪ ಗ್ರಾಮದ ಪುಟ್ಟಪ್ಪ ಇವರಿಗೆ ಸೇರಿದ ವಾಸದ ಮನೆಯ ಮೊದಲನೆ ಕೊಠಡಿಯಲ್ಲಿ ಅಕ್ರಮವಾಗಿ ಸುಮಾರು 330 ಗ್ರಾಂ ಹಸಿ ಗಾಂಜಾವನ್ನು ಪತ್ತೆಹಚ್ಚಿ ಸದರಿ ಕೃತ್ಯವು ಎನ್.ಡಿ .ಪಿ. ಎಸ್ ಕಾಯ್ದೆ 1985 ರ ಕಲಂ 8(ಸಿ) ರೀತ್ಯಾ ಉಲ್ಲಂಘನೆ ಹಾಗೂ ಇದೇ ಕಾಯ್ದೆಯ ಕಲಂ 20(b) 20 (ii) (A),25 ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುವ ಕಾರಣ ಮೊಕದ್ದಮೆಯನ್ನು ದಾಖಲಿಸಲಾಯಿತು. …

Read More

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ…

Read More