Headlines

ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು – ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು!

ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು; ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು! A child fell into a well after falling out of his mother’s hands while drawing water; the child died by the time the mother reached the well! ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು; ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು! A child fell into a well…

Read More

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ Tired of family feud, husband kills wife, writes death note, commits ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನು ಕೊಂದು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ Tired of family feud, husband kills wife, writes death note, commits ಕೌಟುಂಬಿಕ ಕಲಹದಿಂದಾಗಿ ವ್ಯಕ್ತಿಯೊಬ್ಬರು ತನ್ನ ಪತ್ನಿಯನ್ನು ಕೊಲೆ ಮಾಡಿ, ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ…

Read More

ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು

Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44…

Read More

ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ

Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ ಕೊಡಲಿಯಿಂದ ಹಲ್ಲೆ ಮಾಡಿದ ಭೂಪ Man attacked with axe after asking for money after drinking juice at bakery Man attacked with axe after asking for money after drinking juice at bakery ಬೇಕರಿಯಲ್ಲಿ ಜ್ಯೂಸ್ ಕುಡಿದ ನಂತರ ಹಣ ಕೇಳಿದ್ದಕ್ಕೆ…

Read More

ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ

ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ₹82 ಸಾವಿರ ಕಳೆದುಕೊಂಡ ಹುಂಚದ ಕಟ್ಟೆಯ ವ್ಯಕ್ತಿ ಶಿವಮೊಗ್ಗ – ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹82,520 ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಸಂತ್ರಸ್ತ ವ್ಯಕ್ತಿ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹುಂಚದ ಕಟ್ಟೆಯ ನಿವಾಸಿಯೊಬ್ಬರು ಆನ್‌ಲೈನ್‌ನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗಾಗಿ ಹುಡುಕಾಡುತ್ತಿದ್ದಾಗ, ಅವರಿಗೆ ‘PLANETSPARK’ ಎಂಬ ಕಂಪನಿಯ ಜಾಹೀರಾತು…

Read More

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…

Read More

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ A haystack caught fire due to an electrical short circuit. A haystack caught fire due to an electrical short circuit. A haystack caught fire due to an electrical short circuit. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಹುಲ್ಲಿನ ಬಣವೆ ವಿದ್ಯುತ್…

Read More

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ  ಶಾಮನೂರು ಶಿವಶಂಕರಪ್ಪ ನಿಧನವು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಪತ್ರೀಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ತಮ್ಮ ನೇರ ನುಡಿ, ದೃಢ…

Read More

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ

ರಿಪ್ಪನ್‌ಪೇಟೆಯಲ್ಲಿ ಸಪ್ತಸಿರಿ “ಚಿಟ್ ಫಂಡ್ಸ್” ನೂತನ ಸೇವಾ ಕೇಂದ್ರಕ್ಕೆ ಇಂದು ಚಾಲನೆ ರಿಪ್ಪನ್ ಪೇಟೆ : ಜಿಲ್ಲಾದ್ಯಂತ ನಂಬಿಕೆ ಮತ್ತು ವಿಶ್ವಾಸಕ್ಕೆ ಹೆಸರಾದ ಸಪ್ತಸಿರಿ ಚಿಟ್ ಫಂಡ್ಸ್ ಇದೀಗ ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಶಿವಮೊಗ್ಗ ರಸ್ತೆಯಲ್ಲಿರುವ ಜಯದೇವ ರೈಸ್ ಮಿಲ್ ಕಟ್ಟಡದಲ್ಲಿ ಗ್ರಾಹಕರಿಗಾಗಿ ನೂತನ ಸೇವಾ ಕೇಂದ್ರ ಆರಂಭವಾಗುತ್ತಿದ್ದು, ಡಿಸೆಂಬರ್ 15ರಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ವರ್ಷಗಳಿಂದ ಚಿಟ್ ಫಂಡ್ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರ, ಸಮಯಪಾಲನೆ ಮತ್ತು ಗ್ರಾಹಕ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ

Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂವತ್ತೆರಡು ವರ್ಷಗಳಿಗೂ…

Read More
Exit mobile version